ಎಪ್ರಿಲ್ 9 ರಂದು ಸಿದ್ದರಾಮಯ್ಯ ನಶೆ ಇಳಿಸಿ: ಶ್ರೀನಿವಾಸ್ ಪ್ರಸಾದ್
Team Udayavani, Apr 3, 2017, 3:48 PM IST
ನಂಜನಗೂಡು: ಕ್ಷೇತ್ರದಲ್ಲಿ ಉಪಚುನಾವಣಾ ಪ್ರಚಾರದ ಕಾವು ಏರತೊಡಗಿದ್ದು ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಬಿಜೆಪಿ ಅಭ್ಯರ್ಥಿ,ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಸಿದ್ದರಾಮಯ್ಯ ವಿರುದ್ಧ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
‘ಸಿದ್ದರಾಮಯ್ಯ ದುರಾಹಾಂಕಾರಿ, ಉದ್ಧತಟತನದಿಂದ ವರ್ತಿಸುತ್ತಿದ್ದಾರೆ. ಕುಡಿದರೆ 3 ರಿಂದ 4 ಗಂಟೆ ಅಮಲು ಇರುತ್ತದೆ. ಆದರೆ ಸಿದ್ದರಾಮಯ್ಯಗೆ ಅಧಿಕಾರದ ಅಮಲು ತಲೆಗೆ ಏರಿ ಹೋಗಿದೆ. ಅದನ್ನು ಎಪ್ರಿಲ್ 9 ರಂದು ಮತದಾರರಾದ ನೀವು ಇಳಿಸಲು ಸಾಧ್ಯವಿದೆ’ ಎಂದು ಗುಡುಗಿದರು.
‘ಸಿದ್ದರಾಮಯ್ಯ ಅವರಿಗೆ ವಿಷನ್ ಇಲ್ಲ, 5 ವರ್ಷ ಏನು ಮಾಡಬೇಕೆಂಬ ಯೋಚನೆಯೇ ಅವರ ಮನಸ್ಸಿನಲ್ಲಿಲ್ಲ. ದೂರದೃಷ್ಟಿಯ ಚಿಂತನೆ ಇಲ್ಲ’ ಎಂದು ಕಿಡಿ ಕಾರಿದರು.
ಮುಲ್ಲಿಕಾರ್ಜುನ ಖರ್ಗೆ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ ಅವರು ‘ಖರ್ಗೆ ಇಲ್ಲಿ ಬಂದು ಪ್ರಚಾರ ಮಾಡ್ತಿದ್ದಾರೆ. ಆಗ ನನ್ನನ್ನು ಯಾಕೆ ಸಂಪುಟದಿಂದ ಕೈ ಬಿಟ್ಟಿರಿ ಅಂತ ಹೇಳಲಿಲ್ಲ.ನಾಚಿಗೆಯಾಗಬೇಕು ನಿಮಗೆ’ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