ಸಾಮಾಜಿಕ ತಾಣದಿಂದ ನೈತಿಕ ಮೌಲ್ಯ ನಾಶ


Team Udayavani, Mar 17, 2017, 12:25 PM IST

mys2.jpg

ಮೈಸೂರು: ಸಾಮಾಜಿಕ ಜಾಲತಾಣಗಳ ವ್ಯಾಮೋಹದಿಂದ ಯುವಕರಲ್ಲಿ ಸಾಂಸ್ಕೃತಿಕ ಹಾಗೂ ನೈತಿಕ ಮೌಲ್ಯಗಳು ನಶಿಸುತ್ತಿವೆ ಎಂದು ಮಹಿಳಾ ಹೋರಾಟಗಾರ್ತಿ ಕೆ.ಎಸ್‌.ನಂದಿನಿ ಜಯರಾಂ ಕಳವಳ ವ್ಯಕ್ತಪಡಿಸಿದರು.

ನಗರದ ಸಿದ್ದಾರ್ಥ ಬಡಾವಣೆಯಲ್ಲಿರುವ ಟೆರಿಷಿಯನ್‌ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಕನ್ನಡ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವದ ಇತರೆ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಯುವ ಶಕ್ತಿ ಹೆಚ್ಚಾಗಿದ್ದು, ದೇಶದ ಅಭಿವೃದ್ಧಿಯಲ್ಲಿ ಯುವಶಕ್ತಿ ಆನೆ ಬಲವಿದ್ದಂತೆ.

ಆದರೆ, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಸಾಮಾಜಿಕ ಜಾಲತಾಣದ ವ್ಯಾಮೋಹದಿಂದಾಗಿ ಯುವಕರಲ್ಲಿ ಸಂಸ್ಕೃತಿ, ಚಿಂತನೆ, ನೈತಿಕ ಮೌಲ್ಯಗಳು ನಶಿಸುತ್ತಿದ್ದು, ಸಮಾಜಕ್ಕೆ ಯುವ ಸಮುದಾಯದಿಂದ ಯಾವುದೇ ಕೊಡುಗೆ ದೊರೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಯುವ ಜನತೆ ಎಚ್ಚೆತ್ತುಕೊಳ್ಳಬೇಕಾದ ಅಗತ್ಯವಿದ್ದು, ಆ ಮೂಲಕ ಸಮಾಜದ ಸ್ವಾಸ್ಥವನ್ನು ಕಾಪಾಡಬೇಕಾಗಿದೆ ಎಂದರು.

ಕಾಲೇಜಿನಲ್ಲಿ ನಡೆದ ಕನ್ನಡ ಸಂಭ್ರಮ ಕಾರ್ಯಕ್ರಮದಲ್ಲಿ ಕನ್ನಡ ನಾಡು-ನುಡಿ, ಕಲೆ, ಸಾಹಿತ್ಯ ಸಂಸ್ಕೃತಿ ಅನಾವರಣಗೊಳಿಸಿದರು. ಸ್ಥಳೀಯ ವಿದ್ಯಾರ್ಥಿಗಳ ಜತೆಗೆ ಹೊರ ರಾಜ್ಯ ಹಾಗೂ ವಿದೇಶಿ ವಿದ್ಯಾರ್ಥಿಯರಿಗೆ ಕನ್ನಡದ ಕಂಪನ್ನು ಪಸರಿಸುವ ಸಲುವಾಗಿ ಕುವೆಂಪು ಅವರ ಕವಿತೆಗಳು, ಹಾಡು ಸೇರಿದಂತೆ ಕನ್ನಡದ ಅರಿವು ಮೂಡಿಸುವ ನೃತ್ಯ ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಿತು. ಕನ್ನಡತೇರರ ಪ್ರಾಂಶುಪಾಲ, ಅಧ್ಯಾಪಕ ವರ್ಗ ಹಾಗೂ ವಿದ್ಯಾರ್ಥಿಗಳು ಕನ್ನಡ ಚಿತ್ರಗೀತೆ, ಭಾಷಣವನ್ನು ಮಾಡಿ ಕನ್ನಡ ಅಭಿಮಾನ ಮೆರದರು.

ಕಾರ್ಯಕ್ರಮದಲ್ಲಿ ಬಿಗ್‌ಬಾಸ್‌ ಖ್ಯಾತಿಯ ಕೀರ್ತಿಕುಮಾರ್‌ (ಕಿರಿಕ್‌ ಕೀರ್ತಿ), ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್‌.ವಿ.ರಾಜೀವ್‌, ಕಾಲೇಜು ವ್ಯವಸ್ಥಾಪಕರಾದ ಸಿಸ್ಟರ್‌ ಅಂಜಲಿ, ನಿರ್ದೇಶಕಿ ಸಿಸ್ಟರ್‌ ಸಚಿತ, ಆಡಳಿತಾಧಿಕಾರಿ ಡಾ.ಸಿಸ್ಟರ್‌ ಜನಿವಿವ್‌, ಪ್ರಾಂಶುಪಾಲ ಪ್ರೊ. ವಿ.ಕೆ.ಜೋಸ್‌, ಕನ್ನಡ ವಿಭಾಗ ಮುಖ್ಯಸ್ಥೆ ಡಾ.ಜಿ.ಎಸ್‌. ಸುಶೀಲಮ್ಮ ಹಾಜರಿದ್ದರು.

