10 ಕಡೆ ಸ್ವಯಂ ಪ್ರೇರಿತ ತಪಾಸಣೆ ಕೇಂದ್ರ ಆರಂಭ


Team Udayavani, Apr 2, 2021, 12:29 PM IST

10 ಕಡೆ ಸ್ವಯಂ ಪ್ರೇರಿತ ತಪಾಸಣೆ ಕೇಂದ್ರ ಆರಂಭ

ಮೈಸೂರು: ಸುಧಾರಿತ ಸಂಚಾರ ನಿಯಂತ್ರಣಾ ಮಾರ್ಗಸೂಚಿ ಅನುಷ್ಠಾನ ಗೊಳಿಸಿರುವ ಮೈಸೂರು ನಗರ ಸಂಚಾರ ಪೊಲೀಸರು, ನಗರದ 10 ಕಡೆಗಳಲ್ಲಿ ಸ್ವಯಂ ಪ್ರೇರಿತ ತಪಾಸಣಾ ಕೇಂದ್ರಗಳನ್ನು ಆರಂಭಿಸಿದ್ದಾರೆ.

ಗುರುವಾರ ಬೆಳಗ್ಗೆ ಆರಂಭಗೊಂಡ ಕೇಂದ್ರಗಳಿಗೆ ತೆರಳಿದ ನೂರಾರು ಮಂದಿವಾಹನ ಸವಾರರು, ತಮ್ಮ ವಾಹನಸಂಖ್ಯೆಯನ್ನು ನೀಡಿ, ಹಳೆಯ ಪ್ರಕರಣಗಳಬಗ್ಗೆ ಮಾಹಿತಿ ಪಡೆದರು. ಭಾರೀ ಮೊತ್ತದದಂಡವನ್ನು ಪಾವತಿಸಬೇಕು ಎಂದು ಕೇಳಿವಾಹನ ಸವಾರರು ದಂಗಾದರು. ಇನ್ನೂ ಕೆಲಮಂದಿ ಸ್ಥಳದಲ್ಲಿಯೇ ದಂಡ ಪಾವತಿಸಿ ರಶೀದಿ ಪಡೆದರು.

ಈ ಮೂಲಕ ಮೈಸೂರು ನಗರ ಪೊಲೀಸರು, ಒಂದು ತಿಂಗಳ ಅವಧಿಗೆ ಪ್ರಾಯೋಗಿಕವಾಗಿಈ ಕೇಂದ್ರಗಳನ್ನು ಆರಂಭಿಸಿದ್ದಾರೆ. ಕೆ.ಆರ್‌.ಸಂಚಾರ ಠಾಣೆ ಪೊಲೀಸರು ಶ್ರೀರಾಂಪುರಜಂಕ್ಷನ್‌, ರಾಮಸ್ವಾಮಿ ವೃತ್ತ, ಡಾ.ಎ.ಪಿ.ಜೆ.ಅಬ್ದುಲ್‌ ಕಲಾಂ ವೃತ್ತ, ವಿವೇಕಾನಂದ ವೃತ್ತ,ದೇವರಾಜ ಸಂಚಾರ ಠಾಣೆಯ ಪೊಲೀಸರುಚಾಮರಾಜ ವೃತ್ತ, ವಿವಿ ಪುರಂ ಸಂಚಾರ ಠಾಣೆಪೊಲೀಸರು ಅಟಲ್‌ ಬಿಹಾರಿ ವಾಜಪೇಯಿವೃತ್ತ, ಬೆಳವಾಡಿ ಜಂಕ್ಷನ್‌, ದೇವರಾಜ ಸಂಚಾರ ಠಾಣೆಯ ಪೊಲೀಸರು ಚಾಮರಾಜ ವೃತ್ತ,ಎನ್‌.ಆರ್‌. ಸಂಚಾರ ಠಾಣೆ ಪೊಲೀಸರು ನಾಡಪ್ರಭು ಕೆಂಪೇಗೌಡ ವೃತ್ತ, ಸಿದ್ದಾರ್ಥನಗರಸಂಚಾರ ಠಾಣೆ ಪೊಲೀಸರು ದೇವೇಗೌಡವೃತ್ತ, ಎಸ್‌. ಲಿಂಗಣ್ಣ ವೃತ್ತದಲ್ಲಿ ಈ ಸ್ವಯಂಪ್ರೇರಿತ ತಪಾಸಣಾ ಕೇಂದ್ರಗಳನ್ನು ಆರಂಭಿಸಿ,ವಾಹನ ಸವಾರರರಿಗೆ ತಮ್ಮ ವಾಹನಗಳಮೇಲಿನ ಹಳೆಯ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು.

ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ :

ಯಾವುದೇ ಕಾರಣಕ್ಕೂ ಚಲಿಸುತ್ತಿರುವ ವಾಹನಗಳನ್ನುಬರೀ ತಪಾಸಣೆಗೋಸ್ಕರವೇ ಅಡ್ಡಗಟ್ಟಿ ದಾಖಲಾತಿಪರಿಶೀಲನೆ ಇತ್ಯಾದಿಯನ್ನು ಸಂಚಾರ ಪೊಲೀಸರುಮಾಡುವುದಿಲ್ಲ. ಆದರೆ, ವಾಹನದಲ್ಲಿ ಚಲಿಸುತ್ತಿರುವಸವಾರನು ಮೊಬೈಲ್‌ ಬಳಸುತ್ತಾ ವಾಹನ ಚಾಲನೆ, ಸೀಟ್‌ಬೆಲ್ಟ್ ಧರಿಸದೇ ಇರುವುದು, ಮದ್ಯಪಾನ ಮಾಡಿ ವಾಹನಚಾಲನೆ, ಸರಕು ವಾಹನದಲ್ಲಿ ಸಾರ್ವಜನಿಕರ ಸಾಗಣೆ,ಮಕ್ಕಳಿಂದ ವಾಹನ ಚಾಲನೆ, ತ್ರಿಬಲ್‌ ರೈಡಿಂಗ್‌, ಟ್ರಾμಕ್‌ಸಿಗ್ನಲ್‌ ಜಂಪ್‌ ಮಾಡುತ್ತಾ ಚಲಿಸುವುದು, ಏಕಮುಖಸಂಚಾರಕ್ಕೆ ವಿರುದ್ಧವಾದ ಚಾಲನೆ, ಸುಗಮ ಸಂಚಾರಕ್ಕೆಅಡಚಣೆ, ಕರ್ಕಶವಾದ ಶಬ್ದ ಹೊರಹೊಮ್ಮುವ ವಾಹನಚಾಲನೆ ಇತ್ಯಾದಿ ಸಂಚಾರ ನಿಯಮ ಉಲ್ಲಂಘನೆಗಳನ್ನುಮಾಡುತ್ತಾ ಚಲಿಸುತ್ತಿದ್ದಲ್ಲಿ ಆ ಸವಾರನ ವಿರುದ್ಧ ದಿನದಯಾವುದೇ ಸಮಯದಲ್ಲಾದರೂ ಸರಿ ತಪ್ಪದೇ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.