ಅರಮನೆಯ ಅಂಬಾರಿ ನಮ್ಮದೇ:  ಡಾ.ಪ್ರಮೋದಾದೇವಿ


Team Udayavani, Sep 17, 2018, 6:00 AM IST

dr-pramoda-devi-wadiyar.jpg

ಮೈಸೂರು: ಅರಮನೆಯ ಅಂಬಾರಿ ನಮ್ಮ ವೈಯಕ್ತಿಕ ಆಸ್ತಿ. ಹಿಂದೆಯೂ ಅದು ನಮ್ಮ ಆಸ್ತಿಯೇ ಆಗಿತ್ತು. ಈಗಲೂ ನಮ್ಮದೆ, ಮುಂದೆಯೂ ಅದು ನಮ್ಮ ಆಸ್ತಿಯೇ ಆಗಿರುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ರಾಜವಂಶಸ್ಥೆ ಡಾ.ಪ್ರಮೋದಾದೇವಿ ಒಡೆಯರ್‌ ಸ್ಪಷ್ಟಪಡಿಸಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಂಬಾರಿ ನೀಡುವ ಹಾಗೂ ರಾಜವಂಶಸ್ಥರಿಗೆ ಸರ್ಕಾರ ರಾಜಧನ ನೀಡುವ ಕುರಿತ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಅವರು, ಅಂಬಾರಿ ವಿಚಾರಕ್ಕೆ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಕೇಸ್‌ ಹಾಕಿಕೊಂಡಿದ್ದರು. ಅವರ ನಡವಳಿಕೆಗಳಿಗೆ ಹೆಚ್ಚು ಆದ್ಯತೆ ನೀಡುವ ಅಗತ್ಯವಿಲ್ಲ. ಈ ಹಿಂದೆಯೇ ನ್ಯಾಯಾಲಯ ಅಂಬಾರಿ ನಮ್ಮ ಆಸ್ತಿ ಎಂದು ಘೋಷಿಸಿದೆ. ಹೀಗಾಗಿ, ಅಂಬಾರಿಗೆ ಗೌರವ ಧನ ಪಡೆಯುವ ಬಗ್ಗೆ ಚಕಾರ ಎತ್ತುವುದು ಸರಿಯಲ್ಲ ಎಂದು ಹೇಳಿದರು.

ಸರ್ಕಾರದ್ದು ಕೇವಲ ನಾಡಹಬ್ಬ: ರಾಜ್ಯ ಸರ್ಕಾರ ಆಚರಿಸುವುದು ಕೇವಲ ನಾಡಹಬ್ಬ. ರಾಜ್ಯ ಸರ್ಕಾರ 1981ರಿಂದ ಜನರಿಗಾಗಿ ನಾಡಹಬ್ಬವನ್ನು ಆಚರಣೆ ಮಾಡುತ್ತಿದೆ. ಆದರೆ, ನಾವು ಮಾಡುವುದು ನವರಾತ್ರಿ ದಸರಾ ಹಬ್ಬ. ಹೀಗಾಗಿ, ಅರಮನೆಯಲ್ಲಿ ನಾವು ಮಾಡುವ ನವರಾತ್ರಿ ಆಚರಣೆಗಳು ಸಾಂಪ್ರದಾಯಿಕ ಮತ್ತು ಪಾರಂಪರಿಕವಾಗಿ ನಡೆದುಕೊಂಡು ಬಂದಿದೆ. ದಸರಾ ಎನ್ನುವ ಹೆಸರನ್ನು ಎಲ್ಲಾ ಕಡೆಗಳಲ್ಲೂ ಇಟ್ಟಿರುವುದರಿಂದ ಇಲ್ಲಿಯೂ ಇಡಲಾಗಿದೆ. ಆದ್ದರಿಂದ ಸರ್ಕಾರ ಆಚರಿಸುವ ದಸರಾ ಪೋಸ್ಟರ್‌ಗಳಲ್ಲಿ ರಾಜಮನೆತನದವರ ಭಾವಚಿತ್ರ ಹಾಕದೆ ಇರುವುದಕ್ಕೆ ನಮಗೆ ಯಾವುದೇ ಬೇಸರವಿಲ್ಲ. ಅರಮನೆಯಲ್ಲಿ ನಡೆಯುವ ನವರಾತ್ರಿ ಉತ್ಸವಕ್ಕೆ ಅ.4ರ ನಂತರ ಸಿದ್ಧತೆ ಆರಂಭಗೊಳ್ಳಲಿದ್ದು, ಖಾಸಗಿ ದರ್ಬಾರ್‌ ಸೇರಿದಂತೆ ಎಲ್ಲಾ ಆಚರಣೆಗಳು ಎಂದಿನಂತೆ ನಡೆಯಲಿದೆ ಎಂದರು.

ನನಗೆ ರಾಜಕೀಯದ ಬಗ್ಗೆ ಆಸಕ್ತಿ ಇಲ್ಲ, ಈ ಬಗ್ಗೆ ಈಗಾಗಲೇ ಪ್ರತಿಕ್ರಿಯೆ ನೀಡಿದ್ದೇನೆ. ಜನರ ಅಪೇಕ್ಷೆಯಂತೆ ರಾಜಕಾರಣದಲ್ಲೇ ಎಲ್ಲವನ್ನು ಮಾಡಲು ಸಾಧ್ಯವಿಲ್ಲ. ಬೇರೆ ಚಟುವಟಿಕೆ ಮೂಲಕವೂ ಜನರ ಸೇವೆ ಮಾಡಬಹುದು.
– ಡಾ.ಪ್ರಮೋದಾದೇವಿ ಒಡೆಯರ್‌, ರಾಜವಂಶಸ್ಥೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.