ಮೈಸೂರು: ಶೂ ಧರಿಸಿಯೇ ಚಾಮುಂಡೇಶ್ವರಿ ದೇವಸ್ಥಾನ ಪ್ರವೇಶಿಸಿದ ಎಸ್ ಪಿ!
Team Udayavani, Oct 7, 2021, 9:48 AM IST
ಮೈಸೂರು: ದಸರಾ ಉದ್ಘಾಟನೆಯ ವೇಳೆ ಮುಖ್ಯಮಂತ್ರಿ ಬಂದೂಬಸ್ತ್ ನಲ್ಲಿದ್ದ ಎಸ್ ಪಿ ಒಬ್ಬರು ಶೂ ಧರಿಸಿ ಚಾಮುಂಡೇಶ್ವರಿ ದೇಗುಲ ಪ್ರವೇಶಿಸಿದ ಘಟನೆ ನಡೆಯಿತು.
ಎಸ್ ಪಿ ಆರ್. ಚೇತನ್ ಅವರು ಶೂ ಧರಿಸಿ ಚಾಮುಂಡೇಶ್ವರಿ ದೇಗುಲ ಪ್ರವೇಶ ಮಾಡಿದರು. ಎಸ್ಪಿ ಚೇತನ್ ಒಳಗೆ ಹೋಗುತ್ತಿದ್ದಂತೆ ಹಿಂದೆ ಹೋದ ಪೊಲೀಸ್ ಸಿಬ್ಬಂದಿ, ‘ಸಾರ್ ಶೂ ಶೂ’ ಎಂದು ಕೂಗಿದರು.
ಇದನ್ನೂ ಓದಿ:ಮೈಸೂರು: ನಾಡಹಬ್ಬಕ್ಕೆ ಚಾಲನೆ ನೀಡಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ
ಪೊಲೀಸ್ ಸಿಬ್ಬಂದಿ ಕೂಗಿಕೊಳ್ಳುತ್ತಿದ್ದಂತೆ ಹೊರಬಂದು ಶೂ ಬಿಚ್ಚಿ ನಂತರ ಒಳ ನಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್ಗೆ 77ನೇ ರ್ಯಾಂಕ್
Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್ ನಾಂದಿ
Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ
Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು