ಬಿಜೆಪಿಯವರು ಮಾತ್ರ ಹಿಂದೂಗಳಲ್ಲ, ನಾನು ಹಿಂದೂ; ಸಿಎಂ ಸಿದ್ದರಾಮಯ್ಯ
Team Udayavani, Jul 15, 2017, 12:14 PM IST
ಮೈಸೂರು:ಭಾರತೀಯ ಜನತಾ ಪಕ್ಷದವರು ಮಾತ್ರ ಹಿಂದೂಗಳಲ್ಲ, ನನ್ನ ಹೆಸರು ಕೂಡಾ ಸಿದ್ದರಾಮ, ನಾನು ಹಿಂದೂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ನಗರಕ್ಕೆ ಭೇಟಿ ನೀಡಿದ್ದ ಸಿಎಂ ಅವರಲ್ಲಿ ಸುದ್ದಿಗಾರರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕುರಿತ ಆರೋಪದ ಬಗ್ಗೆ ಪ್ರಶ್ನಿಸಿದಾಗ, ಬಿಜೆಪಿಯವರು ಮಾತ್ರ ಹಿಂದೂವಲ್ಲ, ಯಡಿಯೂರಪ್ಪ ಒಬ್ಬನೇ ಹಿಂದುನಾ, ನಾನು ಕೂಡಾ ಹಿಂದೂ ಎಂದು ಹೇಳಿದರು.
ಬಿಜೆಪಿಯಲ್ಲಿ ವಿಸ್ತಾರಕ್ ಅಂದ್ರೆ ಹಿಂದೂತ್ವದ ವಿಸ್ತಾರ. ಬಿಜೆಪಿಯವರು ಈಗಲೂ ಬೆಂಕಿ ಹಚ್ಚಲು ಯತ್ನಿಸುತ್ತಿದ್ದಾರೆ. ನಾವು ಅದನ್ನು ಆರಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