ವರುಣಾ ಸೇರಿ ಪ್ರಮುಖ ಕ್ಷೇತ್ರಗಳ ಬಗ್ಗೆ ಗಂಭೀರ ಚರ್ಚೆಯಾಗಿದೆ: ಶಾ ಭೇಟಿ ಬಗ್ಗೆ ವಿಜಯೇಂದ್ರ


Team Udayavani, Mar 24, 2023, 3:04 PM IST

ವರುಣಾ ಸೇರಿ ಪ್ರಮುಖ ಕ್ಷೇತ್ರಗಳ ಬಗ್ಗೆ ಗಂಭೀರ ಚರ್ಚೆಯಾಗಿದೆ: ಶಾ ಭೇಟಿ ಬಗ್ಗೆ ವಿಜಯೇಂದ್ರ

ಮೈಸೂರು: ವರುಣಾ ಸೇರಿದಂತೆ ಪ್ರಮುಖ ಕ್ಷೇತ್ರಗಳ ಬಗ್ಗೆ ಅಮಿತ್ ಶಾ ಇಂದು ಯಡಿಯೂರಪ್ಪ ಮತ್ತು ನಮ್ಮ ಜೊತೆ ಚರ್ಚೆ ಮಾಡಿದ್ದಾರೆ‌. ಹಾಗಂತ ಅದು ನನ್ನ ಸ್ಪರ್ಧೆಯ ವಿಚಾರವಲ್ಲ. ಆದರೆ ವರುಣ ಸೇರಿದಂತೆ ಪ್ರಮುಖ ಕ್ಷೇತ್ರಗಳ ಸ್ಥಿತಿಗಳ ಬಗ್ಗೆ ಗಂಭೀರ ಚರ್ಚೆಯಾಗಿದೆ ಎಂದು ಬಿ.ವೈ ವಿಜಯೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕಾರಿಪುರದ ಜನ ನನ್ನ ಬಗ್ಗೆ ಒಲವು ತೋರಿಸಿದ ಕಾರಣ ಆ ಕ್ಷೇತ್ರದಲ್ಲಿ ನಾನು ಪ್ರಚಾರ ಮಾಡುತ್ತಿದ್ದೇನೆ. ಸ್ಪರ್ಧೆ ಎಲ್ಲಿಂದ ಎಂಬುದನ್ನು ನಾನು ನಿರ್ಧರಿಸಲು ಆಗುವುದಿಲ್ಲ. ನಮ್ಮ ಪಕ್ಷದ ಹೈಕಮಾಂಡ್ ಅದನ್ನು ನಿರ್ಧರಿಸುತ್ತದೆ ಎಂದರು.

ಇದನ್ನೂ ಓದಿ:ದೆಹಲಿಯಲ್ಲಿ ಪ್ರತಿಪಕ್ಷ ಸಂಸದರ ಪ್ರತಿಭಟನಾ ಮೆರವಣಿಗೆಗೆ ಪೊಲೀಸರ ತಡೆ ; ವಿಡಿಯೋ

ಚಾಮರಾಜನಗರಕ್ಕೆ ನನ್ನನ್ನು ಉಸ್ತುವಾರಿ ಮಾಡಿ ಎಂದು ಕೇಳುವುದರಲ್ಲಿ ಅರ್ಥವಿಲ್ಲ. ಸೋಮಣ್ಣ ನಮ್ಮ ಪಕ್ಷದ ಹಿರಿಯ ನಾಯಕರು. ಅವರಿಗೆ ಅಲ್ಲಿ ಸಂಘಟನೆ ಮಾಡುವ ದೊಡ್ಡ ಶಕ್ತಿ ಇದೆ ಅವರೇ ಆ ಕೆಲಸ ಮಾಡುತ್ತಾರೆ ಎಂದರು.

