ಪ್ರತಾಪಸಿಂಹ ಹೇಳಿಕೆ; ಹುಣಸೂರು ವಕೀಲರಿಂದ ಖಂಡನಾ ನಿರ್ಣಯ: ಮಾನನಷ್ಟ ಕೇಸ್

ಚುನಾವಣಾ ಪ್ರಚಾರಕ್ಕಾಗಮಿಸಿದ ಮಾಜಿ ಸಚಿವ ಸುರೇಶ್‌ಕುಮಾರ್ ಗೂ ಘೇರಾವ್

Team Udayavani, Jun 6, 2022, 9:50 PM IST

1-aadasd

ಹುಣಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ತೆಗಳುವ ಭರದಲ್ಲಿ ತಾಲೂಕು ಕೋರ್ಟ್ ಗ ಳಲ್ಲಿ ವೃತ್ತಿ ಮಾಡುವ ವಕೀಲರ ವೃತ್ತಿ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದಾರೆಂದು ಆರೋಪಿಸಿದ ಹುಣಸೂರು ವಕೀಲರು ಕಲಾಪದಿಂದ ಹೊರಗುಳಿದು ಪ್ರತಿಭಟಿಸಿದರು.

ವಕೀಲರ ಸಂಘದ ಅಧ್ಯಕ್ಷ ಯೋಗಣ್ಣೇಗೌಡರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಸಿ ಸಂಸದ ಪ್ರತಾಪಸಿಂಹ ಅವರ ಹೇಳಿಕೆಯಿಂದ ವಕೀಲರ ಸಮುದಾಯಕ್ಕೆ ಅತಿಯಾದ ಮುಜುಗರ ಉಂಟಾಗುವಂತೆ ಮಾಡಿರುವುದನ್ನು ವಕೀಲರು ಖಂಡಿಸಿ, ಖಂಡನಾ ನಿರ್ಣಯ ಕೈಗೊಂಡರು. ಅಲ್ಲದೇ ಸಂಸದರ ಹೇಳಿಕೆ ವಿರುದ್ದ ತಾಲೂಕು ನ್ಯಾಯಾಲಯಗಳಲ್ಲಿ ಮಾನನಷ್ಟ ಪ್ರಕರಣದ ಅಡಿಯಲ್ಲಿ ಖಾಸಗಿ ದೂರು ದಾಖಲು ಮಾಡಲು ನಿರ್ಣಯ ಕೈಗೊಂಡರು.

ಸುರೇಶ್‌ಕುಮಾರ್‌ಗೆ ಘೇರಾವ್

ಸಭೆ ವೇಳೆಯೇ ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್ ಪರ ಮತ ಯಾಚೆನೆಗೆಂದು ಆಗಮಿಸಿದ ಮಾಜಿ ಸಚಿವ ಸುರೇಶ್ ಕುಮಾರ್‌ ಅವರಿಗೆ ವಕೀಲರು ಸಾಮೂಹಿಕವಾಗಿ ಘೆರಾವ್ ಹಾಕಿ ಸಂಸದರ ವಿರುದ್ದ ಅಸಮಾಧಾನ ಹೊರಹಾಕಿದರು.ಮೈಸೂರು ಮತ್ತು ಬೆಂಗಳೂರು ಬಾರ್ ಕೌನ್ಸಿಲ್‌ನಲ್ಲಿ ತಾವು ಈ ಬಗ್ಗೆ ಹೇಳಿಕೆ ನೀಡಿರುವುದಾಗಿ ಮಾಜಿ ಸಚಿವರು ಹೇಳಿದರೂ ಸಹ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಘಟನೆಯಿಂದ ಇರಿಸು ಮುರಿಸುಗೊಂಡ ಸುರೇಶ್‌ಕುಮಾರ್ ಬೇಸರದಲ್ಲಿಯೆ ಹೊರ ನಡೆದರು. ಕೊನೆಗೆ ವಕೀಲರ ಭವನದ ಹೊರಗೆ ಪ್ರಚಾರ ನಡೆಸಿ ತೆರಳಿದರು. ಈ ವೇಳೆ ಸಂಘದ ಉಪಾಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಹಲವಾರು ವಕೀಲರು ಭಾಗವಹಿಸಿದ್ದರು.

ಟಾಪ್ ನ್ಯೂಸ್

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.