ಟ್ರೇಡ್‌ ಲೈಸನ್ಸ್‌ ವ್ಯವಸ್ಥೆ ಸರಳೀಕರಣ


Team Udayavani, Oct 18, 2022, 3:59 PM IST

ಟ್ರೇಡ್‌ ಲೈಸನ್ಸ್‌ ವ್ಯವಸ್ಥೆ ಸರಳೀಕರಣ

ಮೈಸೂರು: ಆನ್ಲೈನ್‌ ಮೂಲಕ ವ್ಯಾಪಾರಸ್ಥರು ಟ್ರೇಡ್‌ ಲೈಸನ್ಸ್‌ ಪಡೆಯಲು ಹಾಗೂ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮೇಯರ್‌ ಶಿವಕುಮಾರ್‌ ಹೇಳಿದರು.

ಪಾಲಿಕೆಯ ಕೌನ್ಸಿಲ್‌ ಸಭಾಂಗಣದಲ್ಲಿ ಸೋಮ ವಾರ ಟ್ರೇಡ್‌ ಲೈಸನ್ಸ್‌ ಮೂಲಕ ಆನ್‌ಲೈನ್‌ ವ್ಯವಸ್ಥೆ ಸರಳೀಕರಣಗೊಳಿಸಿರುವ ಬಗ್ಗೆ ವ್ಯಾಪಾರಸ್ಥರ ಸಂಘ ಟನೆಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಅವರು, ಮೈಸೂರು ನಗರದಲ್ಲಿ ವ್ಯಾಪಾರಸ್ಥರಿಗೆ ಟ್ರೆಡ್‌ ಲೈಸನ್ಸ್‌ ಪಡೆಯಲು ಇದ್ದ ವ್ಯವಸ್ಥೆಯನ್ನು ಸರಳೀಕರಣಗೊಳಿಸಲಾಗಿದೆ. ಇನ್ನೂ ಮುಂದೆ ವ್ಯಾಪಾರಸ್ಥರು, ಪಾಲಿಕೆ ಕಚೇರಿಗೆ ಬರದೇ ತಾವಿರುವ ಸ್ಥಳದಲ್ಲಿಯೇ ತಮ್ಮ ಟ್ರೇಡ್‌ ಲೈಸನ್ಸ್‌ ಸಂಖ್ಯೆ ನಮೂದಿಸಿ, ತೆರಿಗೆ ಪಾವತಿಸ ಬಹುದು. ಪಾವತಿಯ ರಸೀದಿಯ ಪ್ರಿಂಟ್‌ ಕೂಡ ಪಡೆಯಬಹುದಾಗಿದೆ ಎಂದು ಹೇಳಿದರು.

19 ಸಾವಿರ ಟ್ರೆಡ್‌ ಲೈಸನ್ಸ್‌: ಮೈಸೂರು ನಗರದಲ್ಲಿ 19 ಸಾವಿರ ಮಂದಿ ಟ್ರೆಡ್‌ ಲೈಸನ್ಸ್‌ದಾರರು ಅನ್ನು ಗುರುತಿಸಲಾಗಿದ್ದು, 10500 ಮಂದಿ ವ್ಯಾಪಾರಸ್ಥರನ್ನು ಆನ್‌ಲೈನ್‌ ತೆರಿಗೆ ಪಾವತಿ ವ್ಯವಸ್ಥೆಗೆ ಅಪ್‌ಲೋಡ್‌ ಮಾಡಲಾಗಿದ್ದು, ಉಳಿದವುಗಳನ್ನು ಸಹ ಅಪ್‌ ಲೋಡ್‌ ಮಾಡಲಾಗುವುದು. ಬಳಿಕ ಸಭೆಯಲ್ಲಿದ್ದ ವ್ಯಾಪಾರಸ್ಥರು ಸೇರಿದಂತೆ ನಾನಾ ಸಂಘಟನೆಗಳ ಪ್ರತಿನಿಧಿಗಳಿಗೆ ಆನ್‌ಲೈನ್‌ ಮೂಲಕ ತೆರಿಗೆ ಪಾವತಿಯ ಪ್ರತಿಯನ್ನು ಸಭೆಯಲ್ಲಿ ನೀಡಿ, ಪರವಾನಗಿ ಶುಲ್ಕ ಪಾವತಿಸಲು ಅನುಕೂಲ ವಾಗಲು ತೆರಿಗೆ ಪಾವತಿಯ ವ್ಯವಸ್ಥೆಯ ಸರಳೀಕರಣ ಗೊಳಿಸಿರುವ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು.

ಲೋಪದೋಷ ಸರಿಪಡಿಸಬೇಕು: ಈ ವೇಳೆ ಮೈಸೂರು ಟ್ರೆಡರ್ಸ್‌ ಸುರಕ್ಷಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪಿ.ಪ್ರಶಾಂತ್‌ ಗೌಡ ಮಾತನಾಡಿ, ಟ್ರೆಡ್‌ ಲೈಸನ್ಸ್‌ ಶುಲ್ಕವನ್ನು ಯಾವ ಮಾನದಂಡ ಮೇಲೆ ನಿಗದಿಪಡಿಸಲಾಗಿದೆ ಎಂಬುದನ್ನು ತಿಳಿಸುವ ಮೂಲಕ ಆಗಿರುವ ಲೋಪದೋಷ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಉಪಮೇಯರ್‌ ಡಾ. ರೂಪಾ ಯೋಗೇಶ್‌, ಮಾಜಿ ಮೇಯರ್‌ ಅಯೂಬ್‌ ಖಾನ್‌, ಪಾಲಿಕೆ ಸದಸ್ಯೆ ಅಶ್ವಿ‌ನಿ ಅನಂತು, ಆಯುಕ್ತ ಜಿ.ಲಕ್ಷ್ಮೀ ಕಾಂತ್‌ ರೆಡ್ಡಿ, ಆರೋಗ್ಯಾಧಿಕಾರಿ ಡಾ.ನಾಗ ರಾಜು, ಹೊಟೇಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ, ಸಂಘ-ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪ್ರಶಾಂತ್‌, ಮೈಸೂರು ಟ್ರೆಡರ್ಸ್‌ ಸುರಕ್ಷಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪಿ.ಪ್ರಶಾಂತ್‌ ಗೌಡ, ಮೈಸೂರು ಕಲ್ಯಾಣ ಮಂಟಪಗಳ ಮಾಲೀಕರ ಸಂಘದ ಅಧ್ಯಕ್ಷ ಸತ್ಯ ನಾರಾಯಣ್‌ ಸೇರಿದಂತೆ ನಾನಾ ವ್ಯಾಪಾರಿ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಿಆರ್‌ ಪಡೆಯದ ಕಟ್ಟಡದಲ್ಲಿರುವ ವಾಣಿಜ್ಯ ಮಳಿಗೆಗಳಿಗೆ ದುಪ್ಪಟ್ಟು ಶುಲ್ಕ ವಸೂಲಿ ಮಾಡಲಾಗುತ್ತಿತ್ತು. ಹೆಚ್ಚುವರಿ ಶುಲ್ಕ ವಿಧಿಸವುದನ್ನು ಸರಿಪಡಿಸುವ ಮೂಲಕ ವ್ಯಾಪಾರಸ್ಥರ ಹೊರೆ ಕಡಿಮೆ ಮಾಡಬೇಕು. – ನಾರಾಯಣ ಗೌಡ, ಅಧ್ಯಕ್ಷರು, ಮೈಸೂರು ಹೊಟೇಲ್‌ ಮಾಲೀಕರ ಸಂಘ

ಟಾಪ್ ನ್ಯೂಸ್

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.