ಸರ್ಕಾರ ರಚಿಸಲು ಆಹ್ವಾನಿಸಿದ ಕ್ರಮ ಸರಿ
Team Udayavani, May 19, 2018, 7:00 AM IST
ಮೈಸೂರು: ರಾಜ್ಯಪಾಲರು ವಿಧಾನಸಭೆಯಲ್ಲಿ ಅತಿದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡಿರುವುದು
ಸರಿಯಾಗಿದ್ದರೂ, 15 ದಿನಗಳ ಕಾಲಾವಕಾಶ ನೀಡಬಾರದಿತ್ತು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಸಿಎಂ ಎಸ್.ಆರ್.ಬೊಮ್ಮಾಯಿ ಪ್ರಕರಣದ ತೀರ್ಪಿನಂತೆ ಕ್ರಮ ಕೈಗೊಂಡಿರುವ ರಾಜ್ಯಪಾಲರು ದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡಿರುವುದು ಸರಿಯಾಗಿದೆ. ಆದರೆ, 15 ದಿನಗಳ ಕಾಲಾವಕಾಶ ನೀಡಿರುವುದು ವೈಯಕ್ತಿಕವಾಗಿ ನನಗೆ ಸರಿ ಕಾಣುತ್ತಿಲ್ಲ. ಇದು ಶಾಸಕರ ಕುದುರೆ ವ್ಯಾಪಾರಕ್ಕೆ ಆಸ್ಪದ ನೀಡಿದಂತಾಗಲಿದೆ. ರೆಸಾರ್ಟ್ ರಾಜಕಾರಣದಿಂದ ಕೇವಲ ರೆಸಾರ್ಟ್ ಮಂದಿಗೆ ದುಡ್ಡಾಗಲಿದೆಯೇ ಹೊರತು ಬೇರೇನೂ ಆಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