ಕಿರು ಸಾಲ ಸೌಲಭ್ಯ ಮೇಳಕ್ಕೆ ಶಾಸಕ ಚಾಲನೆ


Team Udayavani, Nov 29, 2020, 4:29 PM IST

ಕಿರು ಸಾಲ ಸೌಲಭ್ಯ ಮೇಳಕ್ಕೆ ಶಾಸಕ ಚಾಲನೆ

ಮೈಸೂರು: ನಗರದ ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲವಾಗಲೆಂದು ಪ್ರಧಾನಮಂತ್ರಿ ಆತ್ಮನಿರ್ಭರ ನಿಧಿ ಯೋಜನೆಯಡಿ ಕಿರು ಸಾಲಸೌಲಭ್ಯ ಮೇಳಕ್ಕೆ ಶನಿವಾರ ಶಾಸಕ ಎಲ್‌ .ನಾಗೇಂದ್ರ ಚಾಲನೆ ನೀಡಿದರು.

ನಗರದ ಶೇಷಾದ್ರಿ ಅಯ್ಯರ್‌ ರಸ್ತೆಯಲ್ಲಿರುವ ಪಾಲಿಕೆ ವಲಯ ಕಚೇರಿ 6 ರಲ್ಲಿ ಶನಿವಾರ ಆಯೋಜಿಸಿದ್ದ ಪ್ರಧಾನ ಮಂತ್ರಿ ಆತ್ಮನಿರ್ಭರನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ನೀಡುವ ಕಿರು ಸಾಲಸೌಲಭ್ಯ ಮೇಳದಲ್ಲಿ ಸಾಂಕೇತಿಕವಾಗಿ 10 ಮಂದಿಗೆ ಸಾಲಸೌಲಭ್ಯ ಪತ್ರ ನೀಡಿದರು. ಬಳಿಕ ಮಾತನಾಡಿದ ಅವರು, ಕೋವಿಡ್‌ ಸಂದರ್ಭದಲ್ಲಿ ನಷ್ಟದಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕವಾಗಿ ಸಹಾಯ ಮಾಡುವ ಉದ್ದೇಶ‌ದಿಂದ ಪ್ರಧಾನಿ ನರೇಂದ್ರ ಮೋದಿಯವರು ಈ ಕಿರುಸಾಲ ಯೋಜನೆ ಜಾರಿಗೊಳಿಸಿದ್ದಾರೆ. ಇದರಲ್ಲಿ 10 ಸಾವಿರ ರೂ. ವರೆಗೆ ಭದ್ರತೆ ರಹಿತ ಸಾಲಸೌಲಭ್ಯ ಸಿಗಲಿದೆ. ಈ ಯೋಜನೆ ಜುಲೈ 1ರಿಂದ ಆರಂಭವಾಗಿದ್ದು 2022ರ ಮಾರ್ಚ್‌ 31 ರವರೆಗೂ ಅನುಷ್ಠಾನದಲ್ಲಿರಲಿದೆ.ನಗರದ ಎಲ್ಲಾ ಬೀದಿಬದಿ ವ್ಯಾಪಾರಿಗಳು ಈ ಸಾಲ ಸೌಲಭ್ಯ ಪಡೆದುಕೊಳ್ಳಿ ಎಂದು ಮನವಿ ಮಾಡಿದರು.

ನಗರ ಪ್ರದೇಶದಲ್ಲಿ ಬೀದಿ ಬದಿ ವ್ಯಾಪಾರಿಗಳಾಗಿ ತೊಡಗಿಸಿಕೊಂಡು ಗುರುತಿಸಲ್ಪಟ್ಟಿರುವ ವ್ಯಾಪಾರಿಗಳು ತಮ್ಮ ಗುರುತಿನ ಚೀಟಿ ಮತ್ತು ವ್ಯಾಪಾರ ಪ್ರಮಾಣ ಪತ್ರ ಹೊಂದಿರುವ ಎಲ್ಲಾ ಬೀದಿ ಬದಿ ವ್ಯಾಪಾರಿಗಳುಯೋಜನೆಯಫ‌ಲಾನುಭವಿಗಳು ಆಗಿರುತ್ತಾರೆ. ಒಂದು ವೇಳೆ ವ್ಯಾಪಾರ ಪ್ರಮಾಣಪತ್ರವಿಲ್ಲದಿದ್ದರೂ ನಗರ ಪಾಲಿಕೆಯಲ್ಲಿ ನಿಮ್ಮ ವ್ಯಾಪಾರದ ಬಗ್ಗೆ ಮಾಹಿತಿ ನೀಡಿ, ಸಹಾಯಕಆಯುಕ್ತರಿಂದ ಅನುಮತಿ ಪತ್ರ ತಂದು ಅರ್ಜಿ ಸಲ್ಲಿಸಬಹುದು ಎಂದರು. ಈ ವೇಳೆ ಪಾಲಿಕೆ ಸದಸ್ಯರಾದ ಪ್ರಮೀಳಾ ಭರತ್‌, ಉಮೇಶ್‌, ಸಹಾಯಕ ಆಯುಕ್ತ ಶಶಿಕುಮಾರ್‌, ಆರೋಗ್ಯಾಧಿಕಾರಿ ಡಾ.ಜಯಂತ್‌ ಇದ್ದರು.

10,092 ಅರ್ಜಿ, 1,571 ಮಂದಿಗೆ ಸಾಲ :  ನಗರದಲ್ಲಿ ಈ ಕಿರುಸಾಲ ಯೋಜನೆಗೆ 10,092 ಮಂದಿ ಬೀದಿಬದಿ ವ್ಯಾಪಾರಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ್ದು, 1,571 ಮಂದಿಗೆ ತಲಾ 10 ಸಾವಿರ ರೂಗಳ ಸಾಲ ನೇರವಾಗಿಅವರ ಖಾತೆಗೆ ಬಂದಿರುತ್ತದೆ. ಇದರಲ್ಲಿ ಅಧಿಕೃತ ವ್ಯಾಪಾರ ಪ್ರಮಾಣ ಪತ್ರ ಹೊಂದಿರುವವರ ಸಂಖ್ಯೆ ಕೇವಲ 1,856 ಮಂದಿ ಮಾತ್ರ, ಉಳಿದ 8,236 ಅರ್ಜಿದಾರರಿಗೆ ವ್ಯಾಪಾರ ಪ್ರಮಾಣ ಪತ್ರವಿಲ್ಲ, ಇವರು ಪಾಲಿಕೆ ವತಿಯಿಂದ ಅನುಮತಿ ಪತ್ರ ಪಡೆದು ಅರ್ಜಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.