ಹಿಮಾಲಯಕ್ಕೆ ಹೊರಟ ದಕ್ಷಿಣ ಕೊರಿಯಾದ ಬೌದ್ಧ ಬಿಕ್ಕು


Team Udayavani, Feb 26, 2019, 7:37 AM IST

m4-himala.jpg

ಮೈಸೂರು: ಭಾರತದ ಅಧ್ಯಾತ್ಮಿಕತೆಗೆ ಮಾರು ಹೋಗಿರುವ ದಕ್ಷಿಣ ಕೊರಿಯಾ ಮೂಲದ 36 ವರ್ಷ ವಯಸ್ಸಿನ ಬೌದ್ಧ ಬಿಕ್ಕು (ನಾನ್‌) ಬೆಬ್‌ ಜಾನ್‌ ಸುನಿಮ್‌ ತಮ್ಮ ಮುಂದಿನ ಜೀವನವನ್ನು ಹಿಮಾಲಯದ ತಪ್ಪಲಲ್ಲಿ ಕಳೆಯಲು ನಿರ್ಧರಿಸಿದ್ದಾರೆ.

1984ರಲ್ಲಿ ಕಿಂಗ್‌ಸ್ಟನ್‌ನಲ್ಲಿ ಜನಿಸಿರುವ ಈಕೆ ಸಿಯೋಲ್‌ ಮತ್ತು ಲಂಡನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ತನ್ನ 18ನೇ ವಯಸ್ಸಿಗೇ ಲಂಡನ್‌ನ ದೇವಾಲಯದಲ್ಲಿ ನ್ಯೂಹ್ಯಾಂಗ್‌ ಗುರುವಿನಿಂದ ನಾನ್‌ ದೀಕ್ಷೆ ಪಡೆದು 2002ರಿಂದ ಅಲ್ಲಿನ ದೇವಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಭಾರತದ ಅಧ್ಯಾತ್ಮಿಕ ಲೋಕದ ಸೆಳೆತ, ಯೋಗದ ಮಹತ್ವವನ್ನು ಅರಿತ ಸುನಿಮ್‌ ಮೈಸೂರಿಗೆ ಆಗಮಿಸಿ, ಮೈಸೂರಿನ ಗೋಕುಲಂನ ಕಾಂಟೂರು ರಸ್ತೆಯಲ್ಲಿರುವ ಎಸ್‌ಜಿಎಸ್‌ ಅಂತಾರಾಷ್ಟ್ರೀಯ ಯೋಗ ಪ್ರತಿಷ್ಠಾನದಲ್ಲಿ ವಿದ್ಯಾರ್ಥಿಯಾಗಿ ಸೇರಿಕೊಂಡು ಒಂದು ತಿಂಗಳ ಕಾಲ ಯೋಗ ತರಬೇತಿ ಪಡೆದು,

ಸಂಶೋಧನೆ ಹಾಗೂ ಅಧ್ಯಯನ ನಡೆಸಿ, ಸಾಕಷ್ಟು ಪರಿಣಿತಿ ಪಡೆದಿರುವ ಸುನಿಮ್‌, ತಮ್ಮ ಜೀವನದ ಮುಂದಿನ ದಿನಗಳನ್ನು ಹಿಮಾಲಯದ ತಪ್ಪಲಲ್ಲಿ ಕಳೆಯಲು ನಿರ್ಧರಿಸಿದ್ದು, ಮಂಗಳವಾರ ಮೈಸೂರಿನಿಂದ ಹೊರಟು ನೇಪಾಳದ ಕಠ್ಮಂಡುವಿನ ಮೂಲಕ ಹಿಮಾಲಯದತ್ತ ಪಯಣ ಬೆಳೆಸುವುದಾಗಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹಣ, ಆಸ್ತಿ ಸಂಪಾದನೆ, ಕೌಟುಂಬಿಕ ಜೀವನದಂತಹ ಭೌತಿಕ ಸುಖಗಳಿಂದ ದೂರವಿದ್ದು, ಮುಕ್ತಿ ಸಾಧನೆಗಾಗಿ ಸಮಾಧಿ ಸ್ಥಿತಿಗೆ ತಲುಪಬೇಕೆನ್ನುವುದು ನನ್ನ ಇಚ್ಛೆ. ಅದಕ್ಕಾಗಿ ಈ ಮಾರ್ಗವನ್ನು ಅನುಸರಿಸಿದ್ದೇನೆ. 18ನೇ ವಯಸ್ಸಿಗೆ ನಾನು ಅಧ್ಯಾತ್ಮದತ್ತ ಒಲವು ತೋರಿ, ಬೌದ್ಧ ಬಿಕ್ಕು (ನಾನ್‌) ಆಗಿದ್ದರಿಂದ ನನ್ನ ಇಚ್ಛೆಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿಲ್ಲ ಎಂದು ತಿಳಿಸಿದರು.

ಬುದ್ಧಿಸಂ ಹಾಗೂ ಹಿಂದೂ ಧರ್ಮದ ಮಧ್ಯೆ ಸಾಮ್ಯತೆ ಇರುವುದರಿಂದ ನನ್ನ ಆಧ್ಯಾತ್ಮಿಕ ಸಾಧನೆಗೆ ಭಾರತವನ್ನು ಆರಿಸಿಕೊಂಡಿದ್ದೇನೆ ಎಂದರು. ಎಸ್‌.ಜಿ.ಎಸ್‌ಅಂತಾರಾಷ್ಟ್ರೀಯ ಯೋಗ ಪ್ರತಿಷ್ಠಾನ ವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಡಾ.ಎಂ.ನಿರಂಜನಮೂರ್ತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.