ನಾಳೆ “ಜಾತಿ ಗಡಿಗಳಿಂದಾಚೆಗೆ ಅಂಬೇಡ್ಕರ್‌’ ಗೋಷ್ಠಿ

ಹಲವು ಸಂಘಟನೆಗಳ ಸಹಯೋಗದಲ್ಲಿಕಾರ್ಯಕ್ರಮ

Team Udayavani, Oct 10, 2020, 3:05 PM IST

MYSURU-TDY-2

ತಿ.ನರಸೀಪುರ: ಪಟ್ಟಣದಲ್ಲಿ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ “ಜಾತಿ ಗಡಿಗಳಿಂದಾಚೆಗೆ ಅಂಬೇಡ್ಕರ್‌’ ಕುರಿತ ತಾಲೂಕು ಮಟ್ಟದ ಒಂದು ದಿನದ ವಿಚಾರಗೋಷ್ಠಿ ಭಾನುವಾರ ನಡೆಯಲಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಸಿ.ಉಮಾಮಹದೇವ ಹೇಳಿದರು.

ಪಟ್ಟಣ ದಅಂಬೇಡ್ಕರ್‌ ‌ ಸಮುದಾಯ ಭವನದಲ್ಲಿ ವಿಚಾರಗೋಷ್ಠಿಯ ಕರಪತ್ರ ಹಾಗೂ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ರೈತ ಸಂಘ, ಹಸಿರುಸೇನೆ, ಕಬ್ಬು ಬೆಳೆಗಾರರ ಸಂಘ, ಪತ್ರಕರ್ತರ ಸಂಘ, ನಾಯಕರ ಸಂಘ, ವೀರಶೈವ ಮಹಾಸಭಾ ಹಾಗೂ ಕುರುಬರ ಸಂಘದ ಸಹಭಾಗಿತ್ವದಲ್ಲಿಜಾತಿ ಗಳಿಗಳಿಂದಾಚೆಗೆ ಅಂಬೇಡ್ಕರ್‌ ವಿಚಾರಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.

ಅ.11ರಂದು ಬೆಳಗ್ಗೆ 10.30 ಗಂಟೆಗೆ ಶಾಸಕ ಎಂ.ಅಶ್ವಿ‌ನ್‌ ಕುಮಾರ್‌ ವಿಚಾರ ಗೋಷ್ಠಿಯನ್ನು ಉದ್ಘಾಟಿಸಲಿದ್ದು, ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಅಧ್ಯಕ್ಷತೆ ವಹಿಸುವರು. ನನ್ನ ಪ್ರಾಸ್ತಾವಿಕ ಮಾತುಗಳ ಬಳಿಕ ಮೈಸೂರು ವಿವಿಯ ಅಂಬೇಡ್ಕರ್‌ ‌ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕ ಡಾ.ಜೆ. ಸೋಮಶೇಖರ್‌ ಆಶಯ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಪಿ.ಸ್ವಾಮಿನಾಥಗೌಡ, ಆಲಗೂಡು ಶಿವಕುಮಾರ್‌, ಕರೋಹಟ್ಟಿ ಕುಮಾರ ಸ್ವಾಮಿ, ವೆಂಕಟರಾಮಯ್ಯ, ಕೊತ್ತೇಗಾಲ ಬಸವ ರಾಜುಹಾಗೂದೊಡ್ಡೇಬಾಗಿಲುಎಂ.ಮಲ್ಲಿಕಾರ್ಜುನ ಸ್ವಾಮಿ ಭಾಗವಹಿಸುವರು ಎಂದರು.

