ಕಂದಮ್ಮಗಳ ಜೀವ ಉಳಿಸಲು ವ್ಯಾಘ್ರನೊಂದಿಗೆ ಸೆಣಸಾಡಿದ ಕರಡಿ!


Team Udayavani, Feb 7, 2023, 1:39 PM IST

tdy-12

ಹುಣಸೂರು: ತಾಯಿ ಕರಡಿಯೊಂದು ತನ್ನ ಪುಟ್ಟ ಕಂದಮ್ಮಗಳನ್ನು ಹುಲಿ ಬಾಯಿಂದ ರಕ್ಷಿಸಿಕೊಳ್ಳಲುಸೆಣಸಾಡಿ ವ್ಯಾಘ್ರನನ್ನೇ ಹಿಮ್ಮೆಟ್ಟಿಸಿರುವ ಅಪರೂಪದ ಘಟನೆ ನಾಗರಹೊಳೆ ಉದ್ಯಾನದಲ್ಲಿ ನಡೆದಿದ್ದು ಪ್ರವಾಸಿಗರು ದೃಶ್ಯವನ್ನು ಸೆರೆ ಹಿಡಿದಿದ್ದಾರೆ.

ವನ್ಯ ಪ್ರಿಯರಲ್ಲಿ ಸಂತಸ: ಉದ್ಯಾನದಲ್ಲಿ ಕಳೆದ ಶನಿವಾರ ನಾಗರಹೊಳೆ ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಿಗೆಮೊದಲು ತಾಯಿಯೊಂದಿಗೆ ತೆರಳುತ್ತಿದ್ದ ಎರಡು ಕರಡಿಮರಿಗಳನ್ನು ವೀಕ್ಷಿಸಿ, ಕಣ್ತುಂಬಿಕೊಳ್ಳುತ್ತಿದ್ದರು. ಈವೇಳೆಯೇ ಹಿಂದಿನಿಂದ ಬಂದ ಹುಲಿ, ಒಮ್ಮೆಲೆ ಮರಿಗಳಮೇಲೆ ದಾಳಿಗೆ ಮುಂದಾಗುತ್ತಿ ದ್ದಂತೆ ಎಚ್ಚೆತ್ತ ತಾಯಿಕರಡಿ, ಒಮ್ಮೆಲೆ ಹುಲಿ ಮೇಲೆರಗುತ್ತಿದ್ದಂತೆ ಬೆದರಿದ ಹುಲಿ,ಪರಾರಿಯಾಯಿತು. ಆದರೂ, ಬಿಡದ ಕರಡಿ ಅಟ್ಟಿಸಿಕೊಂಡು ಹೋಯಿತು. ಈ ದೃಶ್ಯ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವನ್ಯಪ್ರಿಯರಲ್ಲಿ ಸಂತಸ ಇಮ್ಮಡಿಗೊಳಿಸಿದೆ.

ಉದ್ಯಾನದ ಎಲ್ಲಾ ವಲಯಗಳಲ್ಲಿ ಆಗಾಗ್ಗೆ ಪ್ರವಾಸಿಗರಿಗೆ ಕಾಡಂಚಿನ ಗ್ರಾಮಸ್ಥರಿಗೆ ಹುಲಿಗಳು ದರ್ಶನ ನೀಡುತ್ತಿವೆ.ಆದರೆ, ಕರಡಿಗಳು ಮಾತ್ರ ನಾಗರಹೊಳೆ ವಲಯ,ಅಂತರಸಂತೆ, ಡಿ.ಬಿ.ಕುಪ್ಪೆ, ಕಲ್ಲಹಳ್ಳ ವಲಯದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಮಾರ್ಗದಲ್ಲಿ ತೆರಳುವಪ್ರಯಾಣಿಕರೂ ಹುಲಿ, ಆನೆ, ಕರಡಿಗಳನ್ನು ಕಂಡುಸಂತಸದಿಂದ ತೆರಳುತ್ತಿದ್ದರು. ಈ ದೃಶ್ಯವನ್ನು ಸಂತೋಷ್‌ಎಂಬವರು ವಿಡಿಯೋ ಮಾಡಿದ್ದು, ವನ್ಯಜೀವಿ ಛಾಯಾಗ್ರಾಹಕ ರವಿಶಂಕರ್‌ ಮೂಲಕ ಕಳುಹಿಸಿದ್ದಾರೆ.

ಸಿಬ್ಬಂದಿ ಕಾರ್ಯ ಶ್ಲಾಘನೀಯ: ನಾಗರಹೊಳೆ ಉದ್ಯಾನದಲ್ಲಿ 843 ಚ.ಕಿ.ಮೀ ಇದ್ದು, ಸಿಬ್ಬಂದಿಜತನದಿಂದ ಕಾರ್ಯ ನಿರ್ವಹಿಸುತ್ತಿರುವುದರಿಂದವನ್ಯಪ್ರಾಣಿಗಳ ಸಂಖ್ಯೆ ಹೆಚ್ಚುತ್ತಿವೆ. ಕಳೆದ ಬಾರಿಯ ಹುಲಿಗಣತಿ ವೇಳೆ ಸುಮಾರು 135ಕ್ಕೂ ಹೆಚ್ಚುಹುಲಿಗಳಿರಬಹುದೆಂದು ಅಂದಾಜಿಸಲಾಗಿದೆ. ಈ ಬಾರಿಯೂ ಗಣತಿ ನಡೆದಿದ್ದು, ಅಧಿಕೃತವಾಗಿ ಸಂಖ್ಯೆಯನ್ನು ಇಲಾಖೆ ಘೋಷಣೆ ಮಾಡಬೇಕಿದೆ.

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

ವರುಣಾ- ಕೋಲಾರ.. ಕ್ಷೇತ್ರ ಯಾವುದಯ್ಯಾ? ಮತ್ತಷ್ಟು ಗೊಂದಲ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ

hd-kumarswamy

26ರಂದು ಪಂಚರತ್ನ ಸಮಾರೋಪ ಸಮಾವೇಶ: ಎಚ್.ಡಿ.ಕುಮಾರಸ್ವಾಮಿ

tdy-10

ನರಸಿಂಹರಾಜ ಕ್ಷೇತ್ರಕ್ಕೆ ಯಾರಾಗಲಿದ್ದಾರೆ ಅಧಿಪತಿ

tdy-17

ತಂಬಾಕುನಾಡಲ್ಲಿ ಹಾಲಿ, ಮಾಜಿ ಶಾಸಕರ ಫೈಟ್‌

4-hunsur-congress

ಹುಣಸೂರು: ಕಾಂಗ್ರೆಸ್ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.