ಎರಡು ತಂಡವಾಗಿ ಬಸ್ ಯಾತ್ರೆ ಮಾಡುತ್ತೇವೆ: ಸಿದ್ದರಾಮಯ್ಯ


Team Udayavani, Nov 15, 2022, 3:58 PM IST

ಸಿದ್ದರಾಮಯ್ಯ

ಮೈಸೂರು: ಕಾಂಗ್ರೆಸ್ ಬಸ್ ಯಾತ್ರೆಗೆ ಇನ್ನೂ ದಿನಾಂಕ‌ ನಿಗದಿಯಾಗಿಲ್ಲ. ಬಸ್ ಸಿದ್ದವಾಗುತ್ತಿದೆ. ಕೋಲಾರಕ್ಕೆ ಹೋಗಿ ಟೆಸ್ಟ್ ರನ್ ಆಗಿದೆ. ನಾನೊಂದು ಟೀಂ, ಡಿ.ಕೆ ಶಿವಕುಮಾರ್ ಒಂದು ಟೀಂ ಆಗಿ ಪ್ರಚಾರ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೇನು ಜೋತಿಷ್ಯ ನೋಡುವುದಿಲ್ಲ. ಶೂನ್ಯ ಮಾಸದಲ್ಲಿ ಹುಟ್ಟಿದ ಮಕ್ಕಳೆಲ್ಲಾ ಏನು ಸತ್ತು ಹೋಗ್ತಾರಾ? ನಮಗೆ ರಾಹುಕಾಲ, ಗುಳಿಕ ಕಾಲ, ಯಮಗಂಡ ಕಾಲ ಯಾವುದು ಇಲ್ಲ. ಎಲ್ಲಾ ಒಳ್ಳೆಯ ಕಾಲವೇ. ನವೆಂಬರ್ ಕೊನೆ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡುತ್ತೇವೆ ಎಂದರು.

ಬಲವಂತದ ಮತಾಂತರಕ್ಕೆ ನನ್ನ ವಿರೋಧವಿದೆ. ಯಾರನ್ನೂ ಬಲವಂತವಾಗಿ ಮತಾಂತರ ಮಾಡಕೂಡದು. ಯಾರು ಯಾವ ಧರ್ಮ ಬೇಕಾದರೂ ಪಾಲನೆ ಮಾಡಬಹುದು. ಸುಪ್ರೀಂ ಕೋರ್ಟ್ ಆದೇಶದ ಪರ ನಾವಿದ್ದೇವೆ ಎಂದರು.

ಇದನ್ನೂ ಓದಿ:ಮೊರ್ಬಿ ಸೇತುವೆ ದುರಂತ- ಜಾಣತನ ಪ್ರದರ್ಶಿಸಬೇಡಿ;ಅಧಿಕಾರಿಗಳಿಗೆ ಗುಜರಾತ್ ಹೈಕೋರ್ಟ್ ತರಾಟೆ

