ಭೂಮಿ ಮರುಭೂಮಿ ಆಗುತ್ತಿದೆ: ಯತಿರಾಜ್‌


Team Udayavani, Sep 9, 2019, 3:00 AM IST

bhoomi

ಮೈಸೂರು: ಇಡೀ ಜಗತ್ತಿನಲ್ಲಿ ಭೂಮಿಯ ಶೇ.75 ರಷ್ಟು ಮರುಭೂಮಿಯಾಗುತ್ತಿದೆ ಎಂದು ತುಮಕೂರು ವಿಜ್ಞಾನ ಕೇಂದ್ರದ ವಿಜ್ಞಾನಿ ಸಿ.ಯತಿರಾಜ್‌ ಆತಂಕ ವ್ಯಕ್ತಪಡಿಸಿದರು. ಅಭಿರುಚಿ ಪ್ರಕಾಶನ ಭಾನುವಾರ ಕಿರು ರಂಗಮಂದಿರದಲ್ಲಿ ಆಯೋಜಿಸಿರುವ “ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಹಕ್ಕಿ-ಪುಕ್ಕ’ ಕಾರ್ಯಕ್ರಮದಲ್ಲಿ “ಜಗದ ಜ್ವರ’ದ ವಿಶೇಷ ಉಪನ್ಯಾಸ ನೀಡಿದರು.

ಬರ-ಇಂದು ಭೂಮಿ ಹಂತ ಹಂತವಾಗಿ ಮರುಭೂಮಿಯಾಗುತ್ತಿದೆ. ಪ್ರಪಂಚದ ಭೂಮಿಯ ಶೇ.75 ರಷ್ಟು ಮರುಭೂಮಿಯಾಗುತ್ತಿದೆ. ಇದರಲ್ಲಿ ಭಾರತದ ಶೇ.30 ಸೇರಿದೆ. 9.4 ಮಿಲಿಯನ್‌ ಎಕರೆ ಭೂ ಪ್ರದೇಶ ಮರುಭೂಮೀಕರಣಗೊಳ್ಳುತ್ತಿದೆ. ಇದಕ್ಕೆ ಜಾಗತಿಕ ತಾಪಮಾನವೇ ಕಾರಣ. ಜಗವೇ ಜ್ವರದಿಂದ ನರಳುತ್ತಿದೆ. ಇದರಿಂದಾಗಿಯೇ ಬರ ಮತ್ತು ಪ್ರವಾಹ ಒಟ್ಟಿಗೆ ಸಂಭವಿಸುತ್ತಿದೆ ಎಂದರು.

ಜಾಗತಿಕ ತಾಪಮಾನ ಹೆಚ್ಚಳ: ಪ್ರಪಂಚದ ಅತಿ ದೊಡ್ಡ ಮಳೆ ಕಾಡು ಅಮೆಜಾನ್‌ ಕಾಡುಗಳಿಗೆ ಬೆಂಕಿ ಬಿದ್ದಿರುವುದು ಮಾನವ ಪ್ರೇರಿತ. ಬ್ರೆಜಿಲ್‌ನ ಅಧ್ಯಕ್ಷರು ತಮ್ಮ ದೇಶವನ್ನು ಆರ್ಥಿಕತೆ ಹೆಚ್ಚು ಗಮನ ನೀಡುತ್ತಿದೆ. ಇದರಿಂದ ಜಾಗತಿಕ ತಾಪಮಾನ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಈಗ ಭೂಮಿ ಸಂರಕ್ಷಣೆ ಹೊಣೆ ಯಾರದ್ದು ಎಂಬ ಪ್ರಶ್ನೆಗೆ ಮುನ್ನೆಲೆಗೆ ಬಂದಿದೆ. ತಮಿಳು ನಾಡಿನವರು ಹೆಚ್ಚು ಕಾವೇರಿ ಬಳಕೆ ಮಾಡುತ್ತಾ. ಸಂರಕ್ಷಣೆ ಹಾಗೂ ಸಂರಕ್ಷಣೆ ಅವರದ್ದು, ಎನ್ನುವಂತಿಲ್ಲ. ಎಲ್ಲರೂ ಒಟ್ಟಾಗಿ ಪರಿಸರ ಸಂರಕ್ಷಣೆ ಮಾಡಬೇಕು. ಆಗ ಮಾತ್ರ ಆರ್ಥಿಕ ಬಿಕ್ಕಟ್ಟು ಮತ್ತು ರೈತರ ಬಿಕ್ಕಟ್ಟನ್ನು ಪರಿಹರಿಸಬಹುದೆಂದರು.

ನಿವೃತ್ತ ಪ್ರಾಧ್ಯಾಪಕ ಡಾ.ವಿ.ವಿ.ಬೆಳವಾಡಿ ಅವರು “ತೇಜಸ್ವಿ ಮತ್ತು ಕೀಟ ಪ್ರಪಂಚ’, ಡಾ.ಕೆ.ವೈ.ನಾರಾಯಣ “ಕೆ.ಪಿ.ಪೂರ್ಣಚಂದ್ರ ತೇಜಸ್ವಿ: ಲೋಹಿಯಾವಾದಿ ಗಾಂಧಿ ಪ್ರಯೋಗ’ ಕುರಿತು ಉಪನ್ಯಾಸ ನೀಡಿದರು.

ಜುಗಾರಿ ಕ್ರಾಸ್‌ ಇಂಗ್ಲಿಷ್‌ ಆವೃತ್ತಿ ಕೃತಿ ಬಿಡುಗಡೆ: ಕಲಾಮಂದಿರದ ಕಿರು ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರವಿ ಹಂಜ್‌ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿರುವ ತೇಜಸ್ವಿ ಅವರ “ಜುಗಾರಿ ಕ್ರಾಸ್‌’ ಪುಸ್ತಕವನ್ನು ವನ್ಯಜೀವಿ ತಜ್ಞರಾದ ಕೃಪಾಕರ ಮತ್ತು ಸೇನಾನಿ ಬಿಡುಗಡೆಗೊಳಿಸಿದರು.

ಅನುವಾದಕ ರವಿ ಹಂಜ್‌ ಮಾತನಾಡಿ, ಕೆ.ಪಿ.ಪೂಣಚಂದ್ರ ತೇಜಸ್ವಿ ಅವರ ಕಾದಂಬರಿ ಹಾಗೂ ಬರಹಗಳನ್ನು ವಿಶ್ವವ್ಯಾಪ್ತಿಯಾಗಿ ವ್ಯಾಪಿಸಬೇಕಿದೆ. ತೇಜಸ್ವಿ ಅವರ ಕಾಡು ಪ್ರಿಯರು ಎಂದು ಇತ್ತೀಚಿನ ದಿನಗಳು ಜನರು ಕಾಡುಗಳಲ್ಲಿ ಹೋಂ ಸ್ಟೇಗಳನ್ನು ಮಾಡಿಕೊಳ್ಳುತ್ತಿರುವುದು ದುರಂತ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.