ಮಧ್ಯಾಹ್ನ12 ಗಂಟೆಗೆ “ಮೀಸಲಾತಿ ವರ್ಗೀಕರಣ ಹಾಗೂ ಖಾಸಗೀಕರಣದ ಸವಾಲುಗಳು’ ಮೊದಲ ವಿಚಾರಗೋಷ್ಠಿ ನಡೆಯಲಿದ್ದು, ವಿಭಾಗ ಯೋಜನೆ ಪ್ರದೇಶ ಅಭಿವೃದ್ಧಿ ಮಂಡಳಿ ನಿರ್ದೇಶಕ ಡಿ.ಚಂದ್ರಶೇಖರಯ್ಯ ವಿಷಯ ಮಂಡಿಸುವರು. ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಚೋರನಹಳ್ಳಿ ಶಿವಣ್ಣ, ಎಂ.ಡಿ.ಬಸವರಾಜು, ಆಲಗೂಡು ನಾಗರಾಜು,ಕಿರಗಸೂರು ಶಂಕರ್‌,ಕುಕ್ಕೂರುರಾಜು, ಟಿ.ಎಸ್‌.ಪ್ರಶಾಂತ್‌ ಬಾಬು, ಬನ್ನಹಳ್ಳಿ ‌ ಸೋಮಣ್ಣ, ಯಡದೊರೆ ಸಿದ್ದರಾಜು, ತಿರುಮಕೂಡಲು ಶ್ರೀನಿವಾಸ್‌ ಹಾಗೂ ಕೆ.ವಜ್ರೆàಗೌಡ ಭಾಗವಹಿಸುವರು. ಮಧ್ಯಾಹ್ನ 2 ಗಂಟೆಗೆನಡೆಯುವ ‘ದಲಿತರೇತರರ ದೃಷ್ಟಿಯಲ್ಲಿ ಅಂಬೇಡ್ಕರ್‌’ ಎರಡನೇ ವಿಚಾರಗೋಷ್ಠಿಯಲ್ಲಿ ಪ್ರಗತಿಪರ ಚಿಂತಕ, ಸ್ವರಾಜ್‌ ಇಂಡಿಯಾ ಚಿಂತಕ ಉಗ್ರನರಸಿಂಹೆಗೌಡ ಹಾಗೂ ಉಪನ್ಯಾಸಕ ಎ.ಎಂ.ಶಿವಸ್ವಾಮಿ ಮಾತನಾಡುವರು. ವೀರಶೈವ ಮಹಾಸಭಾ ಅಧ್ಯಕ್ಷ ತೊಟ್ಟವಾಡಿಮಹದೇವಸ್ವಾಮಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಯಡದೊರೆ ಮಹದೇವಯ್ಯ, ಬನ್ನೂರು ಕೃಷ್ಣಪ್ಪ, ಕಿರಂಗೂರು ಸ್ವಾಮಿ, ಶ್ರೀರಂಗರಾ ಜಪುರ ಚಿನ್ನಸ್ವಾಮಿ, ಎಂ.ಮಹದೇವ್‌, ಎಸ್‌.ಬಿ. ಪ್ರಕಾಶ್‌ ಹಾಗೂ ಕೆ.ಸಿ.ಬಲರಾಂ ಭಾಗವಹಿಸುವರು.

ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಯಡದೊರೆ ಮಹದೇವಯ್ಯ, ತಾಲೂಕು ಸಂಚಾಲಕರಾದ ಕುಕ್ಕೂರು ರಾಜು, ಎಂ.ಸಿದ್ದರಾಜು, ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಿರಗಸೂರು ಶಂಕರ್‌, ಮುಖಂಡರಾದ ಬಿ.ನಂಜುಂಡಸ್ವಾಮಿ, ಮಲ್ಲೇಶ್‌, ಪುಟ್ಟರಾಜು, ಮೂಡಹಳ್ಳಿ ಮಹದೇವ್‌, ಶಂಭುದೇವನಪುರ

ನಂಜುಂಡಸ್ವಾಮಿ, ಎಂ.ಮಹದೇವಸ್ವಾಮಿ, ಸಿ.ಎಂ. ಮಹದೇವಸ್ವಾಮಿ, ಮಾದೇಶ, ಪ್ರಶಾಂತ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.