ದೇಶಕ್ಕೆ ಉಗ್ರರ ನುಸುಳಿಸಿದ್ದೇ ಬಿಜೆಪಿ ಸಾಧನೆ


Team Udayavani, Feb 22, 2019, 7:26 AM IST

m2-ugrara.jpg

ನಂಜನಗೂಡು: ಉಗ್ರಗಾಮಿಗಳು ದೇಶದೊಳಗೆ ನುಗ್ಗಲು ಬಿಟ್ಟಿದ್ದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯಾಗಿದೆ ಎಂದು  ಸಂಸದ ಆರ್‌.ಧ್ರುವನಾರಾಯಣ ಟೀಕಿಸಿದರು.

ನಗರದ ಚಾಮಲಾಪುರದ ಹುಂಡಿಯಲ್ಲಿ ಗುರುವಾರ ನಡೆದ ಜನ ಸಂಪರ್ಕ ಸಭೆಯಲ್ಲಿ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿ ಆಡಳಿತ ವೈಫ‌ಲ್ಯದ ಕುರಿತು ವಿವರವಾಗಿ ಮುದ್ರಿಸಿರುವ ಹೊತ್ತಿಗೆಗಳನ್ನು ಮನೆ ಮನೆಗೆ ತಲುಪಿಸಿ  ಕಾಂಗ್ರೆಸ್‌ ಗೆಲುಗೆ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ಪೊಳ್ಳು ಭರವಸೆ: ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ದೇಶದ ಪ್ರತಿಯೊಬ್ಬರ ಖಾತೆಗೂ ಹಣ ಜಮೆ ಮಾಡುವುದಾಗಿ ನೀಡಿದ್ದ ಭರವಸೆ ಏನಾಯಿತು?, ಯಾರ ಖಾತೆಗೆ ಎಷ್ಟು ಹಣ ಬಂದಿದೆ ಎಂದು ಪ್ರಶ್ನಿಸಿದ ಅವರು, ವಾರ್ಷಿಕ ಒಂದು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದ ಬಿಜೆಪಿ ಕಳೆದ ಐದು ವರ್ಷಗಳಲ್ಲಿ ಕೇವಲ 37 ಲಕ್ಷ ಮಂದಿಗೆ ಮಾತ್ರ ಕೆಲಸ ನೀಡಿದೆ.  ಸುಳ್ಳು ಪ್ರಚಾರ, ಪೊಳ್ಳು ಘೋಷಣೆಗಳಲ್ಲಿ ನಿರತವಾಗಿದೆ. ಬಡವರು, ರೈತರು, ಕೂಲಿ ಕಾರ್ಮಿಕರ ಬಗ್ಗೆ ಕಾಳಜಿಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧ್ರುವ ಕಾಂಗ್ರೆಸ್‌ ಆಸ್ತಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ವಿಷ್ಣುನಾಧನ್‌ ಮಾತನಾಡಿ, ಅತ್ಯಂತ ಕ್ರಿಯಾಶೀಲ ಸಂಸದ ಎಂಬ ಪ್ರಸಿದ್ಧಿ ಪಡೆದಿರುವ ಆರ್‌.ಧ್ರುವನಾರಾಯಣ ಪಕ್ಷದ ಆಸ್ತಿಯಾಗಿದ್ದಾರೆ. ಸಾಧನೆಯಲ್ಲಿ ರಾಜ್ಯಕ್ಕೆ ಪ್ರಥಮರಾಗಿ, ರಾಷ್ಟ್ರದಲ್ಲಿ ಐದನೇ ಸ್ಥಾನ ಪಡೆದಿದ್ದಾರೆ. ಇವರ ಗೆಲುವು ಕಟ್ಟಿಟ್ಟಬುತ್ತಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಧ್ರುವನಾರಾಯಣ ಸಾಧನೆ ಹಾಗೂ ಬಿಜೆಪಿ ದುರಾಡಳಿತದ ಕುರಿತು ಹೊರತಂದಿರುವ ಕಿರುಹೊತ್ತಿಗೆಯನ್ನು ಮತದಾರರಿಗೆ ತಲುಪಿಸಿ ಭಾರಿ ಮತಗಳ ಅಂತರದಿಂದ ಅವರನ್ನು ಗೆಲ್ಲಿಸಬೇಕು ಎಂದು ಕೋರಿದರು. ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ಕ್ಷೇತ್ರದಲ್ಲಿ ಪ್ರತಿ ಕಾರ್ಯಕರ್ತರೂ ತಲಾ 25 ಮನೆಗಳ ಜವಾಬ್ದಾರಿ ಹೊತ್ತು ಕಾಂಗ್ರೆಸ್‌ಗೆ ಮತ ತರಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿಜಯಕುಮಾರ್‌, ಕ್ಷೇತ್ರ ವೀಕ್ಷಕ ಶ್ರೀಕಂಠು, ಪಕ್ಷದ ನಗರಾಧ್ಯಕ್ಷ ಪಿ.ಶ್ರೀನಿವಾಸ್‌, ನಗರಸಭಾಧ್ಯಕ್ಷೆ ಪುಷ್ಪಲತಾ ಕಮಲೇಶ, ಉಪಾಧ್ಯಕ್ಷ ಪ್ರದೀಪ್‌, ನಗರಸಭೆ ಸದಸ್ಯರಾದ ಸಿ.ಎಂ. ಶಂಕರ, ಲಿಂಗಪ್ಪ, ಚಲುವರಾಜು, ಆರ್‌ ರಾಜು, ಮಂಜುನಾಥ, ಮುಖಂಡರಾದ ಕುರಹಟ್ಟಿ ಮಹೇಶ, ಎಸ್‌.ಸಿ.ಬಸವರಾಜು, ಮಂಜು. ನಂದಕುಮಾರ, ಆರ್‌.ಮಹದೇವು, ಅರಸು, ಶ್ರೀಧರ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.