ನಾಗರಹೊಳೆಯಲ್ಲಿ ಹುಲಿಗಣತಿ ಅಂತ್ಯ


Team Udayavani, Jan 15, 2018, 4:30 PM IST

mys-.jpg

ಹುಣಸೂರು: ಆರು ದಿನಗಳ ಕಾಲ ನಾಗರಹೊಳೆ ರಾಷ್ಟ್ರೀಯ ಉದ್ಯಾನ ದಲ್ಲಿ ನಡೆದ ರಾಷ್ಟ್ರೀಯ ಹುಲಿಗಣತಿ ಅಂತ್ಯಗೊಂಡಿತು. ವನ್ಯಜೀವಿ ಆಸಕ್ತ ಸ್ವಯಂಸೇವಕರು ಹಾಗೂ ಪೊನ್ನಂ ಪೇಟೆ ಅರಣ್ಯ ತರಬೇತಿ ಕಾಲೇಜಿನ
ವಿದ್ಯಾರ್ಥಿಗಳು ಗಣತತಿ ವೇಳೆ ಹುಲಿಕಂಡ ಖುಷಿಯಲ್ಲಿ ವಾಪಸ್‌ ಆದರು.

ಮೊದಲ ಮೂರುದಿನ ಮಾಂಸಹಾರಿ, ನಂತರದ ಮೂರು ದಿನ ಸಸ್ಯಹಾರಿ ಪ್ರಾಣಿಗಳ ಗಣತಿ ಹಾಗೂ ಉದ್ಯಾನದಲ್ಲಿ ವನ್ಯಜೀವಿಗಳ ಆಹಾರ ಹಾಗೂ ಜೀವ ವೈವಿಧ್ಯತೆ ಮತ್ತು ಉದ್ಯಾನದ ಪರಿಸರ, ಸ್ಥಿತಿಗತಿ ಬಗ್ಗೆ ಗಣತಿ ನಡೆಸಿ, ವೆಜ್ಞಾನಿಕವಾಗಿ ದಾಖಲು ಮಾಡಿರುವ ಎಲ್ಲ ಮಾಹಿತಿಯನ್ನು ಇಲಾಖೆಗೆ ಸಲ್ಲಿಸಿದ್ದಾರೆ. 

ಗಣತಿ ವಿವರ ದಾಖಲು: ಕಡಿಮೆ ಪ್ರದೇಶದಲ್ಲಿ ಹೆಚ್ಚು ಹುಲಿ ಸಾಂದ್ರತೆ ಇರುವ ನಾಗರಹೊಳೆ ಉದ್ಯಾನದಲ್ಲಿ
ಒಟ್ಟಾರೆ ಗಣತಿಯಲ್ಲಿ 15ಕ್ಕೂ ಹೆಚ್ಚು ಹುಲಿ, ಮೂರು ಚಿರತೆ ಸೇರಿದಂತೆ ಸಾಕಷ್ಟು ಆನೆ, ಜಿಂಕೆ, ಸಾಂಬಾರ್‌
ಜಿಂಕೆ, ಕಾಡೆಮ್ಮೆ, ಕಾಡುಕುರಿ, ಕಾಡುಹಂದಿ, ಮುಳ್ಳುಹಂದಿ, ಕಾಡು ಕೋಳಿ, ಉಡ, ಪಕ್ಷಿಗಳು ಸೇರಿದಂತೆ ಉದ್ಯಾನದಲ್ಲಿನ ವನ್ಯಜೀವಿಗಳನ್ನು ಕಂಡಿದ್ದಾರೆ. ಇವೆಲ್ಲದರ ಜೊತೆಗೆ ಗಣತಿ ದಾರರು ಪ್ರಾಣಿಗಳಿಗೆ ಕಾಡಿನೊಳಗೆ ಲಭ್ಯವಿರುವ ಹುಲ್ಲು, ವಿವಿಧ ಜಾತಿಯ ಮರಗಳ ವಿವರ ದಾಖಲಿಸಿದರು.

