ದೀರ್ಘ‌ಕಾಲಿನ ಕಾಯಿಲೆ ರೋಗಿಗಳ ಬಗ್ಗೆ ನಿಗಾವಹಿಸಿ


Team Udayavani, May 26, 2021, 1:48 PM IST

take care patients

ಮೈಸೂರು: ದೀರ್ಘ‌ಕಾಲಿನ ಕಾಯಿಲೆಗಳು(ಕೋಮಾರ್ಬಿಡಿಟಿಸ್‌) ಇರುವವರಲ್ಲಿ ರೋಗ ನಿರೋಧಕ ಶಕ್ತಿಕಡಿಮೆ ಇದ್ದು, ಇಂತಹವರಲ್ಲಿ ಬ್ಲ್ಯಾಕ್‌ ಫ‌ಂಗಸ್‌ ಬರುವಸಾಧ್ಯತೆ ಹೆಚ್ಚು. ಹಾಗಾಗಿ ಕೋಮಾರ್ಬಿಡಿಟಿಸ್‌ ಇರುವವರಮೇಲೆ ಹೆಚ್ಚು ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದಅವರು, ಜಿÇÉೆಯಲ್ಲಿ 60 ವರ್ಷ ಮೇಲ್ಪಟ್ಟ2.4 ಲಕ್ಷ ಜನರಿದ್ದಾರೆ. ಇವರಲ್ಲಿ 64,473ಜನರಿಗೆ ಹೈಪರ್‌ಟೆನ್ಸನ್‌,75,056 ಜನರಿಗೆಡಯಾಬಿಟಿಸ್‌, 10,226 ಜನರಿಗೆಹೃದಯ ಸಂಬಂಧಿ ಕಾಯಿಲೆ, 906 ಜನರಿಗೆ ಕ್ಯಾನ್ಸರ್‌, 546ಜನರಿಗೆ ಕಿಡ್ನಿ ಕಾಯಿಲೆ,162 ಜನರಿಗೆ ಡಯಾಲಿಸಿಸ್‌ ಆಗುತ್ತಿದೆ.

ಮನೆ ಮನೆ ಸಮೀಕ್ಷೆ ನಡೆಸುವಾಗ ಈ ಕೋಮಾರ್ಬಿಡಿಟಿಸ್‌ಇರುವವರ ಬಗ್ಗೆ ನಿಗಾ ವಹಿಸಬೇಕು ಎಂದು ಹೇಳಿದರು.ಬೆಂಗಳೂರಿನಲ್ಲಿ ವರ್ಷಕೆ R 10 ರಿಂದ 20 ಪ್ರಕರಣಗಳುದಾಖಲಾಗುತ್ತಿದ್ದವು. ಆದರೆ ಇಂದು ದಿನಕ್ಕೆ 10 ರಿಂದ 20ಪ್ರಕರಣಗಳು ದಾಖಲಾಗುತ್ತಿವೆ. ಹಾಗೆಯೇ ಮೈಸೂರಿನಲ್ಲಿಯೂ ಸಹ 21 ಪ್ರಕರಣಗಳು ದಾಖಲಾಗಿವೆ. ಆದ್ದರಿಂದಬ್ಲ್ಯಾಕ್‌ ಫ‌ಂಗಸ್‌ ಲಕ್ಷಣಗಳು ಕಾಣಿಸಿದ ಕೂಡಲೇ ಆಸ್ಪತ್ರೆಗೆಬಂದು ಪರೀಕ್ಷಿಸಿಕೊಳ್ಳಲು ಹಾಗೂ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ಹೇಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.ಬ್ಲ್ಯಾಕ್‌  ಫಂಗಸ್  ನಿರ್ಲಕ್ಷಿಸಿದರೆ ಇದಕ್ಕಾಗಿ ಹೆಚ್ಚು ಹಣ ವ್ಯಯಿಸಬೇಕಾಗುತ್ತದೆ.

ಹೀಗಾಗಿ ಜನರಿಗೆ ಇದರ ಬಗ್ಗೆ ಜಾಗೃತಿಮೂಡಿಸಿ. ತಾಲೂಕುಗಳಲ್ಲಿರುವ ವೈದ್ಯರಿಗೆ ಬ್ಲ್ಯಾಕ್‌ ಫಂಗಸ್‌ಗೆನೀಡುವ ಚಿಕಿತ್ಸಾ ವಿಧಾನದ ಬಗ್ಗೆ ತಿಳಿಸಲು ಕೆ.ಆರ್‌.ಆಸ್ಪತ್ರೆವೈದ್ಯರಿಂದ ತರಬೇತಿ ಕೊಡಿಸಲಾಗುತ್ತದೆ ಎಂದು ತಾಲೂಕುವೈದ್ಯರಿಗೆ ಹೇಳಿದರು.ಮನೆ ಮನೆ ಸಮೀಕ್ಷೆ ನಡೆಸುವ ಆಶಾ ಹಾಗೂ ಅಂಗನವಾಡಿಕಾರ್ಯಕರ್ತೆಯರಲ್ಲಿ ಕಡ್ಡಾಯವಾಗಿ ಆಕ್ಸಿಮೀಟರ್‌ ಇರಬೇಕು.ಅವರ ಬಳಿ ಇಲ್ಲದಿದ್ದರೆ ತಿಳಿಸಿದರೆ ಅವರಿಗೆ ಸಿಎಸ್‌ಆರ್‌ ಫಂಡ್‌ಯೋಜನೆಯಡಿ ಆಕ್ಸಿಮೀಟರ್‌ ಕೊಡಿಸಿಕೊಡಲಾಗುತ್ತದೆ.

ಬ್ಲಾಕ್‌  ಫಂಗಸ್‌ನಿಂದ ಗುಣಮುಖರಾದವರು ಔಷಧಿಗಳನ್ನುಸರಿಯಾಗಿ ಪಡೆದುಕೊಳ್ಳುತ್ತಿದ್ದಾರೆಯೇ ಎಂಬುದನ್ನು ತಿಳಿದುಕೊಳ್ಳಬೇಕು. ಪ್ರತಿ ತಾಲೂಕಿನಲ್ಲಿ ಒಂದು ಸಾವಿರಕ್ಕೂ ಹೆಚ್ಚುಕಿಟ್‌ ಇದ್ದು, ಇದನ್ನು ಕೋವಿಡ್‌ ಪರೀಕ್ಷೆ ಮಾಡಿಸಲುಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.