ಚಾಮುಂಡೇಶ್ವರಿಯಲ್ಲಿ ಬಹಿರಂಗವಾಗಿ CMಗೆ ಕ್ಲಾಸ್ ತಗೊಂಡ JDS ಕಾರ್ಯಕರ್ತ


Team Udayavani, Apr 25, 2018, 3:32 PM IST

CM-Sidda.jpg

ಮೈಸೂರು: ಏ ಮರಿಸ್ವಾಮಿ ನೀನ್ ನನ್ನ ಜತೆ ಇದ್ದೀಯಲ್ಲ ಬಾರಯ್ಯ ಇಲ್ಲಿ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ಬಾರಿ ಕರೆದರೂ ಕ್ಯಾರೆ ಎನ್ನದೇ ಕೊನೆಗೂ ವಾಹನದ ಬಳಿ ಬಂದಾಗ, ನಾನು ಜೆಡಿಎಸ್ ಕಾರ್ಯಕರ್ತ, ನಿಮಗೆ ವೋಟ್ ಹಾಕಲ್ಲ ಎಂದು ನೇರವಾಗಿ ಹೇಳಿದ ಪ್ರಸಂಗ ನಡೆಯಿತು.

ಬುಧವಾರ ಚಾಮುಂಡೇಶ್ವರಿ ಕ್ಷೇತ್ರದ ಹಳಕೆಸರೆ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯನವರು ಪ್ರಚಾರ ಕಾರ್ಯ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಮರಿಸ್ವಾಮಿ ದೂರದಲ್ಲಿ ಇದ್ದಿರುವುದನ್ನು ಸಿಎಂ ಗಮನಕ್ಕೆ ತಂದಿದ್ದರು. ಆಗ ಸಿಎಂ ಮೈಕ್ ಹಿಡಿದು ಏ ಮರಿಸ್ವಾಮಿ ಬಾರಯ್ಯ ಇಲ್ಲಿ ಎಂದು ಕರೆದು ಕಾಂಗ್ರೆಸ್ ಪಕ್ಷಕ್ಕೆ ಬಹಿರಂಗವಾಗಿ ಆಹ್ವಾನಿಸಿದ್ದರು.

ಆಗ ಮರಿಸ್ವಾಮಿ ನಾನು ಜೆಡಿಎಸ್ ನಲ್ಲಿದ್ದೇನೆ ಬರಲ್ಲ ಎಂದರು. ಆಯ್ತು ನೀ ಬರೋದು ಬೇಡ, ವೋಟ್ ಮಾತ್ರ ಕಾಂಗ್ರೆಸ್ ಗೆ ಹಾಕು ಎಂದರು. ನಿಮ್ಮನ್ನು ಡಿಸಿಎಂ ಮಾಡಿದ ಮಹಾಸ್ವಾಮಿಗೆ ನಮಸ್ಕಾರ. ಅದು ಆಗ ಕಣಯ್ಯಾ, ಈಗ ನಾನು ಸಿಎಂ ಎಂದು ಹೇಳಿದರು.ನಾನು ವೋಟು ಹಾಕಲ್ಲ, ಬರೋದು ಇಲ್ಲಾ. ಆಯ್ತು ಹೋಗು ಬುಡು, ನಿನ್ನ ಕರೆದು ಮಾತನಾಡಿಸಿ ತಪ್ಪು ಮಾಡಿದೆ. ಅವನು ಯಾರಿಗೆ ಬೇಕಾದ್ರೂ ವೋಟ್ ಹಾಕಲಿ, ನೀವು ಕಾಂಗ್ರೆಸ್ ಗೆ ಮತ ಹಾಕಿ ಎಂದು ಮನವಿ ಮಾಡಿಕೊಂಡರು.

ಬಳಿಕ ಸಿಎಂ ಸಿದ್ದರಾಮಯ್ಯ ಪ್ರಚಾರದ ವಾಹನ ಇಳಿದು ಕಾರು ಹತ್ತುವ ವೇಳೆ ಜೆಡಿಎಸ್ ಅಭ್ಯರ್ಥಿ ಜಿಟಿ ದೇವೇಗೌಡ ಹಾಗೂ ಜೆಡಿಎಸ್ ಗೆ ಜೈ ಎಂದು ಕಾರ್ಯಕರ್ತರು ಘೋಷಣೆ ಕೂಗುವ ಮೂಲಕ ಇರಿಸು ಮುರಿಸು ತಂದ ಘಟನೆ ನಡೆಯಿತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.