ಕಣ್ಮನ ಸೆಳೆದ ಸಾಕು ಪ್ರಾಣಿಗಳ ಪ್ರದರ್ಶನ


Team Udayavani, Oct 3, 2019, 3:00 AM IST

kanmana

ಮೈಸೂರು: ಮೈಸೂರು ವಿಶ್ವವಿದ್ಯಾಲಯ ಹಾಕಿ ಮೈದಾನದಲ್ಲಿ ಆಯೋಜಿಸಿದ್ದ ಸಾಕು ಪ್ರಾಣಿಗಳ ಪ್ರದರ್ಶನದಲ್ಲಿ ವಿವಿಧ ತಳಿಯ ನಾಯಿ, ಬೆಕ್ಕುಗಳು ಗಮನ ಸೆಳೆದವು. ಅರ್ಧ ಅಡಿ ಎತ್ತರದಿಂದ ಮೂರಡಿ ಎತ್ತರದ ವರೆಗಿನ ನಾಯಿಗಳನ್ನು ಕಂಡ ಜನರು ಆಶ್ಚರ್ಯ ವ್ಯಕ್ತಪಡಿಸಿ ಇಂಥ ನಾಯಿಗಳು ಇವೆಯೇ.. ಎಂದು ಕುತೂಹಲದಿಂದ ವೀಕ್ಷಣೆ ಮಾಡಿದರು.

35 ತಳಿಯ 345 ಹೆಚ್ಚು ಶ್ವಾನಗಳು ಹಾಗೂ ಪರ್ಷಿಯನ್‌ ಬೆಕ್ಕು ಸೇರಿದಂತೆ ವಿವಿಧ ತಳಿಯ 23 ಬೆಕ್ಕುಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದವು. ಕೆಲವು ಶ್ವಾನಗಳು ತಮ್ಮ ಗಾತ್ರ, ಬಣ್ಣ, ನಡಿಗೆ ಚುರುಕುತನ ಹೀಗೆ ಬೇರೆ ಬೇರೆ ಕಾರಣಗಳಿಂದ ಗಮನ ಸೆಳೆದರೆ ಇನ್ನು ಕೆಲವು ಶ್ವಾನಗಳು ಮಾಲೀಕರೊಂದಿಗೆ ಸ್ಪರ್ಧೆಯಲ್ಲಿ ವೈಯ್ನಾರ ದಿಂದ ಭಾಗವಹಿಸಿ ತಮ್ಮ ಜಾಣ್ಮೆ ಪ್ರದರ್ಶಿಸಿದವು.

ಪಗ್‌, ಜರ್ಮನ್‌ ಶ‌ಫ‌ರ್ಡ್‌, ಗ್ರೇಟ್‌ ಡೇನ್‌, ಗೋಲ್ಡನ್‌ ರೆಟ್ರಿವರ್‌, ಮುಧೋಳ್‌, ರಾಟ್‌ ವಿಲ್ಲರ್‌, ಬಾಕ್ಸರ್‌, ಬ್ರಿಟಿಷ್‌ ಬುಲ್ಡಾಗ್‌, ಫ್ರೆಂಚ್‌ ಬುಲ್‌ ಡಾಗ್‌, ಮಲ್ಟಿ ಶ್‌, ಚೌ ಚೌ, ಪಿಟ್‌ ಬುಲ್, ಅಮೆರಿಕನ್‌ ಬುಲ್ಲಿ, ಸೈಬೀರಿಯನ್‌ ಹಸ್ಕಿ, ಪಾಕಿಸ್ತಾನಿ ಬುಲ್ಲಿ ಸೇರಿದಂತೆ ನಾನಾ ತಳಿಯ ಶ್ವಾನಗಳು ಪ್ರಮುಖ ಆಕರ್ಷಣೆಯಾಗಿದ್ದವು.

ನಾಯಿಗಳು ಇಲ್ಲಿನ ಬಿಸಿಲಿಗೆ ಹೊಂದಿಕೊಳ್ಳುವುದಕ್ಕೆ ತೊಂದರೆಯಾಗಿ ಸ್ಪರ್ಧೆಯಲ್ಲಿ ಹಿಂದೆ ಬೀಳಬಾರದು ಎಂಬ ಕಾರಣಕ್ಕೆ ಅದರ ಮಾಲೀಕರು ಶ್ವಾನಗಳನ್ನು ಕಾರಿನಲ್ಲಿ ಇರಿಸಿ ಎಸಿ ಹಾಕಿ ಅವುಗಳ ಆರೈಕೆ ಮಾಡಿದದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.