ಬಡವರಿಗೆ ಅಗತ್ಯ ಸಾಮಗ್ರಿ ವಿತರಣೆ
Team Udayavani, May 17, 2020, 4:24 AM IST
ಮೈಸೂರು: ನಗರದ ಅರಮನೆ ದಕ್ಷಿಣ ದ್ವಾರದಲ್ಲಿ ಶನಿವಾರ ಸನ್ಪ್ಯೂರ್ ಹಾಗೂ ಮಾಸೂಮ್ ಟ್ರಸ್ಟ್ ವತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರ ಸಾಮಗ್ರಿಯುಳ್ಳ ಕಿಟ್ ಹಾಗೂ ಸನ್ಪ್ಯೂರ್ ಅಡುಗೆ ಎಣ್ಣೆಯನ್ನು ಉಚಿತವಾಗಿ ವಿತರಿಸಲಾಯಿತು.
ಕೆ.ಆರ್ .ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀನಿವಾಸ್, ಪ್ರಾಂತೀಯ ಅಧ್ಯಕ್ಷ ಲಯನ್ ಪಿ.ರಮೇಶ್, ವಾಯು ಮಾಲಿನ್ಯ ನಿಯಂತ್ರಣಾ ಮಂಡಳಿಯ ಮೈಸೂರು ವಿಭಾಗದ ಅಧಿಕಾರಿ ಡಾ. ಬಿ.ಎಂ. ಪ್ರಕಾಶ್, ಸಮಾಜ ಸೇವಕ ಸಲೀಮ ಮಹ ಮದ್, ಆಶ್ವಾಸ್ ಅಹಮದ್, ಪ್ರಕಾಶ್ ಹಾಗೂ ಸನ್ಪ್ಯೂರ್ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್