ಜನ ಆಕ್ರೋಶದಲ್ಲಿ ಕಲ್ಲು ಬೀಸೋದು, ಮೊಟ್ಟೆ ಎಸೆಯೋದು ಸಾಮಾನ್ಯ: ವಿಶ್ವನಾಥ್
Team Udayavani, Aug 20, 2022, 10:33 PM IST
ಮೈಸೂರು: ಜನರು ಆಕ್ರೋಶದಲ್ಲಿ ಕಲ್ಲು ಬೀಸೋದು, ಮೊಟ್ಟೆ ಎಸೆಯೋದು ಸಾಮಾನ್ಯವಾದ ಸಂಗತಿ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಹೇಳಿದ್ದಾರೆ.
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದಿದ್ದನ್ನು ನಾನು ಸಮರ್ಥಿಸುತ್ತಿಲ್ಲ. ಆದರೆ, ಜನ ತಮ್ಮ ಆಕ್ರೋಶವನ್ನು ಹೀಗೆ ವ್ಯಕ್ತಪಡಿಸುವುದು ಸಹಜ. ಇದಕ್ಕೆ ಹತ್ಯೆ ಯತ್ನದ ಸ್ವರೂಪ ನೀಡುವುದು ಸರಿಯಲ್ಲ.
ಗಾಂಧಿಗೂ ಸಿದ್ದರಾಮಯ್ಯ ಅವರಿಗೂ ಎಲ್ಲಿಂದ ಎಲ್ಲಿಗೆ ಸಂಬಂಧ ಹೇಳಿ ಎಂದು ಶನಿವಾರ ಸುದ್ದಿಗಾರರ ಜತೆ ಮಾತನಾಡುತ್ತಾ ಪ್ರಶ್ನಿಸಿದರು.
ರಾಜಕೀಯ ನಾಯಕರ ಹತ್ಯೆ ಮಾಡುವಂತಹ ಕೆಟ್ಟ ವಾತಾವರಣ ರಾಜ್ಯದಲ್ಲಿ ಇಲ್ಲ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?