ಕಬಿನಿ ಡ್ಯಾಂ ಬಳಿ ಬೃಂದಾವನ ನಿರ್ಮಾಣಕ್ಕೆ ಕ್ರಮ


Team Udayavani, Sep 8, 2019, 3:00 AM IST

kabini-dam

ಎಚ್‌.ಡಿ.ಕೋಟೆ: ವರುಣನ ಕೃಪೆಯಿಂದ ಈ ಬಾರಿ ಅಗತ್ಯಕ್ಕಿಂತ ಹೆಚ್ಚು ಮಳೆಯಾಗಿ ರೈತರಿಗೆ ಹರ್ಷವನ್ನುಂಟು ಮಾಡಿದೆ. ಇನ್ನೊಂದು ಕಡೆ ರಾಜ್ಯದಲ್ಲಿ ಹೆಚ್ಚಿನ ಮಳೆಯಿಂದ ತೀವ್ರ ಹಾನಿ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು. ತಾಲೂಕಿನ ಕಬಿನಿ ಜಲಾಶಯಕ್ಕೆ ಶನಿವಾರ ವಿಶೇಷ ಪೂಜೆ ಸಲ್ಲಿಸಿ, ಸಾಂಪ್ರದಾಯಕ ಬಾಗಿನ ಅರ್ಪಿಸಿ ಮಾತನಾಡಿದರು.

ಮಳೆಯಿಂದ ಆಗಿರುವ ಹಾನಿಯನ್ನು ತುಂಬಿಸಲು ಅಭಿವೃದ್ಧಿ ಹಣವನ್ನು ಬಳಸಲಾಗುವುದು ಎಂದರು. ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಹಿರಿಮೆ ಹೊಂದಿರುವ ಕಬಿನಿ ಜಲಾಶಯ, ತಮಿಳುನಾಡಿಗೆ ನೀರಿನ ಸಮಸ್ಯೆ ಉಂಟಾದಾಗ ಈ ಜಲಾಶಯದಿಂದ ಹೆಚ್ಚು ನೀರನ್ನು ಹರಿಸಿ ಸಮಸ್ಯೆ ಬಗೆಹರಿಸಲಾಗಿತ್ತು ಎಂದು ಸ್ಮರಿಸಿದರು.

ಸೇತುವೆ ಮುಳುಗಡೆ: ಮಳೆಗಾಲದ ಸಂದರ್ಭ ಹೆಚ್ಚಿನ ಮಳೆ ಸುರಿದಾಗ ಕಬಿನಿ ಜಲಾಶಯದಿಂದ ಹೆಚ್ಚಿನ ನೀರನ್ನು ಮುಂಭಾಗದ ನದಿಗೆ ಹರಿಸಿದಾಗ ಜಲಾಶಯದ ಮುಂಭಾಗ ಈಗ ಇರುವ ಸೇತುವೆ ಮುಳುಗಡೆಯಾಗಿ ತಾಲೂಕಿನ 30ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಡಿತಗೊಂಡಿವೆ. ಶೀಘ್ರ ಸೇತುವೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸಂಪುಟ ಸಭೆಯಲ್ಲಿ ತೀರ್ಮಾನಿಸಿ 20 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಮುಂದಾಗುವುದಾಗಿ ಭರವಸೆ ನೀಡಿದರು.

ಬೃಂದಾವನ ನಿರ್ಮಾಣ: ಜೊತೆಗೆ ಕಬಿನಿ ಜಲಾಶಯದ ಮುಂಭಾಗ ಸುಮಾರು 300 ಎಕೆರೆಯಷ್ಟು ವಿಶಾಲವಾದ ಜಾಗ ಇದ್ದು, ಈ ಜಾಗದಲ್ಲಿ ಕೆಆರ್‌ಎಸ್‌ ಮಾದರಿಯ ಬೃಂದಾವನ ನಿರ್ಮಾಣ ಮಾಡುವ ಮೂಲಕ ಜಲಾಶಯ ಸೇರಿದಂತೆ ತಾಲೂಕಿನ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ, ಸಂಸದ ವಿ.ಶ್ರೀನಿವಾಸ್‌ಪ್ರಸಾದ್‌, ಗೃಹ ಸಚಿವ ಬಸವರಾಜು ಬೊಮ್ಮಾಯಿ, ಜಿಪಂ ಅಧ್ಯಕ್ಷೆ ಪರಿಮಳಾ, ಶಾಸಕರಾದ ಅನಿಲ್‌ ಕುಮಾರ್‌, ಹರ್ಷವರ್ಧನ್‌, ನಿರಂಜನ್‌ಕುಮಾರ್‌, ಮಾಜಿ ಸಚಿವ ಎಂ.ಶಿವಣ್ಣ, ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ಬಸವರಾಜು, ಜಲ ಸಂಪನ್ಮೂಲ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌, ಪೊಲೀಸ್‌ ಐಜಿಪಿ ವಿಫುಲ್‌ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಶ್ಯಂತ್‌, ತಹಶೀಲ್ದಾರ್‌ ಆರ್‌. ಮಂಜುನಾಥ್‌, ಇಒ ರಾಮಲಿಂಗಯ್ಯ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.