ಕೊರೊನಾ ನಡುವೆಯೂ ನಿರಾತಂಕವಾಗಿ ನಡೆದ SSLC ಪರೀಕ್ಷೆ


Team Udayavani, Jul 23, 2021, 5:46 PM IST

SSLC Examination

ಮೈಸೂರು: ಕೊರೊನಾ ಆತಂಕದ ನಡುವೆಯೂ2020-21 ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಜಿಲ್ಲೆಯ 237ಕೇಂದ್ರಗಳಲ್ಲಿ ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆಯಿತು.

ಜಿಲ್ಲೆಯಲ್ಲಿ ಕೊನೆ ದಿನದ ಪರೀಕ್ಷೆಗೆನೋಂದಾಯಿಸಿಕೊಂಡಿದ್ದ 36,660 ವಿದ್ಯಾರ್ಥಿಗಳ ಪೈಕಿ,36471 ವಿದ್ಯಾರ್ಥಿಗಳು ಹಾಜರಾಗಿ ಪರೀಕೆ Ò ಬರೆದರೆ,ಉಳಿದ189 ವಿದ್ಯಾರ್ಥಿಗಳು ಗೈರಾಗಿದ್ದರು.ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳುಪರೀಕ್ಷೆಯಿಂದ ವಂಚಿತರಾಗಬಾರದೆಂದು ಅನಾರೋಗ್ಯದಸಮಸ್ಯೆಗೆ ತುತ್ತಾಗಿದ ª ವಿದ್ಯಾರ್ಥಿಗಳಿಗ ೆ ಪ್ರತ್ಯೇಕ ವ್ಯವಸೆ §ಮಾಡಲಾಗಿದ್ದು, ಕೆಮ್ಮು, ನೆಗಡಿ, ಜ್ವರಕ್ಕೆ ತುತ್ತಾಗಿದ್ದ 16ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆದರು.

ಖಾಸಗಿಯಾಗಿ ಪರೀಕ್ಷೆ ಕಟ್ಟಿದ್ದ ಕೆ.ಆರ್‌.ನಗರ ಮೂಲಕಯುವಕರೊಬ್ಬರಿಗೆ ಕೊರೊನಾ ಪಾಸಿಟಿವ್‌ ಬಂದಿದ್ದಹಿನೆ °ಲೆಯಲ್ಲಿ ಕೋವಿಡ್‌ ಕೇರ್‌ ಸೆಂಟರ್‌ನಿಂದಲೇ ಪರೀಕ್ಷೆಬರೆಸಲಾಯಿತು. ಓರ್ವ ಸಿಬ್ಬಂದಿ ಪಿಪಿಇ ಕಿಟ್‌ ಧರಿಸಿಸೋಂಕಿತ ಅಭ್ಯರ್ಥಿಯಿಂದ ಪರೀಕ್ಷೆ ಬರೆಸಲು ಕರ್ತವ್ಯಕ್ಕೆನಿಯೋಜಿಸಲಾಗಿತ್ತು. ಮೊದಲ ದಿನದ ಪರೀಕ್ಷೆಯಲ್ಲಿಅನಾರೋಗ್ಯದ Óಗ ೆ ತುತ್ತಾಗಿದ ª9ವಿದ್ಯಾರ್ಥಿಗಳನ್ನುಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಂದಿದ್ದರು.

ಓರ್ವಸೋಂಕಿತ ಅಭ್ಯರ್ಥಿ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿಯೇ ಪರೀಕ್ಷೆ ಬರೆದಿದ್ದರು. ಬೇರೆ ¸ ಬೇರೆ ಜಿಲ್ಲೆಯಿಂದ ಮೈಸೂರಿಗೆ ವಲಸೆ ಬಂದಿದ್ದ 326ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಆರೋಗ್ಯಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು, ಸ್ಕೌಟ್ಸ್‌ಮತ್ತು ಗೈಡ್ಸ್‌ ವಿದ್ಯಾರ್ಥಿಗಳು, ಸ್ವಯಂ ಸೇವಕರು ಕರ್ತವ್ಯನಿರ್ವಹಿಸಿದರು.

ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ರೀನಿಂಗ್‌ಹಾಗೂ ಪಲ್‌ Õ ಆಕ್ಸಿಮೀಟರ್‌ನಲ್ಲಿ ಉಸಿರಾಟದ ಪ್ರಮಾಣತಪಾಸO ೆ ಮಾಡಿದರು.ಪರೀಕ್ಷಾ ಕೇಂದ್ರ¨ ‌ ಸುತ್ತಮುತ ¤ ಬಿಗಿ ಪೊಲೀಸ್‌ಬಂದೋಬಸ್‌ ¤ ಏರ್ಪಡಿಸಲಾಗಿತ್ತು. ಜೆರಾಕ್ಸ್‌ ಅಂಗಡಿಮುಚ್ಚಿಸಲಾಗಿತ್ತು. ಪರೀಕ್ಷಾ ಕೇಂದ್ರದ ಬಳಿ ಪೋಷಕರುಬಂದು ಗುಂಪುಗೂಡದಂತೆ ಬ್ಯಾರಿಕೇಡ್‌ ಹಾಕಿನಿಯಂತ್ರಿಸಲಾಗಿತ್ತು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.