ಕೈ ನೋಟು, ಬಿಜೆಪಿಗೆ ವೋಟು; ಮತದಾರರಿಗೆ ಈಶ್ವರಪ್ಪ ಕರೆ!
Team Udayavani, Mar 30, 2017, 4:47 PM IST
ಮೈಸೂರು: ಕಾಂಗ್ರೆಸ್ ಮುಖಂಡರು ಸಿಕ್ಕಿದ್ರೆ ದುಡ್ಡು ಕೇಳಿ ಇಸ್ಕೊಳ್ಳಿ, ಆದ್ರೆ ನಿಮ್ಮ ವೋಟನ್ನು ಮಾತ್ರ ಬಿಜೆಪಿಗೆ ಹಾಕಿ…ಇದು ಬಿಜೆಪಿ ಮುಖಂಡ, ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಗುಂಡ್ಲುಪೇಟೆಯಲ್ಲಿ ನೀಡಿದ ಹೇಳಿಕೆ.
ಗುಂಡ್ಲುಪೇಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಭಾಷಣಕ್ಕೆ ತೆರಳಿದ್ದ ಈಶ್ವರಪ್ಪನವರು, ಇಲ್ಲಿನ ಚಿಕ್ಕಾಟಿಯಲ್ಲಿ ಕಾಂಗ್ರೆಸ್ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರು ಒಂದು ವೋಟಿಗೆ 4 ಸಾವಿರ ರೂಪಾಯಿ ಕೊಡುತ್ತಾರಂತೆ. ಹಾಗಾಗಿ ಮತದಾರರು ಕೈ ನಾಯಕರು ಕೊಟ್ಟ ದುಡ್ಡು ಇಸ್ಕೊಂಡು, ಬಿಜೆಪಿಗೆ ಮತ ಹಾಕಬೇಕು ಎಂದು ಹೇಳಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್