ಭೈರಪ್ಪರ ಕಾದಂಬರಿಗಳಲ್ಲಿ ಗಟ್ಟಿತನ


Team Udayavani, Jan 21, 2019, 7:30 AM IST

m3-bhirappa.jpg

ಮೈಸೂರು: ಭೈರಪ್ಪ ಅವರಿಗೆ ಇನ್ನೂ ಏಕೆ ಜ್ಞಾನಪೀಠ ಪ್ರಶಸ್ತಿ ಸಿಕ್ಕಿಲ್ಲ?, ದಸರಾ ಉದ್ಘಾಟನೆಗೆ ಭೈರಪ್ಪ ಅವರನ್ನೇಕೆ ಆಹ್ವಾನಿಸಿಲ್ಲ? ಎನ್ನುವ ಸಂಗತಿಗಳು ಸರ್ಕಾರದ ವಿರುದ್ಧ ಜನರು ಕ್ರೋಧ‌ಗೊಳ್ಳಲು ಕಾರಣವಾಗಿದೆ ಎಂದು ಹಾಸ್ಯಗಾರ ಗಂಗಾವತಿ ಪ್ರಾಣೇಶ್‌ ಹೇಳಿದರು.

ಎಸ್‌.ಎಲ್‌.ಭೈರಪ್ಪ  ಸಾಹಿತ್ಯ ಪ್ರತಿಷ್ಠಾನ ಮೈಸೂರಿನ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಎಸ್‌.ಎಲ್‌.ಭೈರಪ್ಪ ಸಾಹಿತ್ಯೋತ್ಸವದಲ್ಲಿ ಭಾನುವಾರ ಭೈರಪ್ಪ ಅವರ ಸಾಹಿತ್ಯ ಚಿಂತನೆಯನ್ನು ನವೀರಾದ ಹಾಸ್ಯದೊಂದಿಗೆ ಪ್ರಸ್ತುತ ಪಡಿಸಿದರು. 

ಭೈರಪ್ಪ ಅವರ ಪ್ರತಿಯೊಂದು ಕಾದಂಬರಿಯಲ್ಲೂ ಗಟ್ಟಿತನವಿದೆ. ಅವರ ಅನುಭವ ಸಾರ ಇದೆ. ಓದು, ಸಂಶೋಧನೆ ಮತ್ತು ತಿರುಗಾಟದಿಂದ ಅವರಿಗೆ ಈ ಅನುಭವ ಸಾರ ದೊರೆತಿದೆ. ಇದರ ಮುಂದೆ ಅವರಿಗೆೆ ಪದವಿ, ಪ್ರಶಸ್ತಿ ಪುರಸ್ಕಾರಗಳೆಲ್ಲ ಕ್ಷುಲ್ಲಕ ಎನಿಸುತ್ತದೆ ಎಂದು ಹೇಳಿದರು.

ಕುವೆಂಪು, ಕಾರಂತರು, ಭೈರಪ್ಪ ಅವರ ಕೃತಿಯ ಓದುಗರು ಧಾರವಾಹಿ ನೋಡಲ್ಲ ಎನ್ನುವುದು ನನ್ನ ಅಭಿಪ್ರಾಯ. ಧಾರವಾಹಿಯಲ್ಲಿ ಒಂದು ಘಟನೆಯನ್ನು ಆರು ತಿಂಗಳು ತೋರಿಸುತ್ತಾರೆ. ಆದರೆ, ಭೈರಪ್ಪ ಅವರು ತಮ್ಮ ಕೃತಿಗಳಲ್ಲಿ ಸಣ್ಣದೃಶ್ಯಗಳನ್ನು ಕಣ್ಣಿಗೆ ಕಟ್ಟುವಂತೆ ಬರೆದಿದ್ದಾರೆ. ನಾಯಿ-ನೆರಳು ಕಾದಂಬರಿ ಕುಂಭಮೇಳದ ಕಲ್ಪನೆಯನ್ನು ಕಟ್ಟಿಕೊಡುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೇಷ್ಠ ಸಾಹಿತ್ಯ ಕೃತಿಯನ್ನು ಸಿನಿಮಾ ಮಾಡಬಾರದು. ಸಿನಿಮಾದಲ್ಲಿ ಪಾತ್ರಗಳಿಗೆ ಭಾವ ತುಂಬಲಾಗಲ್ಲ. ಹೀಗಾಗಿ ಕಥೆ ಜೀವಸ್ವತ ಕಳೆದುಕೊಳ್ಳುತ್ತದೆ. ಕಪ್ಪು ಬಿಳುಪಿನ ಕಲಾತ್ಮಕ ಸಿನಿಮಾಕ್ಕೆ ಪ್ರಶಸ್ತಿ ಬರುತ್ತದೆ, ದೂರದರ್ಶನದಲ್ಲಿ ಮಾತ್ರ ಇವುಗಳು ಪ್ರಸಾರವಾಗುವುದರಿಂದ ಯಾರೂ ನೋಡಲ್ಲ ಎಂದರು.

ಮದ್ಯದಿಂದಷ್ಟೇ ಕಿಕ್‌ ಹೊಡೆಯುವುದಿಲ್ಲ. ಕೆಲ ಉತ್ತಮ ಕೃತಿಗಳು ಕೂಡ ಕಿಕ್‌ ಹೊಡೆಸುತ್ತವೆ. ಪುಸ್ತಕದಷ್ಟು ಉತ್ತಮ ಸ್ನೇಹಿತ ಮತ್ತೂಬ್ಬನಿಲ್ಲ. ಆದ್ದರಿಂದ ಮಕ್ಕಳ ಕೈಗೆ ಮೊಬೈಲ್‌ ಕೊಡದೆ, ಪುಸ್ತಕಗಳನ್ನು ಕೊಡಿ ಎಂದು ಪೋಷಕರಿಗೆ ಕಿವಿಮಾತು ಹೇಳಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.