ಅಲ್ಲಿ ಕೇರೆ ಇಲ್ಲಿ ನಾಗರ… ಒಂದು ಗಂಟೆ ಅಂತರದಲ್ಲಿ ಎರಡು ಉರಗ ರಕ್ಷಣೆ


Team Udayavani, Oct 4, 2022, 9:08 PM IST

ಹುಣಸೂರು : ಅಲ್ಲಿ ಕೇರೆ ಇಲ್ಲಿ ನಾಗರ… ಒಂದು ಗಂಟೆ ಅಂತರದಲ್ಲಿ ಎರಡು ಉರಗ ರಕ್ಷಣೆ

ಹುಣಸೂರು : ನಗರದ ಉರಗ ಪ್ರೇಮಿ ಎರಡು ಮನೆಗಳಲ್ಲಿ ಸೇರಿಕೊಂಡಿದ್ದ ಎರಡು ಹಾವುಗಳನ್ನು ಒಂದು ಗಂಟೆ ಅಂತರದಲ್ಲಿ ಸಂರಕ್ಷಿಸಿದರು.

ನಗರದ ಮಂಜುನಾಥ ಬಡಾವಣೆಯ ಸಾಯಿ ಬಾಬ ಮಂದಿರದ ಪಕ್ಕದಲ್ಲಿರುವ ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್ ರವರ ಚಿಕ್ಕಪ್ಪ ರಮೇಶ‌ಬಾಬು ರವರ ಮನೆ ಸೇರಿಕೊಂಡಿದ್ದ ಕೇರೆ ಹಾವನ್ನು ತಮ್ಮ ಮಕ್ಕಳಾದ ಚಂದ್ರಮೌಳಿ. ಶ್ರೀಹರಿಯವರ ಮೊಬೈಲ್ ಬೆಳಕಿನಲ್ಲೇ ಸೆರೆ ಹಿಡಿದು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿಕೊಂಡು ಬೈಕ್ ಏರಿ ಹೊರಟು ನಗರಕ್ಕೆ ಸಮೀಪದ ಮೂಕನಹಳ್ಳಿ ಕೆರೆ ಬಳಿ ಬಂಧ‌ಮುಕ್ತಗೊಳಿಸಿ ಬಂದ ಅರ್ದ ಗಂಟೆಯಲ್ಲೇ ಹೌಸಿಂಗ್ ಬೋಡ್ ೯ನಿವಾಸಿ ನಾಗ ಚೈತನ್ಯ ರವರ ಮನೆ ಮುಂದೆ ಬಾಗಿಲ ಬಳಿಯೇ ಇರುವ ನೀರಿನ ಸಂಪ್ ಬಳಿಯಲ್ಲಿ ಮಾರುದ್ದದ‌ ಹಾವು ಸೇರಿಕೊಂಡಿದೆ ಎಂಬ ಕರೆಯ ಮೇರೆಗೆ ತಕ್ಷಣವೇ ಮಗನೊಂದಿಗೆ ಸ್ಕೂಟರ್ ಏರಿ ಹೊರಟ ಗುರುರಾಜ್ ಕಣ್ಣಿಗೆ ಅಲ್ಲಿ ಕಾಣಿಸಿದ್ದು ಗೋದಿ ನಾಗರ ಹಾವು ನೀರು ಹರಿದು ಹೋಗಲು ಹಾಕಿದ್ದ ಚೇಬರ್ ನ ಜಾಲರಿಯಲ್ಲಿ ಸಿಕ್ಕಿ ಹಾಕಿಕೊಂಡು ಒಳಕ್ಕೂ ಹೋಗಲಾಗದೆ ಇತ್ತ ಹೊರಬರಲಾಗದೆ ಒದ್ದಾಡುತ್ತಿತ್ತು. ಹಾವಿನ ಬಾಲ ಹಿಡಿದು ಮೇಲೆತ್ತಿ ಇದು ನಾಗರ ಹಾವೆಂದು ಖಚಿತವಾಗುತ್ತಿದ್ದಂತೆ ಮನೆಯವರು ಗಾಬರಿಗೊಂಡಿದ್ದರು.

ಮನೆಯವರಿಗೆ ದೈರ್ಯ ಹೇಳಿದ ಗುರುರಾಜ್ ಮೊದಲು ಜಾಲರಿಯನ್ನು ಹಾರೆಯಿಂದ ಕಿತ್ತು ಹಾಕಿ ಹಾವು ಚೇಂಬರ್ ನಿಂದ ಹರಿದು ಹೊರ ಬರಲು ಅವಕಾಶ ಮಾಡಿಕೊಟ್ಟರಾದರೂ ಜಾಲರಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಹಾವು ಕೊನೆಗೂ ಜೀವ ಉಳಿಸಿಕೊಂಡು ಹೊರಬರದೆ ಗಾಬರಿಯಿಂದ ಪೈಪ್ ನಲ್ಲೇ ಸೇರಿಕೊಂಡಿತ್ತು. ನೀರು ಹಾಕುತ್ತಿದ್ದಂತೆ ಮತ್ತೊಂದು‌ಕಡೆಯಿಂದ ಇಣುಕುತ್ತಿದ್ದ ಹಾವನ್ನು ಹಿಡಿದು ಹೊರಟ ಗುರುರಾಜ್ ರಿಗೆ ಮನೆಯವರು ಕೃತಜ್ಞತೆ ಸಲ್ಲಿಸಿದರು.

ಹಾವುಗಳನ್ನು ಸಂರಕ್ಷಣೆ ಮಾಡಿದ ಸಂತೃಪ್ತಿಯಿಂದ ಗುರುರಾಜ್ ಮನೆ ಕಡೆಗೆ ಸ್ಕೂರಟ್ ಏರಿ ಹೊರಟರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.