ರಾಘವೇಂದ್ರಮಠದ ಸಭಾಭವನ ಉದ್ಘಾಟನೆ


Team Udayavani, Dec 22, 2018, 11:25 AM IST

m2-raghavendara.jpg

ಹುಣಸೂರು: ನಗರದ ಬ್ರಾಹ್ಮಣರ ಬೀದಿಯ ಗುರುರಾಘವೇಂದ್ರ ಮಠದ ಸಭಾ ಭವನವನ್ನು ಉಡುಪಿ ಪೇಜಾವರ ಶ್ರೀ ಹಾಗೂ  ವಿಶ್ವ ಪ್ರಸನ್ನ ತೀರ್ಥ ಸ್ವಾಮಿ ಸಮ್ಮುಖದಲ್ಲಿ ಶುಕ್ರವಾರ ವಿಧ್ಯುಕ್ತವಾಗಿ ಉದ್ಘಾಟಿಸಲಾಯಿತು. ಶುಕ್ರವಾರ ಬೆಳಗಿನ ಜಾವದಿಂದಲೇ ಸಭಾಭವನದಲ್ಲಿ ವಿವಿಧ ಹೋಮ, ಹವನ ನೆರವೇರಿಸಲಾಯಿತು. ಬಳಿಕ ಸ್ವಾಮಿಗಳು ದೇವರಿಗೆ ಸಂಸ್ಥಾನ ಪೂಜೆ ನೆರವೇರಿಸಿದರು. 

ಬಳಿಕ ಧಾರ್ಮಿಕ ಸಭೆಯಲ್ಲಿ ಪ್ರವಚನ ನೀಡಿದ ಪೇಜಾವರ ಶ್ರೀ, ಹುಣಸೂರಲ್ಲಿ ರಾಯರ ಪ್ರೇರಣೆಯಿಂದ ಭಕ್ತರು ಹಾಗೂ ದಾನಿಗಳ ನೆರವಿನಿಂದ ಸುಂದರ ಮೃತಿಕಾ ಬೃಂದಾವನದ ಮಠ ನಿರ್ಮಿಸಿದ್ದಾರೆ. ಇದಕ್ಕೆ ಪೂರಕವಾಗಿ ಸಭಾ ಭವನ ನಿರ್ಮಿಸಿರುವುದು ಹೆಮ್ಮೆಯ ವಿಷಯ.

ಮಠ ದೇವರ ಸೇವೆಗಿದ್ದರೆ, ಸಭಾ ಭವನ ಲೋಕಕಲ್ಯಾಣಕ್ಕಾಗಿ ಬಳಸಿಕೊಳ್ಳಬಹುದು. ಭವನದಲ್ಲಿ ಸಾಮಾಜಿಕ, ಅಧ್ಯಾತ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಬಹುದು. ಒಂದು ದೇವರ ಭವನ ಮತ್ತೂಂದು ಭಕ್ತರ ಭವನ ಒಂದೆಡೆ ನಿರ್ಮಿಸಿರುವುದು ಎರಡೂ ಕಾರ್ಯಗಳಿಗೆ ಪೂರಕವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪೇಜಾವರ ಮಠದ ಕಿರಿಯ ಶ್ರೀ ವಿಶ್ವ ಪ್ರಸನ್ನ ತೀರ್ಥಸ್ವಾಮಿ ಮಾತನಾಡಿ, ಈ ಮಠ, ಸಭಾ ಭವನ ಭಗವಂತನ ಕೃಪೆಯಿಂದ ನಿರ್ಮಾಣವಾಗಿವೆ. ಭಕ್ತರು ಕೈಜೋಡಿಸಿದರೆ ಇಂತಹ ಭವನಗಳು ನಿರ್ಮಾಣಗೊಳ್ಳಲಿವೆ ಎಂದರು. ಬಳಿಕ ಡಾ.ಹ.ರ.ನಾಗರಾಜಾಚಾರ್‌ ಪ್ರವಚನ ನೀಡಿದರು. ಬೆಂಗಳೂರು ನಾಗರಬಾವಿಯ ಅಂಬಿಕಾ ಮತ್ತು ತಂಡದವರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. 

ಈ ವೇಳೆ ನಗರಸಭಾ ಅಧ್ಯಕ್ಷ ಎಚ್‌.ವೈ.ಮಹದೇವ್‌, ಸಮಿತಿ ಕಾರ್ಯದರ್ಶಿ ಎ.ಎಸ್‌.ಸತೀಶ್‌, ಅಧ್ಯಕ್ಷ ವಾದಿರಾಜ ಭಟ್‌, ನಗರಸಭಾ ಸದಸ್ಯೆ ಸುನಿತಾ, ಬ್ಯಾಂಕ್‌ ಸತ್ಯನಾರಾಯಣರಾವ್‌, ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ  ವಕೀಲ ಸಿ.ಎಸ್‌.ಶ್ರೀಧರ್‌, ವಿಪ್ರವನಿತಾ ಸಮಾಜದ ಅಧ್ಯಕ್ಷೆ ಸತ್ಯವತಿ, ಮಠದ ಟ್ರಸ್ಟಿ ನಾಗರಾಜ್‌, ದಾನಿ ವಿದ್ಯಾಪ್ರಕಾಶ್‌, ರಾಜಾರಾಂ, ಸುಬ್ರಹ್ಮಣ್ಯ ಇತರರಿದ್ದರು.

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.