ಸೌತ್‌ ವೆಸರ್ನ್ ರೈಲ್ವೆ ಮಜ್ದೂರ್‌ ಯೂನಿಯನ್‌ ಕಿಡಿ


Team Udayavani, Feb 2, 2021, 7:18 PM IST

South Westerne  Railway Mazdoor Union

ಮೈಸೂರು: ವಿವಿಧ ಬೇಡಿಕೆ ಈಡೇರಿಸು ವಂತೆ ಒತ್ತಾಯಿಸಿ ಸೌತ್‌ ವೆಸ್ಟರ್ನ್ ರೈಲ್ವೆ ಮಜ್ದೂರ್‌ ಯೂನಿಯನ್‌ ಸಂಘದಿಂದ ಗಮನ ಸೆಳೆಯುವ ದಿನ ಎಂಬ ಘೋಷ ವಾಕ್ಯ  ದೊಂದಿಗೆ ಪ್ರತಿಭಟನೆ ನಡೆಸಲಾಯಿತು. ಮೈಸೂರು ರೈಲ್ವೆ ನಿಲ್ದಾಣದ ಬಳಿ ನಡೆದ ಪ್ರತಿಭಟನೆಯಲ್ಲಿ, ರೈಲ್ವೆ ಉತ್ಪಾದನಾ ಘಟಕ ಮತ್ತು ಸ್ಟಾಪ್‌ ಖಾಸಗೀಕರಣ, ಹೊರಗುತ್ತಿಗೆ ಪದ್ಧತಿ, ಶಾಶ್ವತ ಮತ್ತು ದೀರ್ಘ‌ಕಾಲಿಕ ಉದ್ಯೋಗಗಳ ನಿರ್ಧಾರಗಳನ್ನು ರದ್ದುಗೊಳಿಸ ಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರಿ ನೌಕರರ, ಪಿಂಚಣಿ   ದಾರರ 3 ಕಂತುಗಳ ಡಿಎ, ಡಿಆರ್‌ನ್ನು ಬಿಡುಗಡೆ ಮಾಡಬೇಕು, ಕನಿಷ್ಠ ವೇತನ, ಪಿಟ್‌ಮೆಂಟ್‌ ಫಾರ್ಮುಲಾ ಸೇರಿ 7ನೇ ಸಿಪಿಸಿ ಬೇಡಿಕೆಗಳ ಮೇಲೆ ಮಂತ್ರಿಮಂಡಲ ನೀಡಿದ ಆಶ್ವಾಸನೆಗಳನ್ನು ಜಾರಿಗೊಳಿಸಬೇಕು. 7ನೇ ಸಿಪಿಸಿ ವೈಪರೀತ್ಯ ಬದಲಿಸಲು ಇನ್ನೂ ಒಂದು ಬಾರಿ ಅವಕಾಶ ವಿಸ್ತರಿಸುವುದು,ಕೆಲವು ಭತ್ಯೆಗಳು ಮತ್ತು ಮುಂಗಡಗಳ  ಮರುಸ್ಥಾಪನೆ ಮತ್ತು ಬಡ್ತಿ, ಎಂಎಸಿಪಿಎಸ್‌  ಎರಡು ಇನ್‌ಕ್ರಿಮೆಂಟ್‌ ಮಂಜೂರು ಮಾಡಬೇಕೆಂದರು.

ಹೊಸ ಪಿಂಚಣಿ ಪದ್ಧತಿ ರದ್ದು ಮಾಡಿ ಗ್ಯಾರಂಟಿ ಪಿಂಚಣಿ ಜಾರಿಗೊಳಿಸಬೇಕು. ಎಫ್ ಆರ್‌ 56(ಜೆ) ಶಿಕ್ಷೆಯ ದುರ್ಬಳಕೆ ಆಗುತ್ತಿರುವುದರಿಂದ ಇದನ್ನು ಹಿಂಪಡೆಯ ಬೇಕು. ಸ್ಥಾಯಿ ಸಮಿತಿ ಸಭೆಯಲ್ಲಿ ಮತ್ತು ಎನ್‌ಸಿಜೆಸಿಎಂನ 47 ನೇ ಸಭೆಯಲ್ಲಿ ಒಪ್ಪಿದ ಎಲ್ಲಾ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರ ಆದೇಶ ನೀಡ  ಬೇಕು. ಕೋವಿಡ್‌ ಸೋಂಕಿ ನಿಂದ ಮೃತಪಟ್ಟ ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರ ಪರಿಹಾರವನ್ನು ಪಾವತಿ ಮಾಡಬೇಕು.

ಇದನ್ನೂ ಓದಿ:ಪಡಿತರದಲ್ಲಿ ಪ್ಲಾಸ್ಟಿಕ್‌ ಅಕ್ಕಿ: ದೂರು

ಮೃತ ನೌಕರರಮತ್ತು ವೈದ್ಯಕೀಯವಾಗಿ ಸೇವೆಯಿಂದ ಅಮಾನ್ಯವಾಗಿರುವ ನೌಕರರ ಅವಲಂಬಿಗಳಿಗೆ  ಶೇ.100 ಸಹಾನುಭೂತಿ ನೇಮಕಾತಿ ಖಚಿತಪಡಿಸಬೇಕು. ಯಾವುದೇ ಮೂಲ ವೇತನ ಸೀಲಿಂಕಿಗ್‌ ಮಿತಿಯಿಲ್ಲದೆ ರಾತ್ರಿ ಪಾಳಿ ಕರ್ತವ್ಯದಲ್ಲಿರುವ ನೌಕರರಿಗೆ ರಾತ್ರಿ ಕರ್ತವ್ಯ ಭತ್ಯೆ ಕೊಡಬೇಕು ಎಂದು ಒತ್ತಾಯಿಸಿದರು. ವಿಭಾಗೀಯ ಅಧ್ಯಕ್ಷ ಸೋಮಶೇಖರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.