30 ಸಾವಿರ ಮನೆಗಳಿಗೆ ಸ್ಟಿಕರ್‌ ಅಳವಡಿಕೆ


Team Udayavani, Mar 20, 2019, 7:23 AM IST

m3-30saviras.jpg

ಹುಣಸೂರು: ಚುನಾವಣಾ ಸಾಕ್ಷರತಾ ಕ್ಲಬ್‌ ವತಿಯಿಂದ ತಾಲೂಕಿನ 30 ಸಾವಿರ ಮನೆಗಳಿಗೆ ಭೇಟಿ ನೀಡಿ ಮತದಾನ ಜಾಗೃತಿ ಕುರಿತಾದ ಸ್ಟಿಕರ್‌ ಅಂಟಿಸುವ ಅಭಿಯಾನ ಮಂಗಳವಾರದಿಂದ ಆರಂಭಗೊಳ್ಳಲಿದೆ ಎಂದು ಸ್ವೀಪ್‌ ಸಮಿತಿ ಅಧ್ಯಕ್ಷ ಹಾಗೂ ತಾಲೂಕು ಚುನಾವಣಾ ನೋಡಲ್‌ ಅಧಿಕಾರಿ ಸಿ.ಆರ್‌.ಕೃಷ್ಣಕುಮಾರ್‌ ತಿಳಿಸಿದರು. 

ಪಟ್ಟಣದ ಶಿಕ್ಷಕರ ಭವನದಲ್ಲಿ ಸ್ವೀಪ್‌ ಸಮಿತಿ ವತಿಯಿಂದ ಚುನಾವಣಾ ಸಾಕ್ಷರತಾ ಕ್ಲಬ್‌ ಸದಸ್ಯರಿಗಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಕಳೆದ ವಿಧಾನಸಭಾ ಚುನಾವಣೆ ವೇಳೆ 20ಕ್ಕೂ ಮತಗಟ್ಟೆಗಳು ಅತ್ಯಂತ ಕಡಿಮೆ ಮತದಾನಗೊಂಡ ಮತಗಟ್ಟೆಗಳಾಗಿವೆ. ಈ ಪೈಕಿ ನಲ್ಲೂರುಪಾಲ ಮೊದಲ ಸ್ಥಾನದಲ್ಲಿದ್ದು, ಎಂ.ಆರ್‌.ಹೊಸಳ್ಳಿ ಎರಡನೇ ಸ್ಥಾನದಲ್ಲಿದೆ.

ಹುಣಸೂರು ಪಟ್ಟಣ ವ್ಯಾಪ್ತಿಯ 8 ಮತಗಟ್ಟೆಗಳು ಕಡಿಮೆ ಮತದಾನ ಹೊಂದಿವೆ. ಇದಲ್ಲದೇ ಸೂಕ್ಷ್ಮ ಮತಗಟ್ಟೆಗಳು, ಹಾಡಿಗಳು, ಕುಗ್ರಾಮಗಳು ಮುಂತಾದ ಸ್ಥಳಗಳನ್ನು ಗುರುತಿಸಲಾಗಿದೆ. ಮಾ.19ರಿಂದ ಮಾ.23ರವರೆಗೆ ತಾಲೂಕಿನಾದ್ಯಂತ ಈ ಎಲ್ಲಾ ಭಾಗದ 30 ಸಾವಿರ ಕುಟುಂಬದ ಮನೆಗಳಿಗೆ ಆಶಾ, ಆಂಗನವಾಡಿ ಕಾರ್ಯಕರ್ತೆಯರು ಹಾಗು ನೀರುಗಂಟಿಗಳ ಮೂಲಕ ತೆರಳಿ ಮನೆ ಬಾಗಿಲಿಗೆ ಸ್ಟಿಕ್ಕರ್‌ಗಳನ್ನು ಅಂಟಿಸಲಾಗುವುದು ಎಂದು ಹೇಳಿದರು.

ಎಚ್ಚರವಹಿಸಿ: ಈ ಅಭಿಯಾಣಕ್ಕೆ ಮತಗಟ್ಟೆ ಅಧಿಕಾರಿಗಳು(ಬಿಎಲ್‌ಒ) ಸಾಥ್‌ ನೀಡಲಿದ್ದಾರೆ. ಮತಗಟ್ಟೆ ಅಧಿಕಾರಿಗಳು ಅತ್ಯಂತ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕಿದೆ. ಯಾವುದೇ ರಾಜಕೀಯ ಪಕ್ಷ, ವ್ಯಕ್ತಿಯೊಂದಿಗೆ ಹೆಚ್ಚಿನ ಸಂಬಂಧ ಬೇಡ. ಇದರಿಂದ ಹುದ್ದೆಯನ್ನೇ ಕಳೆದುಕೊಳ್ಳುವ ಉದಾಹರಣೆ ಮೈಸೂರಿನಲ್ಲಿ ಸಂಭವಿಸಿದೆ ಎಚ್ಚರಿಕೆಯಿಂದ  ಅಧಿಕಾರಿಯಾಗಿ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸುವತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಪಿ.ನಾಗರಾಜ್‌, ಸಿಡಿಪಿಒ ನವೀನ್‌ಕುಮಾರ್‌,  ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಂತೋಷ್‌ಕುಮಾರ್‌, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಶಿಕುಮಾರ್‌ ಹಾಗೂ ಬಿಎಲ್‌ಒಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮನೆಗಳ ಬಾಗಿಲಿಗೆ ಅಂಟಿಸುವ ಸ್ಟಿಕ್ಕರ್‌ಗಳನ್ನು ಬಿಡುಗಡೆಗೊಳಿಸಲಾಯಿತು. 

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.