ತ್ರಿಪುರ ಸುಂದರಿ ಅಮ್ಮನಿಗೆ ಭಕ್ತರಿಂದ ಬಾಯಿ ಬೀಗ ಸೇವೆ


Team Udayavani, Jan 10, 2023, 3:37 PM IST

tdy-15

ಮೂಗೂರು: ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮೂಗೂರು ಗ್ರಾಮದ ದೇವತೆ ಶ್ರೀತ್ರಿಪುರ ಸುಂದರಿ ಅಮ್ಮನವರ ಜಾತ್ರೆ ಮಹೋತ್ಸವದ 4ನೇ ದಿನ ಸೋಮವಾರ ಅಮ್ಮನವರ ಚಿಗುರು ಕಡಿಯುವ (ಒಡೆಯುವುದು) ಹಿನ್ನೆಲೆಯಲ್ಲಿ ಮುಂಜಾನೆಯಿಂದಲೆ ಅಮ್ಮನಿಗೆ ವಿವಿಧ ಪೂಜೆ ಅಭಿಷೇಕ ನಡೆದವು. ಬೆಳಗ್ಗೆನಿಂದಲೆ ಭಕ್ತರು ಬಾಯಿಬೀಗ ಸೇವೆ, ಉರುಳು ಸೇವೆ ಹಾಗೂ ದೀವಟಿಗೆ ಸೇವೆ ಹರಕೆ ತೀರಿಸಿದರು.

ಭಕ್ತರು ಅಮ್ಮ ನವರ ದೇವಾಲಯದಿಂದ ಹೊಸಹಳ್ಳಿ ಚಿಗುರು ಕಡಿಯುವ ಮೂಲಸ್ಥಾನ ದವರೆಗೂ ನಡಿಗೆಯಲ್ಲಿ ಹೋಗಿ ಭಕ್ತರು ನಮ್ಮ ಕಷ್ಟಕಾರ್ಪಣ್ಯಗಳನ್ನು ನೆರವೇರಿಸಿ ಎಂದು ಅಮ್ಮನವರಲ್ಲಿ ಪ್ರಾರ್ಥಿಸಿದರು. ಮೂಗೂರು ಚಿಗುರು ಕಡಿಯುವುದು ಎಂದರೆ ಬಹಳ ಹೆಸರುವಾಸಿಯಾಗಿದೆ. ಅಮ್ಮನವರ ಉತ್ಸವ ಮೂರ್ತಿಯನ್ನು ದೇವಾಲಯದ ಆವರಣದಲ್ಲಿ ಪ್ರದಕ್ಷಿಣೆ ಹಾಕಿಸಿ ನಂತರ ಮಧ್ಯಾಹ್ನ 2 .30ಕ್ಕೆ ಅಮ್ಮನವರನ್ನು ಪಲ್ಲಕ್ಕಿಯಲ್ಲಿ ಮೂಗೂರಿನಿಂದ ಹೊಸಳ್ಳಿಗೆ ಕರೆ ತರಲಾಗುವುದು. ರಥೋತ್ಸವದ ರಾತ್ರಿ ನೇರಳೆ ಮರದ ಕೊಂಬೆಯನ್ನು ಸವರಿ ಬಂದಿರುತ್ತಾರೆ. ಬಳಿಕ ಹೊಸಳ್ಳಿ ಗ್ರಾಮದ ಕೆರೆಯ ಪಕ್ಕದಲ್ಲಿ ಪುರಾತನಕಾಲದ ನೇರಳೆ ಮರವಿದ್ದು ಅಲ್ಲಿ ವಿವಿಧ ಪೂಜೆಗಳು ನೆರವೇರುತ್ತವೆ. ಈ ಬಾರಿ 9 ಚಿಗುರು ಬಂದಿದ್ದು, ಇದು ಶುಭ ಸಂಖ್ಯೆಯಾಗಿದ್ದು ಗ್ರಾಮ ಮತ್ತು ರಾಜ್ಯಕ್ಕೆ ಶುಭವಾಗಲಿದೆ ಹಾಗೂ ಮಳೆ ಬೆಳೆ ಸಮೃದ್ಧಿಯಾಗುತ್ತದೆ ಎಂದು ಅರ್ಚಕರು ನುಡಿದರು.

ಚಿಗುರು ಕಡಿಯುವುದು ಎಂದರೆ ಚಿಗುರು ಒಡೆಯುವುದು ಎಂದರ್ಥ ಆ ನೇರಳೆ ಮರದ ಹಲವು ಕೊಂಬೆಗಳಲ್ಲಿ ಒಂದು ಕೊಂಬೆಯನ್ನು ಸವರಿ ಅದಕ್ಕೆ ಅರಿಶಿನದ ಬಟ್ಟೆಯನ್ನು ಕಟ್ಟುತ್ತಾರೆ. ಆ ಚಿಗುರನ್ನು ಅರ್ಚಕರು ಪೂಜೆ ಮಾಡಿ ಹೊಸಳ್ಳಿಯಿಂದ ಮೂಗೂರಿನ ಅಮ್ಮನವರ ದೇವಸ್ಥಾನಕ್ಕೆ ತರುತ್ತಾರೆ. ಅಮ್ಮನವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಒಂದು ವಾರದ ನಂತರ ಮೈಸೂರು ಅರಮನೆಗೆ ಚಿಗುರು ಕೊಡುವುದು ವಾಡಿಕೆಯಾಗಿದೆ ಎಂದು ಅರ್ಚಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.