ಡಾ.ಅಂಬೇಡ್ಕರ್‌ಗೆ ಅಗೌರವ ತೋರಿದ ಮುಖ್ಯ ಶಿಕ್ಷಕ ಅಮಾನತು


Team Udayavani, Aug 22, 2022, 3:05 PM IST

ಡಾ.ಅಂಬೇಡ್ಕರ್‌ಗೆ ಅಗೌರವ ತೋರಿದ ಮುಖ್ಯ ಶಿಕ್ಷಕ ಅಮಾನತು

ಎಚ್‌.ಡಿ.ಕೋಟೆ: ಸ್ವಾತಂತ್ರ್ಯ ದಿನಾಚರಣೆ ಸರ್ಕಾರಿ ಶಾಲಾ ಸಮಾಂಭದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಫೋಟೋ ಇರಿಸದೇ ಗ್ರಾಮಸ್ಥರೊಡನೆ ಮಾತಿನ ವಾಗ್ಧಾಳಿ ನಡೆಸಿ ದಿನಾಚರಣೆ ನೆರ ವೇರಿಸಿದ ರಾಜೇಗೌಡನಹುಂಡಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಯತೀಶ್‌ ಅಮಾನತು ಗೊಳಿಸಿ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಆ.15ರಂದು ರಾಜೇಗೌಡನಹುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿತ್ತು. ದಿನಾಚರಣೆ ಸಮಾರಂಭದಲ್ಲಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಫೋಟೋ ಕಡ್ಡಾಯವಾಗಿ ಇರಬೇಕೆಂಬ ನ್ಯಾಯಾಲಯದ ಆದೇಶ ಇದ್ದರೂ ಶಾಲೆಯ ಮುಖ್ಯಶಿಕ್ಷಕ ಮತ್ತು ಶಾಲೆ ಆಡಳಿತ ಮಂಡಳಿ ನಿಯಮ ಪಾಲಿಸಿದೆ ಮಹಾತ್ಮ ಗಾಂಧೀಜಿಯವರ ಫೋಟೋ ಮಾತ್ರ ಇರಿಸಿ ಕಾರ್ಯಕ್ರಮ ನೆರವೇರಿಸಿದ್ದರು. ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಫೋಟೋ ಇರಿಸಬೇಕಾದ್ದದ್ದು ಕಡ್ಡಾಯ ಎಂದು ಪಟ್ಟಣದ ಪ್ರಜ್ಞಾವಂತ ಯುವಕರು ಪ್ರಶ್ನಿಸಿದಾಗ ಮುಖ್ಯಶಿಕ್ಷಕ ಮತ್ತು ಶಾಲೆ ಆಡಳಿತ ಮಂಡಳಿ ಅಂಬೇಡ್ಕರ್‌ ಏನು ಸ್ವಾತಂತ್ರ್ಯ ಹೋರಾಟಗಾರರಲ್ಲ. ಸಂವಿಧಾನ ಬರೆದವರು ಎಂದು ಉಡಾಫೆ ಉತ್ತರ ನೀಡಿದ್ದರೆಂದು ಗ್ರಾಮಸ್ಥರು ಆರೋಪಿ ತಹಶೀಲ್ದಾರ್‌ ಸೇರಿದಂತೆ ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು.

ದೂರಿನ ಮೇರೆಗೆ ತನಿಖೆ ನಡೆಸಿದ ಶಿಕ್ಷಣ ಇಲಾಖೆಗೆ ಸಾರ್ವಜನಿಕರ ದೂರು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲಾ ಉಪನಿರ್ದೇಶಕರಿಗೆ ವರದಿ ನೀಡಿದ್ದರು. ವರದಿಯನ್ನಾಧರಿಸಿ ಉಪ ನಿರ್ದೇಶಕರು ಯತೀಶ್‌ ಅವ ರನ್ನು ಅಮಾನತುಗೊಳಿಸಿ ಅದೇಶಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಬಳಿಕ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಅಶಾಂತಿ ನೆಲೆಸಿದೆ. ಘಟನೆಯ ಬಳಿಕ ಅಧಿಕಾರಿಗಳ ತಂಡ ತನಿಖೆಗೆ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಚಾರ ಇಲ್ಲಿಗೆ ಬಿಟ್ಟು ಗ್ರಾಮದ ಶಾಂತಿ ಸುವ್ಯವಸ್ಥೆಗೆ ಗ್ರಾಮಸ್ಥರು ಮನವಿ ಮಾಡಿ ಕೊಂಡಿದ್ದರು. ಆದರೂ ನಿಯಮಾನುಸಾರ ಕ್ರಮ ಕೈಗೊಂಡು ಮುಖ್ಯಶಿಕ್ಷಕರನ್ನು ಅಮಾನತು ಗೊಳಿಸಿದ್ದರಿಂದ ಕುಪಿತರಾದ ಗ್ರಾಮದ ಹಲವು ಮಂದಿ ಮುಖ್ಯಶಿಕ್ಷಕರನ್ನು ಶಾಲೆಯಲ್ಲಿ ಮುಂದುವರಿಸದಿದ್ದರೆ ನಮ್ಮ ಮಕ್ಕಳನ್ನು ಶಾಲೆಗೆ ಕಳಿಸೋಲ್ಲ ಎಂದು ಪಟ್ಟು ಹಿಡಿದು ಕಳೆದ 3-4 ದಿನಗಳ ಹಿಂದಿನಿಂದ ಮಕ್ಕಳನ್ನು ಮನೆಯಲ್ಲಿಯೇ ಇರಿಸಿಕೊಂಡಿದ್ದಾರೆ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.