ವಾರದಲ್ಲಿ ತಾಲೂಕಿನ 104 ದೇಗುಲ ಸಚ್ಛತೆ


Team Udayavani, Aug 15, 2022, 5:40 PM IST

ವಾರದಲ್ಲಿ ತಾಲೂಕಿನ 104 ದೇಗುಲ ಸಚ್ಛತೆ

ಹುಣಸೂರು: ಸ್ವಾತಂತ್ರ್ಯೋಯ್ಸವದ ಅಮೃತ ಮಹೋತ್ಸವದ ಅಂಗವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರದ್ಧಾ ಕೇಂದ್ರಗಳ ಸಚ್ಛತಾ ಕಾರ್ಯಕ್ರಮದಡಿ ಹುಣಸೂರು ನಗರದ ಮಂಜುನಾಥ ಸ್ವಾಮಿ ದೇವಾಲಯ ಸೇರಿದಂತೆ ಐದು ದೇವಾಲಯಗಳ ಆವರಣ ವನ್ನು ಸ್ವಯಂಸೇವಕರು ಸ್ವತ್ಛಗೊಳಿಸಿದರು.

ಸಚ್ಛತಾ ಕಾರ್ಯದಲ್ಲಿ ಯೋಜನೆಯ ಸ್ವಯಂ ಸೇವಕರು ಸೇರಿ ಇಡೀ ಆವರಣದಲ್ಲಿದ್ದ ಗಿಡಗಳನ್ನು ತೆರವುಗೊಳಿಸಿ, ಕಸ-ಕಡ್ಡಿ, ಪ್ಲಾಸ್ಟಿಕ್‌ ಸೇರಿದಂತೆ ತ್ಯಾಜ್ಯವನ್ನು ಸಂಗ್ರಹಿಸಿ, ಕಸಗುಡಿಸಿ ಸಚ್ಛಗೊಳಿಸಿ ಇಡೀ ಆವರಣವನ್ನು ಅಂದಗೊಳಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಯೋಜನಾ ನಿರ್ದೇಶಕ ಮುರಳೀಧರ್‌, ನಮ್ಮೂರಿನ ದೇವಾಲಯಗಳು ಶ್ರದ್ಧಾ ಕೇಂದ್ರಗಳಾಗಿದ್ದು, ಇವುಗಳ ಸಚ್ಛವಾಗಿಟ್ಟು ಕೊಳ್ಳುವುದು ನಮ್ಮ ಕರ್ತವ್ಯವಾಗಬೇಕು. ಈ ನಿಟ್ಟಿನಲ್ಲಿ ಧರ್ಮಸ್ಥಳ ಯೋಜನೆ ವತಿಯಿಂದ ರಾಜ್ಯದೆಲ್ಲೆಡೆ ಶ್ರದ್ಧಾ ಕೇಂದ್ರಗಳ ಸಚ್ಛತಾ ಕಾರ್ಯಕ್ರಮ ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸ ಲಾಗುತ್ತಿದೆ. ಜೊತೆಗೆ ಸ್ಥಳೀಯವಾಗಿ ಸಂಘ-ಸಂಸ್ಥೆಗಳವರ ಸಹಕಾರ ಪಡೆದು ಸಚ್ಛತಾ ಕಾರ್ಯ ನಡೆಸಲಾಗುತ್ತಿದೆ ಎಂದರು. ಸಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಉಪಾಹಾರ ವ್ಯವಸ್ಥೆ ಕಲ್ಪಿಸಿದ್ದ ಹುಡಾ ಅಧ್ಯಕ್ಷ ಗಣೇಶ್‌ಕುಮಾರಸ್ವಾಮಿ ಮಾತನಾಡಿ, ಇಂತಹ ಸಚ್ಛತಾ ಕಾರ್ಯ ಅನಿವಾರ್ಯವಾಗಿದೆ ಎಂದರು.

ವಾರದಲ್ಲಿ 104 ದೇವಾಲಯ ಸಚ್ಛತೆ: ಶ್ರದ್ಧಾ ಕೇಂದ್ರಗಳ ಸಚ್ಛತಾ ಕಾರ್ಯ ಕ್ರಮದಡಿ ಕಳೆದ ಒಂದು ವಾರದಿಂದ ತಾಲೂಕಿನ 104 ದೇವಾಲಯಗಳ ಆವರಣವನ್ನು 3,370 ಸ್ವಯಂ ಸೇವಕರು ಸೇರಿ ಸಚ್ಛಗೊಳಿಸಲಾಗಿದೆ ಎಂದು ಜಿಲ್ಲಾ ಯೋಜನಾಧಿಕಾರಿ ತಿಳಿಸಿದರು.

ರೋಟರಿ ಅಧ್ಯಕ್ಷ ಪಾಂಡು ಕುಮಾರ್‌, ತಾ. ಯೋಜನಾಧಿಕಾರಿಗಳಾದ ಧನಂಜಯ್‌, ರಮೇಶ್‌, ತಾಲೂಕು ಲೆಕ್ಕಪರಿಶೋಧಕ ಜಯಂತ್‌, ಮೇಲ್ವಿಚಾರಕಾರದ ರಾಣಿ, ರಮೇಶ್‌, ಜೆವಿಕೆಯ ಶೃತಿ, ಯೋಜನಾ ಕಚೇರಿಯ ಅಶೋಕ್‌, ಒಕ್ಕೂಟದ ಅಧ್ಯಕ್ಷರಾದ ರಾಜಮ್ಮ, ಸಂಪಿಗೆ ಸೇರಿದಂತೆ ಕಚೇರಿ ಸಿಬ್ಬಂದಿ ಹಾಗೂ ಸೇವಾಪ್ರತಿ ನಿಧಿಗಳು ಹಾಗೂ ಸ್ವಯಂಸೇವಕರು ಇದ್ದರು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.