ಮಕ್ಕಳು ಬದುಕು ಕಟ್ಟಿಕೊಳ್ಳಲು ಕೌಶಲ್ಯ ಕಲಿಸಿ


Team Udayavani, Feb 4, 2020, 3:00 AM IST

makkallu

ತಿ.ನರಸೀಪುರ: ಮಕ್ಕಳಿಗೆ ಮಾನವೀಯ ಮೌಲ್ಯಗಳುಳ್ಳ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ವರುಣಾ ಶಾಸಕ ಡಾ.ಎಸ್‌.ಯತೀಂದ್ರ ಹೇಳಿದರು. ಪಟ್ಟಣದಲ್ಲಿ ನಡೆದ ಎನ್‌ಕೆ ಎಫ್ ಪಬ್ಲಿಕ್‌ ಪೂರ್ವ ಮತ್ತು ಹಿರಿಯ ಪ್ರಾಥಮಿಕ ಶಾಲೆಯ 11ನೇ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಅವರ ಆಸಕ್ತ ಕ್ಷೇತ್ರಗಳಲ್ಲಿ ಸಾಧನ ತೋರಲು ಸಹಕಾರಿಗಾಲಿದೆ ಎಂದರು.

ಶಾಸಕ ಎಂ.ಅಶ್ವಿ‌ನ್‌ಕುಮಾರ್‌ ಮಾತನಾಡಿ, ಸ್ಪರ್ಧಾತ್ಮಕ ಯುಗಕ್ಕೆ ಅವಶ್ಯವಿರುವ ಎಲ್ಲಾ ಕೌಶಲ್ಯಗಳನ್ನು ಶಾಲಾ ಹಂತದಲ್ಲೇ ಬೋಧಿಸಬೇಕು. ಆಗ ವಿದ್ಯಾರ್ಥಿಗಳು ಸಾಧನೆಯೆಡೆಗೆ ಸಾಗಲು ನೆರವಾಗಲಿದೆ ಎಂದು ಸಲಹೆ ನೀಡಿದರು. ವಾಟಾಳು ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಣ ಸಂಸ್ಥೆಗಳು ಪಾತ್ರ ಬಹುಮುಖ್ಯ ಆಗಿರುತ್ತದೆ. ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸಬೇಕು ಎಂದು ಹೇಳಿದರು.

ಎನ್‌ಕೆಎಫ್ ಫೌಂಡೇಷನ್‌ ಟ್ರಸ್ಟ್‌ ಅಧ್ಯಕ್ಷ ಎನ್‌.ಕೆ.ಫ‌ರೀದ್‌ ಮಾತನಾಡಿ, ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳ ಸಾವಿರಾರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಎನ್‌ಕೆ ಎಫ್ ಪಬ್ಲಿಕ್‌ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ನೂತನ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ. ಇನ್ನೆರಡು ತಿಂಗಳಲ್ಲಿ ನೆಲಮಹಡಿ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯ ಮಹಮ್ಮದ್‌ ಸಯೀದ್‌, ಬಿಇಒ ಎಸ್‌.ಸ್ವಾಮಿ, ಸಮಾಜ ಸೇವಕರಾದ ಮಹಮದ್‌ ನಸ್ರುಲ್ಲಾ, ಪುರಸಭಾ ಸದಸ್ಯರಾದ ಎಲ….ಮಂಜುನಾಥ್‌, ಎನ್‌.ಸೋಮು, ತಾಪಂ ಸದಸ್ಯರಾದ ಬಿ.ಸಾಜಿದ್‌ ಅಹಮದ್‌, ಎಂ.ರಮೇಶ್‌, ಕೆಪಿಸಿಸಿ ಅಲ್ಪಸಂಖ್ಯಾತ ಸಂಚಾಲಕ ಬಿ.ಮನ್ಸೂರ್‌ ಆಲಿ, ದೈಹಿಕ ಪರಿವೀಕ್ಷಕ ಮಹಾಂತಪ್ಪ ನಾಗೂರ, ಮುಖಂಡರಾದ ಡಣಾಯಕನಪುರ ಸೋಮಣ್ಣ, ಶಂಭುದೇವನಪುರ ರಮೇಶ್‌, ಸಿದ್ದರಾಜು, ಚಂದ್ರು, ಎಚ್‌.ನಾಗರಾಜು, ಮುಖ್ಯ ಶಿಕ್ಷಕಿ ಹೇಮಾ, ಸಹ ಶಿಕ್ಷಕಿಯರಾದ ಅಶ್ವಿ‌ನಿ, ಗೀತಾ, ಶೈಲಜಾ, ಶಾಲಿನಿ, ರೇಖಾ, ಸಂದ್ಯಾ, ಅನಿತಾ, ಹಾಜಿರಾ, ಶೈಲ, ವಿಜಯಲಕ್ಷ್ಮೀ, ಆಶಾ, ರಮ್ಯಾ, ಹರ್ಷಿತಾ ಇತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.