Siddaramaiah ಅವರಿಗೆ ರುದ್ರಾಕ್ಷಿ ಮಾಲೆ ಹಾಕಿ ಆಶೀರ್ವದಿಸಿದ ಸುತ್ತೂರು ಶ್ರೀಗಳು


Team Udayavani, Jun 10, 2023, 5:14 PM IST

1-w3rwrew

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿರುವ ನಾಡಿನ ಪ್ರಮುಖ ಮಠಗಳಲ್ಲಿ ಒಂದಾಗಿರುವ ಸುತ್ತೂರು ಶ್ರೀ ಕ್ಷೇತ್ರಕ್ಕೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದರು.

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶ್ರೀಗಳು ರುದ್ರಾಕ್ಷಿ ಮಾಲೆಯನ್ನು ಕೊರಳಿಗೆ ಹಾಕಿ ಆಶೀರ್ವದಿಸಿದರು.

ಇದನ್ನೂ ಓದಿ: ವರುಣಾ ತಾಲೂಕು ಕೇಂದ್ರವಾಗಬೇಕೆಂದು ಜನ ಕೇಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಿಎಂ ಶ್ರೀಗಳೊಂದಿಗೆ ಮಾತುಕತೆ ನಡೆಸಿದರು. ಸಚಿವ ವೆಂಕಟೇಶ್ ಸೇರಿದಂತೆ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-fdwewq

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

1-asdasd

Jog Falls ಸಮೀಪದ ದೇವಿಗುಂಡಿಯಲ್ಲಿ ಇಬ್ಬರು ನೀರುಪಾಲು

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Khandre

BJP-JDS ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ: ಸಚಿವ ಈಶ್ವರ ಖಂಡ್ರೆ

jameer

HDK ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ: ಸಚಿವ ಜಮೀರ್ ಆಕ್ರೋಶ

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Exam 9, 11ನೇಗೂ ಬೋರ್ಡ್‌ ಪರೀಕ್ಷೆ: ಈ ವರ್ಷದಿಂದಲೇ ರಾಜ್ಯ ಮಟ್ಟದಲ್ಲಿ ಜಾರಿಗೊಳಿಸಲು ಆದೇಶ

Exam 9, 11ನೇಗೂ ಬೋರ್ಡ್‌ ಪರೀಕ್ಷೆ: ಈ ವರ್ಷದಿಂದಲೇ ರಾಜ್ಯ ಮಟ್ಟದಲ್ಲಿ ಜಾರಿಗೊಳಿಸಲು ಆದೇಶ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-fdwewq

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

1-dasdsad

Bhatkal: ಸಚಿವ ಮಂಕಾಳ ವೈದ್ಯ ಅವರ ಕಾರ್ಯಾಲಯ ಆರಂಭ; ಜನಜಂಗುಳಿ

1-asdasd

Jog Falls ಸಮೀಪದ ದೇವಿಗುಂಡಿಯಲ್ಲಿ ಇಬ್ಬರು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.