![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ನಂಜನಗೂಡಿಗೆ ಈಗ ಸಿಸಿ ಕ್ಯಾಮರಾ ಕಾವಲು
Team Udayavani, Feb 17, 2017, 12:41 PM IST
![mys4.jpg](https://www.udayavani.com/wp-content/uploads/2017/02/17/mys4.jpg)
ನಂಜನಗೂಡು: ಪಟ್ಟಣದಲ್ಲಿ ಕಾನೂನು ಮೀರಿ ನಡೆದರೆ ಜೋಕೆ, ಹಾಗಂತ ಎಲ್ಲೂ ಫಲಕಗಳನ್ನು ಅಳವಡಿಸಿಲ್ಲ. ಆದರೆ ಕಾನೂನು ಉಲ್ಲಂ ಸಿ ನೀವು ನಡೆದುಕೊಳ್ಳುತ್ತಿರುವ ಸಂಗತಿಗಳನ್ನು ದೃಶ್ಯ ಸಹಿತವಾಗಿ ಸೆರೆ ಹಿಡಿದು ಪೊಲೀಸ್ ಇಲಾಖೆಗೆ ದಾಖಲಿಸುವ ಕೆಲಸವನ್ನೀಗ ನಗರದಾದ್ಯಂತ ವಿವಿಧ ವೃತ್ತಗಳಲ್ಲಿ ಅಳವಡಿಸಲಾದ ಸಿಸಿ ಕ್ಯಾಮರಾಗಳು ಸದ್ದಿಲ್ಲದೆ ಮಾಡುತ್ತಿವೆ.
ನಗರದ ವಿವಿಧ ಮುಖ್ಯ ಸ್ಥಳ ಗಳಲ್ಲಿ ಈಗಾಗಲೆ ಸಿಸಿ ಕ್ಯಾಮರಾ ಅಳವಡಿಸ ಲಾಗಿದೆ. ಕಾನೂನು ಮೀರಿ ನಡೆದರೆ ಸಿಕ್ಕಿ ಬೀಳುವುದು ಈಗ ಖಚಿತ. ಹಾಗಾಗಿ ಸಾರ್ವಜನಿಕರೇ ಜೋಕೆ ಎನ್ನುವಂತಾಗಿದೆ. ಪುರ ಸಭೆಯಿಂದ ನಗರ ಸಭೆಯಾಗಿ ಬಡ್ತಿ ಹೊಂದಿ ಅತ್ಯಂತ ವೇಗವಾಗಿ ವಿಸ್ತಾರ ಗೊಳ್ಳುತ್ತಿರುವ ರಾಜ್ಯದ ಕೈಗಾರಿಕಾ ಹಾಗೂ ಧಾರ್ಮಿಕ ನಗರಗಳಲ್ಲಿ ಒಂದಾದ ನಂಜನಗೂಡಿನಲ್ಲಿ ಅಪರಾಧಗಳನ್ನು ತಡೆಯುವ ಉದ್ದೇಶದಿಂದ ಪೊಲೀಸ್ ಇಲಾಖೆ ಸಿಸಿ ಕ್ಯಾಮರಾಗಳನ್ನು ಅಳವಡಿಸಿದೆ.
ಇಲಾಖೆ ಗುರುತಿಸಿರುವ ಅಪೊಲೋ, ನೆಹರು, ಹುಲ್ಲಳ್ಳಿ, ರಾಕ್ಷಸ ಮಂಟಪ, ಅಂಬೇಡ್ಕರ ವೃತ್ತ, ಪ್ರಮುಖ ಕಾಲೇಜುಗಳು, ಬಾಲಕಿಯರ ವಸತಿ ನಿಲಯ ಸೇರಿದಂತೆ ನಗರದ ಆಯ್ದ 30ಕ್ಕೂ ಹೆಚ್ಚು ಪ್ರದೇಶಗಳ ಕಾವಲುಗಾರಿಕೆಯ ನೇರ ಹೊಣೆಗಾರಿಕೆಯನ್ನು ಸಿಸಿ ಕ್ಯಾಮರಾಗಳು ನಿರ್ವಹಿಸುತ್ತವೆ.
ಆದ್ದದರಿಂದ ಪಟ್ಟಣ ವ್ಯಾಪ್ತಿಯ ಅಪರಾಧಗಳ ಸಂಖ್ಯೆ ಕಡಿಮೆ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ನಿರಂತರವಾಗಿ ಹಗಲು-ರಾತ್ರಿ ಎನ್ನದೆ ಕಾರ್ಯಾಚರಣೆ ನಡೆಸುವ ಕಾವಲುಗಾರಿಕೆ ಕ್ಯಾಮರಾಗಳು, ಅಲ್ಲಿನ ಪ್ರತಿಯೊಂದು ನಡಾವಳಿಗಳನ್ನು ಸೆರೆ ಹಿಡಿದು ಕ್ಷಣದಲ್ಲಿ ನಗರದ ಪೊಲೀಸ್ ಠಾಣೆಯಲ್ಲಿನ ದೊಡ್ಡದಾದ ಎರಡು ಟಿವಿಗಳ ಮುಖಾಂತರ ಬಿತ್ತರಿಸುತ್ತವೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ](https://www.udayavani.com/wp-content/uploads/2024/07/Suraj-Revanna-150x90.jpg)
Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ
![Untitled-1](https://www.udayavani.com/wp-content/uploads/2024/07/Untitled-1-21-150x90.jpg)
BJP-JDS 19 ಸಂಸದರಿದ್ರೂ ಬಜೆಟ್ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್
![Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ](https://www.udayavani.com/wp-content/uploads/2024/07/Mysore1-150x84.jpg)
Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ
![Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ](https://www.udayavani.com/wp-content/uploads/2024/07/DKS1-150x84.jpg)
Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ
![Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ](https://www.udayavani.com/wp-content/uploads/2024/07/mane-10-150x80.jpg)
Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.