ಗೆಲುವಿಗೆ ಸಹಕಾರ ನೀಡಿದಲ್ಲಿ ಪದವೀಧರರ ಧ್ವನಿಯಾಗುವೆ: ಮಧು ಜಿ.ಮಾದೇಗೌಡ


Team Udayavani, Apr 13, 2022, 6:37 PM IST

ಗೆಲುವಿಗೆ ಸಹಕಾರ ನೀಡಿದಲ್ಲಿ ಪದವೀಧರರ ಧ್ವನಿಯಾಗುವೆ: ಮಧು ಜಿ.ಮಾದೇಗೌಡ

ಹುಣಸೂರು: ತಮ್ಮ ತಂದೆ ಮಾಜಿ ಸಚಿವ ಜಿ.ಮಾದೇಗೌಡರ ಅನೇಕ ಜನಪರ ಕಾರ್ಯಕ್ರಮಗಳು, ಕಾಂಗ್ರೆಸ್ ಮುಖಂಡರ ಅಖಂಡ ಬೆಂಬಲ, ಕಾರ್ಯಕರ್ತರ ಪ್ರಚಾರದೊಂದಿಗೆ ತಮ್ಮ ಗೆಲುವು ನಿಶ್ಚಿತವೆಂದು ದಕ್ಷಿಣ ಪದವೀಧರ ಕ್ಷೇತ್ರದ ಕಾಂಗ್ರೇಸ್‌ನ ನಿಯೋಜಿತ ಅಭ್ಯರ್ಥಿ ಮಧು ಜಿ.ಮಾದೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣಾ ಪ್ರಚಾರ ಸಂಬಂಧ ಹುಣಸೂರಿನ ಕಾಂಗ್ರೆಸ್ ಕಛೇರಿಯಲ್ಲಿ ಪಧವೀಧರರ ಸಭೆಯ ನಂತರ ಶಾಸಕ ಮಂಜುನಾಥ್‌ರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಮ್ಮ ತಂದೆ ಶಾಸಕ, ಸಂಸದ, ಮಂತ್ರಿಯಾಗಿ ಅನೇಕ ರೈತಪರ, ಕಾವೇರಿ ಹೋರಾಟ ನಡೆಸಿದ್ದು, ಜನಮಾನಸದಲ್ಲಿ ಇನ್ನೂ ಅಚ್ಚಹಸಿರಾಗಿದೆ. ಇನ್ನು ಭಾರತಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಸಾವಿರಕ್ಕೂ ಹೆಚ್ಚು ಮಂದಿ ಉದ್ಯೋಗ ನೀಡಿದ್ದು, ಶೈಕ್ಷಣಿಕ ವ್ಯವಸ್ಥೆಗೆ ಕೊಡುಗೆ ನೀಡಿರುವುದು. ತಮ್ಮ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ಸಾವಿರಾರು ಹಿರಿಯ ವಿದ್ಯಾರ್ಥಿಗಳಿದ್ದು, ಅನೇಕ ಹುದ್ದೆಗಳಲ್ಲಿದ್ದಾರೆ, ಇವರೆಲ್ಲರನ್ನು ಭೇಟಿಯಾಗಿ ಮತಯಾಚಿಸಿದ್ದೇನೆ ಮತ್ತು ಪಕ್ಷದವತಿಯಿಂದ ೪೫ಸಾವಿರಕ್ಕೂ ಹೆಚ್ಚು ಪದವೀಧರರನ್ನು ನೋಂದಾಯಿಸಿದ್ದು, ಕಾರ್ಯಕರ್ತರ ಪಡೆ ಮನೆ-ಮನೆ ಭೇಟಿ ನೀಡಿ ಮತ ಯಾಚಿಸುತ್ತಿದ್ದಾರೆ.

ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಸ್ ಪಕ್ಷ ಈ ಕ್ಷೇತ್ರವನ್ನು ಗೆದ್ದಿಲ್ಲ, ಈ ಬಾರಿ ಪಕ್ಷದ ವರಿಷ್ಠರು ಗಂಭೀರವಾಗಿ ಪರಿಗಣಿಸಿದ್ದು ಈಗಾಗಲೇ 3ಬಾರಿ ಸಭೆ ಮಾಡಿರುವುದು ಗೆಲುವಿಗೆ ರಹದಾರಿಯಾಗಿದೆ. ತಾವು ಚುನಾಯಿತರಾದಲ್ಲಿ ಪದವೀಧರರ ಧನಿಯಾಗುತ್ತೇನೆ ಎಂದ ಅವರು ಕ್ಷೇತ್ರದ ಪದವೀಧರರು ಬೆಂಬಲಿಸುವಂತೆ ಮನವಿ ಮಾಡಿದರು.

ಶಾಸಕ ಎಚ್.ಪಿ.ಮಂಜುನಾಥ್ ಮಾತನಾಡಿ ತಾಲೂಕಿನಲ್ಲಿ 1800ಮಂದಿ ನೋಂದಾಯಿಸಲಾಗಿದೆ. ಇವರ ತಂದೆ ಜಿ.ಮಾದೇಗೌಡರು ಸ್ವಚಾರಿತ್ರ್ಯರಾಗಿದ್ದು, ಆರೋಗ್ಯ, ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಇನ್ನು ಎರಡೂ ಸರಕಾರಗಳ ವೈಫಲ್ಯದಿಂದ ಮಧು ಜಿ.ಮಾದೇಗೌಡರು ಗೆಲುವು ಸಾಧಿಸುತ್ತಾರೆಂದರು. ಗೋಷ್ಠಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್, ದೇವರಾಜು, ನಾರಾಯಣ್, ಮಾಜಿ ಅಧ್ಯಕ್ಷ ಕೆಂಪೇಗೌಡ, ಮುಖಂಡರಾದ ಹಂದನಹಳ್ಳಿಸೋಮಶೇಖರ್ ಮತ್ತಿತರಿದ್ದರು.

ಟಾಪ್ ನ್ಯೂಸ್

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Minchu

Madikeri: ಸಿಡಿಲು ಬಡಿದು ಅಸ್ಸಾಂ ಮೂಲದ ಕಾರ್ಮಿಕ ಮೃತ್ಯು

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.