ವಿಶ್ವನಾಥ್ಗೆ ವಾಟ್ಸ್ಅಪ್ನಲ್ಲಿ ಬಂತು ಕಾಂಗ್ರೆಸ್ ನೋಟಿಸ್
Team Udayavani, Feb 26, 2017, 10:12 AM IST
ಮೈಸೂರು: “ನನ್ನನ್ನು ಪಕ್ಷದಿಂದ ತೆಗೆಯಬೇಕಾದರೆ ತೆಗೆದು ಬಿಡಿ, ಇದರ ಹೊರತಾಗಿ ದ್ವೇಷದ ಮನೋಭಾವದಿಂದ ನೋಟಿಸ್ ನೀಡುವ ಮೂಲಕ ಏಕೆ ಅವಮಾನ ಮಾಡುತ್ತೀರಾ?’ ಎಂದು ವಾಟ್ಸ್ಅಪ್ ಮೂಲಕ ನೋಟಿಸ್ ನೀಡಿದ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಮಾಜಿ ಸಂಸದ ಎಚ್. ವಿಶ್ವನಾಥ್ ತೀವ್ರ ವಾಗ್ಧಾಳಿ ನಡೆಸಿದರು.
ನಗರದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ನೋಟಿಸ್ ನೀಡಿರುವ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಮಗೆ ಪಕ್ಷದಿಂದ ನೀಡಿರುವ ನೋಟಿಸ್ ವಾಟ್ಸ್ಅಪ್ ಮೂಲಕ ಬಂದಿದ್ದು, ಇದರಿಂದ ನನಗೆ ಮುಜುಗರವಾಗಿದೆ. 4 ದಶಕಗಳಿಂದ ಯಾವುದೇ ಕಪ್ಪುಚುಕ್ಕಿ ಇಲ್ಲದೆ ಪಕ್ಷಕ್ಕಾಗಿ ಶ್ರಮಿಸಿರುವ ನನಗೆ ನೀವು ಕೊಡುವ ಗೌರವ ಇದೇನಾ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು
ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ
ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ
Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು
D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