ಮೈಸೂರಿನಲ್ಲಿ ಗುಂಬಜ್ ಮಾದರಿಯ ಬಸ್ ನಿರ್ಮಾಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಗುಂಬಜ್ ಒಡೆದು ಹಾಕುತ್ತೇನೆ ಎನ್ನಲು ಪ್ರತಾಪ ಸಿಂಹ ಯಾರು? ಸಂಸದನಾಗಿ ಕಾಮನ್ ಸೆನ್ಸ್ ಬೇಡವೇ? ಅವರೇನು ಮನೆಯಿಂದ ದುಡ್ಡು ಹಾಕಿ ಬಸ್ ನಿಲ್ದಾಣ ಕಟ್ಟಿಸಿದ್ದಾರಾ? ಅಧಿಕಾರಿಗಳು ವಿನ್ಯಾಸ ಕೊಡುವಾಗ ಏನು ಮಾಡುತ್ತಿದ್ದರು. ಈಗ ನಾನೇ ಒಡೆಯುತ್ತೇನೆಂದರೆ ಅರ್ಥ ಏನು? 600 ವರ್ಷಗಳ ಹಿಂದೆಯೇ ಮೊಘಲರು ನಮ್ಮ ದೇಶವನ್ನು ಆಳುವಾಗ ಇವರೆಲ್ಲಾ ಏನು ಮಾಡುತ್ತಿದ್ರು.? ಅಶಾಂತಿ ನಿರ್ಮಾಣ ಮಾಡಲು ಈ ರೀತಿ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಚುನಾವಣೆ ಸಂದರ್ಭದಲ್ಲಿ ಮತಗಳ ಕ್ರೂಡಿಕರಣಕ್ಕೆ ಈ ರೀತಿ ಮಾಡುತ್ತಿದ್ದಾರೆ. ಹೀಗೆ ಇರಬೇಕು ಎಂಬ ರೂಲ್ಸ್ ಎಲ್ಲಿದೆ? ಸರ್ಕಾರಿ ಅಧಿಕಾರಿಗಳು ಮಾಡಿರುವ ಪ್ಲ್ಯಾನ್ ಇದು ಗುಂಬಜ್ ರೀತಿ ಇರುವುದನೆಲ್ಲ ಒಡೆದು ಬಿಡುತ್ತೀರಾ? ಬಿಜೆಪಿಯ ಈ ತಂತ್ರ ವರ್ಕ್ ಆಗುವುದಿಲ್ಲ. ಕರ್ನಾಟಕ ಮತ್ತು ಈ ದೇಶದ ಜನರು ಜಾತ್ಯತೀತರು. ಜಾತಿ ಧರ್ಮದ ವಿಚಾರವನ್ನು ಜನರು ಒಪ್ಪುವುದಿಲ್ಲಾ ಎಂದು ಸಿದ್ದರಾಮಯ್ಯ ಹೇಳಿದರು.

ಟಾಪ್ ನ್ಯೂಸ್

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ

b-l-santhosh

ಬಿ. ಎಲ್‌ ಸಂತೋಷ್‌ ಭಾಷಣಕ್ಕೆ ಅಧಿಕಾರಿಗಳ ಆಕ್ಷೇಪ… ಬಿಜೆಪಿ ಸಭೆಯಲ್ಲಿ ಆಗಿದ್ದೇನು?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-7

ಹುಣಸೂರು ಎರಡು ಚೆಕ್‌ಪೋಸ್ಟ್ ಗಳಲ್ಲಿ 15.26 ಲಕ್ಷ ರೂ. ವಶ

ವೈಭವದಿಂದ ನೆರವೇರಿದ ವಿಶ್ವ ವಿಖ್ಯಾತ ಮೇಲುಕೋಟೆ ಚಲುವನಾಯಣಸ್ವಾಮಿ ವೈರಮುಡಿ ಉತ್ಸವ

ವೈಭವದಿಂದ ನೆರವೇರಿದ ವಿಶ್ವ ವಿಖ್ಯಾತ ಮೇಲುಕೋಟೆ ಚಲುವನಾಯಣಸ್ವಾಮಿ ವೈರಮುಡಿ ಉತ್ಸವ

tdy-9

ಬೇಸಿಗೆ ಬಿಸಿಲ ತಾಪಕ್ಕೆ ಬರಿದಾಗುತ್ತಿದೆ ಕಬಿನಿ ಜಲಾಶಯದ ಒಡಲು

3-hunsur

ಹುಣಸೂರು: 50ಕ್ಕೂ ಹೆಚ್ಚು ಯುವಕರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ

2–hunsur

ಚೆಕ್ ಪೋಸ್ಟ್, ಕಂಟ್ರೋಲ್ ರೂಂ ಸಿಬ್ಬಂದಿಗಳ ಕಾರ್ಯ ವೈಖರಿ ಪರಿಶೀಲಿಸಿದ ಡಿ.ಸಿ. ಡಾ.ರಾಜೇಂದ್ರ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

1-saddsadsad

ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ 22 ಪ್ರಯಾಣಿಕರಿದ್ದ ಬಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

Salim Durani

ಇಹಲೋಕ ತ್ಯಜಿಸಿದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