ಕಡ್ಡಾಯ ಮತದಾನಕ್ಕೆ ಧರ್ಮ ಪೀಠಗಳೂ ಅರಿವು ಮೂಡಿಸಲಿ


Team Udayavani, Feb 6, 2019, 7:28 AM IST

m2-kaddaya.jpg

ಮೈಸೂರು: ಜನತಂತ್ರ ವ್ಯವಸ್ಥೆಯಲ್ಲಿ ಮತದಾನ ಹೋಗಿ, ಮತ ಕ್ರಯ-ವಿಕ್ರಯಕ್ಕೆ ಬಂದು ನಿಂತಿರುವ ಈ ದಿನಗಳಲ್ಲಿ ಕಡ್ಡಾಯ ಮತದಾನದ ಬಗ್ಗೆ ಸಂತೆ, ಜಾತ್ರೆಗಳಲ್ಲಿ ಅರಿವು ಮೂಡಿಸಬೇಕಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಶಾಸಕ ಅಡಗೂರು ಎಚ್.ವಿಶ್ವನಾಥ್‌ ಹೇಳಿದರು.

ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಆದಿಜಗದ್ಗುರು ಶ್ರೀಶಿವರಾತ್ರೀಶ್ವರ ಶಿವ ಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಮಂಗಳವಾರ ಭಜನಾ ಮೇಳದ ಸಮಾ ರೋಪದಲ್ಲಿ ಮಾತನಾಡಿದರು.

ಸುತ್ತೂರು ಜಾತ್ರೆಯಲ್ಲಿ ಕೃಷಿಮೇಳ, ವಸ್ತು ಪ್ರದರ್ಶನ, ಸಾಂಸ್ಕೃತಿಕ ಮೇಳಗಳ ಮೂಲಕ ಎಲ್ಲಾ ರೀತಿಯ ಅರಿವು ಮೂಡಿಸಲಾಗುತ್ತಿದೆ. ಜಾತ್ರೆಯಲ್ಲಿ ಲಕ್ಷಾಂತರ ಜನರು ಭಾಗವಹಿಸುವುದರಿಂದ ಈ ಕಾರ್ಯಕ್ರಮಗಳ ಜೊತೆಗೆ ಮತದಾನದ ಬಗ್ಗೆಯೂ ಅರಿವು ಮೂಡಿಸಬೇಕಿದೆ ಎಂದರು.

ಜನತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿ, ಪ್ರಧಾನಿಗೂ ಒಂದೇ ಮತ, ಜನ ಸಾಮಾನ್ಯರಿಗೂ ಒಂದೇ ಮತದಾನದ ಹಕ್ಕನ್ನು ನೀಡಲಾಗಿದೆ. ಹೀಗಾಗಿ ರಾಜಕಾರಣದ ಬಗ್ಗೆ ಭಾರತೀಯರು ಸಕಾರಾತ್ಮಕ ಧೋರಣೆ ಬೆಳೆಸಿಕೊಳ್ಳಬೇಕು. ಬೇವು ಬಿತ್ತಿ ಮಾವು ಕೇಳಲು ಸಾಧ್ಯವಾಗಲ್ಲ. ನಾವು ಬಿತ್ತಿರುವುದೇ ಬೇವು, ಇನ್ನೆಲ್ಲಿ ಮಾವು ಕೇಳುವುದು ಎಂದು ಹೇಳಿದರು.

ಕೋಟಿ ಕೋಟಿ ಕೊಟ್ಟು ಶಾಸಕರುಗಳನ್ನೇ ಖರೀದಿಸಲಾಗುತ್ತಿದೆ. ಈ ಶಾಸಕರು ಕೋಟಿ ಕೋಟಿ ಹಣ ತೆಗೆದುಕೊಂಡು ಬೇರೆ ಕಡೆ ಹೋಗಿ ಸರ್ಕಾರವನ್ನೇ ಉರುಳಿಸುವ ಮಾತುಗಳನ್ನಾಡುತ್ತಾರೆ. ಇದರ ಅಗತ್ಯತೆ ಇದೆಯೇ ಎಂಬ ಬಗ್ಗೆ ಜನ ಮಾತನಾಡಬೇಕು. ಜಾತಿ-ಪಾರ್ಟಿಗಳ ಹೊರತಾಗಿ ಇಂತಹ ವಿಷಯಗಳು ಜನರ ನಡುವೆ ಚರ್ಚೆ ಆಗಬೇಕು ಎಂದರು.

ಧರ್ಮರಾಜಕಾರಣ: ಲಂಡನ್‌ ಸಂಸತ್ತಿನಲ್ಲಿ 80 ಧರ್ಮಾಧಿಕಾರಿಗಳೇ ಇದ್ದಾರೆ. ಹೀಗಾಗಿ ಅಲ್ಲಿನ ಸಂಸತ್ತಿನಲ್ಲಿ ರಾಜಕಾರಣದ ಜೊತೆಗೆ ಧರ್ಮಕಾರಣವೂ ಚರ್ಚೆಯಾಗುತ್ತದೆ. ರಾಜಕಾರಣಕ್ಕೆ ಧರ್ಮದ ಸ್ಪರ್ಶವಾದಾಗ ಇಂತಹ ಪಿಡುಗುಗಳು ತಪ್ಪುತ್ತೆ. ಒಂದೇ ಒಂದು ಮತ ವಾಜಪೇಯಿಯವರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿತು. ಅಂತಹ ಶಕ್ತಿ ಇರುವ ಮತವನ್ನು ಹಣ-ಹೆಂಡ ಕೊಟ್ಟು ಕೊಂಡು ಕೊಳ್ಳುತ್ತಿದ್ದೇವೆ, ಇದು ಬದಲಾಗ ಬೇಕು ಎಂದು ಅವರು ಮನವಿ ಮಾಡಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.