![modi (4)](https://www.udayavani.com/wp-content/uploads/2024/07/modi-4-4-415x256.jpg)
ಚುನಾವಣೆ ಅಧಿಕಾರಿಗಳಿಂದ ಟೀಶರ್ಟ್ ವಶ
Team Udayavani, Apr 17, 2018, 12:49 PM IST
![m4-ambedk.jpg](https://www.udayavani.com/wp-content/uploads/2018/04/17/m4-ambedk.jpg)
ಕೆ.ಆರ್.ನಗರ: ಅಂಬೇಡ್ಕರ್ ಜಯಂತಿ ಆಚರಣೆ ಸಂಬಂಧ ಪಟ್ಟಣದ ಅಚ್ಚುತಾ ಸ್ನೇಹ ಬಳಗದಿಂದ ಅನುಮತಿ ಇಲ್ಲದೇ ಹಂಚಿಕೆ ಮಾಡುತ್ತಿದ್ದ ಟೀಶರ್ಟ್ಗಳನ್ನು ಚುನಾವಣೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪ್ರತಿ ವರ್ಷದಂತೆ ಬಳಗದಿಂದ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುತ್ತಿದ್ದಾಗ ಭಾಗವಹಿಸುವವರಿಗೆ ಅಂಬೇಡ್ಕರ್ ಭಾವಚಿತ್ರ ಮತ್ತು ಬಳಗದ ಹೆಸರಿರುವ ಟೀ ಶರ್ಟ್ ನೀಡಲಾಗುತ್ತಿತ್ತು. ಈ ವೇಳೆ ಪ್ಲೆ„ಯಿಂಗ್ ಸ್ಕ್ವಾಡ್ ರವಿಲಿಂಗಪ್ಪ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದು, 77 ಟೀ ಶರ್ಟ್ ವಶ ಪಡಿಸಿಕೊಂಡಿದ್ದಾರೆ. ಅಧಿಕಾರಿಗಳನ್ನು ಕಂಡ ಬಳಗದ ಪದಾಧಿಕಾರಿಗಳು ಪರಾರಿಯಾಗಿದ್ದಾರೆ.
ಪ್ಲೆ„ಯಿಂಗ್ ಸ್ಕ್ವಾಡ್ ರವಿಲಿಂಗಪ್ಪ ಮಾತನಾಡಿ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಅನುಮತಿ ಇಲ್ಲದೆ ಟೀಶರ್ಟ್ ವಿತರಣೆ ಮಾಡುವಂತಿಲ್ಲ. ಈ ಬಗ್ಗೆ ತಮಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ, 77 ಟೀಶರ್ಟ್ ವಶಕ್ಕೆ ಪಡೆದು ದೂರು ದಾಖಲಿಸಲಾಗಿದೆ ಎಂದರು.
ಈ ವೇಳೆ ಸ್ನೇಹ ಬಳಗದ ಅಧ್ಯಕ್ಷ ಎಂ.ತಮ್ಮಣ್ಣ ಮಾತನಾಡಿ, ಬಳಗದಿಂದ ಹೊಸದಾಗಿ ಕಾರ್ಯಕ್ರಮ ಮಾಡುತ್ತಿಲ್ಲ. ಹಲವು ವರ್ಷಗಳಿಂದ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುತ್ತಿದ್ದು, ಯಾವುದೇ ರಾಜಕೀಯ ಸಭೆ ನಡೆಯುತ್ತಿರಲಿಲ್ಲ. ಆದರೂ ಸಂವಿಧಾನ ಶಿಲ್ಪಿ “ಅಂಬೇಡ್ಕರ್ ಜಯಂತಿ ಆಚರಣೆ ವಿಚಾರದಲ್ಲಿ ರಾಜಕೀಯ ಬೆರಿಸಿದ್ದು ವಿಷಾದದ ಸಂಗತಿ ಎಂದರು.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ](https://www.udayavani.com/wp-content/uploads/2024/07/Suraj-Revanna-150x90.jpg)
Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ
![Untitled-1](https://www.udayavani.com/wp-content/uploads/2024/07/Untitled-1-21-150x90.jpg)
BJP-JDS 19 ಸಂಸದರಿದ್ರೂ ಬಜೆಟ್ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್
![Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ](https://www.udayavani.com/wp-content/uploads/2024/07/Mysore1-150x84.jpg)
Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ
![Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ](https://www.udayavani.com/wp-content/uploads/2024/07/DKS1-150x84.jpg)
Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ
![Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ](https://www.udayavani.com/wp-content/uploads/2024/07/mane-10-150x80.jpg)
Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.