ಟಾಪ್ ನ್ಯೂಸ್

1-wwewewqe

Singapore Open; ವಿಶ್ವದ ನಂ.1 ಜೋಡಿ ಸಾತ್ವಿಕ್‌ -ಚಿರಾಗ್ ಗೆ ಆಘಾತಕಾರಿ ಸೋಲು

15-

Kundapura: ಕಾರುಗಳ ಢಿಕ್ಕಿ; ಚಾಲಕನಿಗೆ ಗಾಯ

Madhu Bangarappa ಬಿಜೆಪಿಯವರು ಕಲಾಂ ಹೇರ್‌ಕಟ್‌ ಬಗ್ಗೆ ಮಾತನಾಡುವರೇ?

Madhu Bangarappa ಬಿಜೆಪಿಯವರು ಕಲಾಂ ಹೇರ್‌ಕಟ್‌ ಬಗ್ಗೆ ಮಾತನಾಡುವರೇ?

14

Bantwala: ಪದ್ಮನಾಭ ಸಾಮಂತ್‌ ಸಾವಿನ ಪ್ರಕರಣ; ತನಿಖೆಗೆ ವಿಶೇಷ ತಂಡ ರಚನೆ

1-wqeqwewwqe

Bengaluru ಸಾವರ್ಕರ್ ಮೇಲ್ಸೇತುವೆ ಫಲಕಕ್ಕೆ ಮಸಿ ಬಳಿದ NSUI ಕಾರ್ಯಕರ್ತರ ಬಂಧನ

1-rerre

Shivamogga; ಚಂದ್ರಶೇಖರ ನಿವಾಸದಲ್ಲಿ ಸಿಐಡಿ ತಂಡ ತನಿಖೆ: ಪೆನ್ ಡ್ರೈವ್ ವಶಕ್ಕೆ

12-kaup

Kaup: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಬದಿಯ ಮೋರಿಗೆ ಢಿಕ್ಕಿ ಹೊಡೆದು ಪಲ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa ಬಿಜೆಪಿಯವರು ಕಲಾಂ ಹೇರ್‌ಕಟ್‌ ಬಗ್ಗೆ ಮಾತನಾಡುವರೇ?

Madhu Bangarappa ಬಿಜೆಪಿಯವರು ಕಲಾಂ ಹೇರ್‌ಕಟ್‌ ಬಗ್ಗೆ ಮಾತನಾಡುವರೇ?

Hunsur ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕುರುಳಿದ ಲಾರಿ; ತಪ್ಪಿದ ಭಾರೀ ಅನಾಹುತ

Hunsur ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕುರುಳಿದ ಲಾರಿ; ತಪ್ಪಿದ ಭಾರೀ ಅನಾಹುತ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

4-

Hunsur: ಉತ್ತಮ ಮಳೆ; ಲಕ್ಷ್ಮಣತೀರ್ಥ ನದಿ ಒಳ ಹರಿವು ಹೆಚ್ಚಳ

Elephant Census ಬಂಡೀಪುರದಲ್ಲಿ ಆನೆ ಗಣತಿ ಸಂಪನ್ನ

Elephant Census ಬಂಡೀಪುರದಲ್ಲಿ ಆನೆ ಗಣತಿ ಸಂಪನ್ನ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-wwewewqe

Singapore Open; ವಿಶ್ವದ ನಂ.1 ಜೋಡಿ ಸಾತ್ವಿಕ್‌ -ಚಿರಾಗ್ ಗೆ ಆಘಾತಕಾರಿ ಸೋಲು

15-

Kundapura: ಕಾರುಗಳ ಢಿಕ್ಕಿ; ಚಾಲಕನಿಗೆ ಗಾಯ

Madhu Bangarappa ಬಿಜೆಪಿಯವರು ಕಲಾಂ ಹೇರ್‌ಕಟ್‌ ಬಗ್ಗೆ ಮಾತನಾಡುವರೇ?

Madhu Bangarappa ಬಿಜೆಪಿಯವರು ಕಲಾಂ ಹೇರ್‌ಕಟ್‌ ಬಗ್ಗೆ ಮಾತನಾಡುವರೇ?

14

Bantwala: ಪದ್ಮನಾಭ ಸಾಮಂತ್‌ ಸಾವಿನ ಪ್ರಕರಣ; ತನಿಖೆಗೆ ವಿಶೇಷ ತಂಡ ರಚನೆ

1-wqeqwewwqe

Bengaluru ಸಾವರ್ಕರ್ ಮೇಲ್ಸೇತುವೆ ಫಲಕಕ್ಕೆ ಮಸಿ ಬಳಿದ NSUI ಕಾರ್ಯಕರ್ತರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.