ಇತ್ತ ಮೈಸೂರು, ಕೊಡಗು, ಕೇರಳದ ಮಧಮಲೆ, ತಮಿಳುನಾಡಿನ ವೈನಾಡುಗಡಿ ಭಾಗದವರೆಗೆ ಪಶ್ಚಿಮಘಟ್ಟಗಳ (ಬ್ರಹ್ಮಗಿರಿ) ಸಾಲಿನಲ್ಲಿ ಸೇರಿ ಹಸಿರು ಹಾಸು ಹೊಕ್ಕಾಗಿರುವ ಈ ವಿಶ್ವ ವಿಖ್ಯಾತ ನಾಗರಹೊಳೆ (ರಾಜೀವ್‌ ಗಾಂಧಿ) ರಾಷ್ಟ್ರೀಯ ಉದ್ಯಾನವನದ 643 ಚದರ ಕಿ.ಮೀ ವ್ಯಾಪ್ತಿಯ 8 ವಲಯಗಳಲ್ಲಿ ಕೊಡಗು ಜಿಲ್ಲೆಗೆ ಸೇರಿದ ಆನೆಚೌಕೂರು, ಕಲ್ಲಹಳ್ಳ, ವೀರನಹೊಸಹಳ್ಳಿ, ನಾಗರ ಹೊಳೆ, ಡಿ.ಬಿ.ಕುಪ್ಪೆ, ಅಂತರಸಂತೆ, ಮೇಟಿಕುಪ್ಪೆಗಳಲ್ಲಿ ಹುಣಸೂರು ವಲಯಗಳನ್ನಾಗಿ ವಿಂಗಡಿಸಿದ್ದು, ನಾಗರಹೊಳೆ ಉದ್ಯಾನದ ನುಗು ಜಲಾಶಯ, ಕಬಿನಿ ಹಿನ್ನೀರು ಪ್ರದೇಶದ ದಟ್ಟ ಕಾಡಿರುವ ಡಿ,ಬಿ,ಕುಪ್ಪೆ, ಮೇಟಿಕುಪ್ಪೆ, ಅಂತರ ಸಂತೆಯಲ್ಲಿ ಮತ್ತು ಹೆಚ್ಚಾಗಿ ಹುಲಿಗಳು ಕಾಣಿಸಿದೆ, ಕಲ್ಲಹಳ್ಳ ವಲಯದಲ್ಲಿ ರಸ್ತೆ ಬದಿಯೇ ಹುಲಿ ಕಾಣಿಸಿಕೊಂಡಿದ್ದರೆ, ಹುಣಸೂರು ವಲಯದಲ್ಲಿ ಎರಡು, ವೀರನಹೊಸಹಳ್ಳಿಯಲ್ಲಿ ಒಂದು ಮಾತ್ರ ಗಣತಿ ವೇಳೆ ಗೋಚರಿಸಿದೆ. ಹಲವು ಸ್ವಯಂ ಸೇವಕರು ಹಾಗೂ ಸಿಬ್ಬಂದಿಗಳು ಮತ್ತು ವನ್ಯಜೀವಿ ಛಾಯಾ ಚಿತ್ರಗ್ರಾಹಕರು ನೇರವಾಗಿ ಕಂಡ ಪ್ರಾಣಿಗಳನ್ನು ಸೆರೆ ಹಿಡಿದಿದ್ದಾರೆ.

ಉದ್ಯಾನದ 8 ವಲಯಗಳಲ್ಲೂ ಆಯಾ ವಲಯದ ವಲಯ ಅರಣ್ಯಾಕಾರಿಗಳ ಮೇಲುಸ್ತು ವಾರಿಯಲ್ಲಿ ಗಣತಿ ಕಾರ್ಯ ನಡೆದಿದೆ. ಆಯಾ ವಿಭಾಗದ ಎಸಿಎಫ್ಗಳಾದ ಪ್ರಸನ್ನಕುಮಾರ್‌,ಆಂಥೋಣಿ ಪೌಲ್‌, ಪೂವಯ್ಯ ಅವರು ಸ್ಥಳದಲ್ಲೇ ಮೊಕ್ಕಾಂ ಹೂಡಿ ವ್ಯವಸ್ಥಿತ ಗಣತಿಗೆ ಹಾಗೂ ಆಗಮಿಸಿದ್ದವರಿಗೆ ಸೌಕರ್ಯ ಒದಗಿಸಲು ಶ್ರಮಹಾಕಿದರು. 

„ ಸಂಪತ್‌ ಕುಮಾರ್‌

ಟಾಪ್ ನ್ಯೂಸ್

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.