ಬದಲಾವಣೆಯನ್ನು ಆರೆಸ್ಸೆಸ್‌, ಸಂಘ ಪರಿವಾರ ಒಪ್ಪುತ್ತಿಲ್ಲ: ಸಿದ್ದರಾಮಯ್ಯ


Team Udayavani, Dec 1, 2022, 12:45 AM IST

ಬದಲಾವಣೆಯನ್ನು ಆರೆಸ್ಸೆಸ್‌, ಸಂಘ ಪರಿವಾರ ಒಪ್ಪುತ್ತಿಲ್ಲ: ಸಿದ್ದರಾಮಯ್ಯ

ಮೈಸೂರು: ದೇಶದಲ್ಲಿ ಜಾತಿವ್ಯವಸ್ಥೆ ನಿಂತ ನೀರಾಗಿದೆ. ಇದು ಚಲನಶೀಲವಾದರಷ್ಟೇ ಬದಲಾವಣೆ ಸಾಧ್ಯ. ಆದರೆ ಈ ಬದಲಾವಣೆಯನ್ನು ಆರೆಸ್ಸೆಸ್‌, ಸಂಘ ಪರಿವಾರ ಒಪ್ಪುತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೆಸ್ಸೆಸ್‌ ವಿರುದ್ಧ ವಾಗ್ಧಾಳಿ ನಡೆಸಿದರು.

ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಮೈಸೂರು ನಗರ, ಜಿಲ್ಲೆ, ತಾಲೂಕು ಘಟಕದಿಂದ ನಗರದ ಕಲಾಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಭಕ್ತ ಕನಕದಾಸರ 535ನೇ ಜಯಂತ್ಯುತ್ಸವ, ಮೈಸೂರು ನಗರ, ಜಿಲ್ಲಾ, ತಾಲೂಕು ಕುರುಬರ ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ಪ್ರತಿಭಾಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮುಸಲ್ಮಾನರನ್ನು ಬೆದರುಗೊಂಬೆಯಂತೆ ಮಾಡಿ, ದೇಶ ಒಡೆಯುವ ಕೆಲಸವನ್ನು ಸಂಘ ಪರಿವಾರ ಮಾಡುತ್ತಿದೆ. ವಿಧಾನಸೌಧದಲ್ಲಿ ವಾಲ್ಮೀಕಿ ಪ್ರತಿಮೆ ಮಾಡಿದ್ದು ನಾನು ಮತ್ತು ನಮ್ಮ ಸರ್ಕಾರ. ಆದರೆ ಅದರ ಲಾಭ ಪಡೆದುಕೊಂಡಿದ್ದು ಬೇರೆಯವರು. ಆದ್ದರಿಂದ ಸಮಾಜದ ಜನರು ಜಾಗೃತರಾಗಬೇಕು. ಅಸಮಾನತೆಗೆ ಕಾರಣ ಯಾರು ಮತ್ತು ಏಕೆ ಎಂಬುದನ್ನು ತಿಳಿದುಕೊಂಡು ಬಳಿಕ ಯಾರ ಜೊತೆ ಇರಬೇಕು ಎಂಬುದನ್ನು ತೀರ್ಮಾನಿಸಿ ಎಂದರು.

ನೋವು, ಅವಮಾನ ಅನುಭವಿಸದ ವ್ಯಕ್ತಿಯಿಂದ ಸಮಾಜದಲ್ಲಿ ಅಸಮಾನತೆಯನ್ನು ಹೋಗಲಾಡಿಸಲು ಸಾಧ್ಯವಿಲ್ಲ. ಯಾವ ವ್ಯಕ್ತಿ ನೋವು, ಅವಮಾನ ಅನುಭವಿಸಿರುತ್ತಾನೋ ಆತ ಬದಲಾವಣೆ ಬಯಸುತ್ತಾನೆ. ಕನಕದಾರು ವ್ಯಾಸರ ವೃಂದದಲ್ಲಿ ಇರುವಾಗ ಅಲ್ಲಿದ್ದ ಎಲ್ಲಾ ಮೇಲ್ವರ್ಗದವರಿಂದ ಅವಮಾನಕ್ಕೀಡಾಗಿದ್ದರು. ನೋವನ್ನು ಅನುಭವಿಸಿದ್ದರು. ಆದ್ದರಿಂದಲೇ ಅವರು ಅಸಮಾನತೆ ವಿರುದ್ಧ ಧ್ವನಿ ಎತ್ತಿದರು ಎಂದು ಹೇಳಿದರು.

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.