ನಂಜನಗೂಡಿಗೆ ಹೋಗಲು ಒಪ್ಪದ ಸಿಬ್ಬಂದಿ


Team Udayavani, Apr 7, 2020, 3:31 PM IST

ನಂಜನಗೂಡಿಗೆ ಹೋಗಲು ಒಪ್ಪದ ಸಿಬ್ಬಂದಿ

ನಂಜನಗೂಡು:  ಕೋವಿಡ್ 19 ದಿಂದ ನಂಜನಗೂಡಿಗೆ ಹಣ್ಣು, ತರಕಾರಿ ಮಾರಾಟಕ್ಕೆ ಹೋಗಲು ಹಾಪ್‌ ಕಾಮ್ಸ್‌ ಸಿಬ್ಬಂದಿ ನಿರಾಕರಿಸಿದ್ದಾರೆ.

ತಾಲೂಕು ಆಡಳಿತ ಹಾಗೂ ತೊಟಗಾರಿಕೆ ಇಲಾಖೆ ಹಾಪ್‌ಕಾಮ್ಸ್‌ ಸಹಯೋಗದಲ್ಲಿ ಹಣ್ಣು, ತರಕಾರಿ ಖರೀದಿಸಿ ಶೇ.5ರಷ್ಟು ಲಾಭದಲ್ಲಿ ನಂಜನಗೂಡಿನಲ್ಲಿ ಗ್ರಾಹಕರ ಮನೆ ಮನೆಗೆ ತಲುಪಿಸುವ ಯೋಜನೆ ಇತ್ತು. ಸೋಮವಾರ ಮೈಸೂರಿನಿಂದ ಹಣ್ಣು, ತರಕಾರಿ ತರಲು ಹೋದ 2 ವಾಹನಗಳು ಸಂಜೆಯಾದರೂ ಬರಲಿಲ್ಲ. ನಂಜನಗೂಡಿಗೆ ಬರಲು ಹಾಪ್‌ಕಾಮ್ಸ್‌ ಸಿಬ್ಬಂದಿ ನಿರಾಕರಿಸಿದ ಕಾರಣ, ಹಣ್ಣು, ತರಕಾರಿ ತುಂಬಿಕೊಂಡ ವಾಹನಗಳು ಹಾಪ್‌ಕಾಮ್ಸ್‌ ಕಚೇರಿ ಬಳಿಯೇ ಇದ್ದವು.

ಅಸಹಾಯಕರಾದ ಅಧಿಕಾರಿಗಳು: ಉದಯವಾಣಿಯೊಂದಿಗೆ ಹಾಪ್‌ಕಾಮ್ಸ್‌ ಉಪ ನಿರ್ದೇಶಕ ಕೆ ರುದ್ರೇಶ ಮಾತನಾಡಿ, ನಮ್ಮಲ್ಲಿ ಸಿಬ್ಬಂದಿ ಕೊರತೆಯಿಲ್ಲ. ಹೆಚ್ಚುವರಿಯಾಗಿ ನೇಮಕ ಮಾಡಿಕೊಳ್ಳಲಾಗಿದೆ. ಯಾರೂ ನಂಜನಗೂಡಿಗೆ ಹೊಗಲು ಸಿದ್ಧರಿಲ್ಲ. ನಂಜನಗೂಡಿನ ಜನತೆ ಸಹಾಯವಾಗಲಿ ಎಂಬ ದೃಷ್ಟಿಯಿಂದ ಈ ಯೋಜನೆ ರೂಪಿಸಲಾಗಿದೆ. ನಾವೇಷ್ಟು ಹೇಳಿದರೂ ನಮ್ಮವರ ನಿರಾಕರಣೆಯಿಂದ ನಾವು ಕೈಚಲ್ಲುವಂತಾಗಿದೆ ಎಂದರು.

ಡೀಸಿ ಇತ್ತ ಗಮನ ಹರಿಸಿ: ತಾಲೂಕು ಅಧಿಕಾರಿಯೇ ಸ್ವತಃ ಮಾರಾಟ ಮಾಡುತ್ತಿರುವಾಗ ಸರ್ಕಾರಿ ಸಂಸ್ಥೆ ಉದ್ಯೋಗಿಗಳು ಈ ಕೆಲಸ ನಿರಾಕರಿಸಿರುವದು ಸರಿಯೇ ತಪ್ಪೇ ಎಂಬ ಕುರಿತು ಡೀಸಿ ಇತ್ತ ಗಮನ ಹರಿಸಿ, ಸಮ ಸ್ಯೆಗೆ ಪರಿಹರಿಸಬೇಕು. ನಂಜನಗೂಡಿನ ಜನರಿಗೆ ಧೈರ್ಯ ತುಂಬಬೇಕು. ಹಾಪ್‌ಕಾಮ್ಸ್‌ ಮೈಸೂರಿನಲ್ಲಿ ನೀಡುತ್ತಿರುವ ಬೆಲೆಗಿಂತ ಕಡಿಮೆ ಬೆಲೆಗೆ ಹಣ್ಣು, ತರಕಾರಿ ಪೂರೈಸುತ್ತಿದ್ದೇವೆ ಎಂದು ತೋಟಗಾರಿಕಾ ಹಿರಿಯ ಸಹಾಯಕ ಅಧಿಕಾರಿ ಗುರುಸ್ವಾಮಿ ತಿಳಿಸಿದರು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.