ಅಧಿವೇಶನ ಕರೆಯಲು ಸರ್ಕಾರಕ್ಕೆ ಭಯವಿದೆ: ಸಿದ್ದರಾಮಯ್ಯ


Team Udayavani, Jul 1, 2021, 10:42 AM IST

ಅಧಿವೇಶನ ಕರೆಯಲು ಸರ್ಕಾರಕ್ಕೆ ಭಯವಿದೆ: ಸಿದ್ದರಾಮಯ್ಯ

ಮೈಸೂರು: ಅಧಿವೇಶನ ಕರೆಯಲು ಸರ್ಕಾರಕ್ಕೆ ಭಯವಿದೆ. ತಮ್ಮ ಬಣ್ಣ ಬಯಲಾಗುವ ಹೆದರಿಕೆ ಸರ್ಕಾರಕ್ಕಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ತುರ್ತಾಗಿ ರಾಜ್ಯದಲ್ಲಿ ವಿಧಾನಸಭಾ ಅಧಿವೇಶನ ಕರೆಯಬೇಕು.ಇಂತಹ ತುರ್ತು ಪರಿಸ್ಥಿತಿಯಲ್ಲಿ ಅಧಿವೇಶನ ಕರೆಯದೆ ಇನ್ನು ಯಾವ ಸಂದರ್ಭದಲ್ಲಿ ಅಧಿವೇಶನ ಕರೆಯುತ್ತಾರೆ ? ವಿರೋಧ ಪಕ್ಷಗಳನ್ನು ಎದುರಿಸಲು ಆಡಳಿತ ಪಕ್ಷಕ್ಕೆ ಭಯವಿದೆ. ಹೀಗಾಗಿಯೇ ಅಧಿವೇಶನ ಕರೆಯುತ್ತಿಲ್ಲ ಎಂದರು.

ಪ್ರಜಾಪ್ರಭುತ್ವದ ಮೇಲೆ ಅವರಿಗೆ ನಂಬಿಕೆ ಇದ್ದರೆ ಅಧಿವೇಶನ ಕರೆಯಬೇಕು. ನಾನು ಈಗಲು ಆಗ್ರಹ ಮಾಡುತ್ತೇನೆ. ತುರ್ತಾಗಿ ಮುಂಗಾರು ಅಧಿವೇಶನ ಕರೆಯಿರಿ ಎಂದರು ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:ನಾನು ಮನೆಯವನೇ.. ಮೂಲ-ವಲಸಿಗ ಪ್ರಶ್ನೆಯೇ ಇಲ್ಲ: ಕಾಂಗ್ರೆಸ್ ಸಿಎಂ ವಿಚಾರಕ್ಕೆ ಸಿದ್ದರಾಮಯ್ಯ

ಯೂತ್ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದ ಗೊಂದಲದ ಬಗ್ಗೆ ಮಾತನಾಡಿದ ಅವರು, ಅದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಅದು ಪ್ರತ್ಯೇಕವಾದ ವ್ಯವಸ್ಥೆ. ಆದರೂ ನಾನು ಸಲಹೆ ಕೊಟ್ಟಿದ್ದೆ.ಬಪ್ರತ್ಯೇಕ ಚುನಾವಣೆ ನಡೆದ ಮೇಲೆ ಅವರ ಆಯ್ಕೆಯಾಗಿದೆ. ಹೊಂದಾಣಿಕೆಯಿಂದ ಒಬ್ಬರನ್ನು ನೇಮಿಸಿ ಎಂದು ಹೇಳಿದ್ದೆ ಎಂದರು.

ಇದರಲ್ಲಿ ನನ್ನದಾಗಲಿ ಡಿಕೆ ಶಿವಕುಮಾರ್ ಅವರದ್ದಾಗಲಿ ಪಾತ್ರ ಇರುವುದಿಲ್ಲ. ಈ ವಿಚಾರದಲ್ಲಿ ಗೊಂದಲಗಳು ಬೇಡ ಎಂದು ಸಿದ್ದರಾಮಯ್ಯ ಹೇಳಿದರು

ಟಾಪ್ ನ್ಯೂಸ್

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.