ಅಮಿತ್ ಶಾ ವಿಜಯೇಂದ್ರೆಗೆ ಬೆನ್ನು ತಟ್ಟಿದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬೆನ್ನು ತಟ್ಟಿದ ಸದ್ದು ಯಾರು ಯಾರಿಗೆ ಹೇಗೆ ಕೇಳಿಸಿದೆ ಗೊತ್ತಿಲ್ಲ. ಅವರು ಸಂಘಟನೆ ಹೇಗೆ ನಡೆಯುತ್ತಿದೆ, ಮೋರ್ಚಾ ಸಮಾವೇಶಗಳನ್ನು ಎಷ್ಟು ಮಾಡಿದ್ದೀಯಾ ನೀನು? ಖುದ್ದಾಗಿ ಎಷ್ಟು ಜಿಲ್ಲೆಗಳಿಗೆ ಪ್ರವಾಸ ಹೋಗಿದ್ದೀಯಾ ಎಂದು ಕೇಳುತ್ತಾ ಬೆನ್ನು ತಟ್ಟಿದರು‌. ನಾನು ಮೋರ್ಚಾ ಸಮಾವೇಶಗಳ ವರದಿಗಳನ್ನು ಅಮಿತ್ ಶಾ ಅವರಿಗೆ ಕೊಟ್ಟಿದ್ದೇನೆ. ಈ ಬಾರಿ ಸ್ಪಷ್ಟ ಬಹುಮತ ಬರಬೇಕು. ಅದಕ್ಕಾಗಿ ಇನ್ನೂ ಹೆಚ್ಚಿನ ಸಂಘಟನೆ ಮಾಡಿ ಎಂದು ಅಮಿತ್ ಶಾ ಸೂಚಿಸಿದ್ದಾರೆ. ಪಕ್ಷ ಈಗಾಗಲೇ ದೊಡ್ಡ ಜವಾಬ್ದಾರಿಯನ್ನೇ ಕೊಟ್ಟಿದೆ. ಅದನ್ನು ನಾನು ನಿಭಾಯಿಸುತ್ತಿದ್ದೇನೆ ಎಂದರು.

ಟಾಪ್ ನ್ಯೂಸ್

new parliament interior

New Parliament: ಸಂಸತ್‌ ಭವನ ಒಳಾಂಗಣ ವಿನ್ಯಾಸದಲ್ಲಿ ಮುಂಡರಗಿಯ ಅನಿಲ್‌ ಅಂಗಡಿ ಕೈಚಳಕ

manipur fire

Manipur: ಮಣಿಪುರ ಸಂಘರ್ಷದ ಇತಿಹಾಸ- ಇನ್ನೂ ಆರದ ಗಲಭೆಯ ಬೆಂಕಿ

soren kejri

Politics: ಕೇಜ್ರಿವಾಲ್‌ಗೆ ಸೊರೇನ್‌ ಬೆಂಬಲ

CONGRESS GUARENTEE

Congress Guarantee: ಗ್ಯಾರಂಟಿ ಯೋಜನೆಗೆ ಬೇಕಿದೆ 60 ಸಾವಿರ ಕೋಟಿ ರೂ.

MOHAN BHAGVATH

“ದೇಶದಲ್ಲಿ ಈಗ ಹೊರಗಿನವರಿಲ್ಲ”: RSS ಸರಸಂಘಚಾಲಕ ಮೋಹನ್‌ ಭಾಗವತ್‌

Modi

“ಗುಲಾಮಗಿರಿಗೆ ಅಂತ್ಯಹಾಡಿದ್ದು ಶಿವಾಜಿ”: PM ಮೋದಿ

WTC INDIA

ICC WTC Final: ಫೈನಲ್‌ ಭಾರತದ ಸ್ಪಿನ್‌ ದಾಳಿ ಕುರಿತು ಆಸೀಸ್‌ ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

new parliament interior

New Parliament: ಸಂಸತ್‌ ಭವನ ಒಳಾಂಗಣ ವಿನ್ಯಾಸದಲ್ಲಿ ಮುಂಡರಗಿಯ ಅನಿಲ್‌ ಅಂಗಡಿ ಕೈಚಳಕ

manipur fire

Manipur: ಮಣಿಪುರ ಸಂಘರ್ಷದ ಇತಿಹಾಸ- ಇನ್ನೂ ಆರದ ಗಲಭೆಯ ಬೆಂಕಿ

soren kejri

Politics: ಕೇಜ್ರಿವಾಲ್‌ಗೆ ಸೊರೇನ್‌ ಬೆಂಬಲ

CONGRESS GUARENTEE

Congress Guarantee: ಗ್ಯಾರಂಟಿ ಯೋಜನೆಗೆ ಬೇಕಿದೆ 60 ಸಾವಿರ ಕೋಟಿ ರೂ.

MOHAN BHAGVATH

“ದೇಶದಲ್ಲಿ ಈಗ ಹೊರಗಿನವರಿಲ್ಲ”: RSS ಸರಸಂಘಚಾಲಕ ಮೋಹನ್‌ ಭಾಗವತ್‌