ಕೊರೊನಾ ಸಮಯದಲ್ಲಿ ಮಾಧ್ಯಮದ ಪಾತ್ರ ಹಿರಿದು


Team Udayavani, Aug 16, 2021, 3:55 PM IST

madyama

ಮೈಸೂರು: ಕೊರೊನಾ ಸಂಕಷ್ಟದ ಕಾಲದಲ್ಲಿಸರ್ಕಾರದೊಂದಿಗೆ ಮಾಧ್ಯಮ ಕೈಜೋಡಿಸಿ ಕೆಲಸನಿರ್ವಹಿಸಿದ ಪರಿಣಾಮ ಸೋಂಕನ್ನು ತಡೆಯುವಲ್ಲಿಸಹಕಾರವಾಯಿತು ಎಂದು ಮಾಧ್ಯಮ ಅಕಾಡೆಮಿಸದಸ್ಯ ಹಾಗೂ ಹಿರಿಯ ಪತ್ರಕರ್ತ ಡಾ.ಕೂಡ್ಲಿಗುರುರಾಜ ಅಭಿಪ್ರಾಯಪಟ್ಟರು.

ಮಹಾರಾಜ ಎಜುಕೇಷನ್‌ ಟ್ರಸ್ಟ್‌, ಮಹಾರಾಜತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಭಾನುವಾರಕಾಲೇಜು ಆವರಣದಲ್ಲಿಆಯೋಜಿಸಿದ್ದ ಸ್ವಾತಂತ್ರ್ಯದಿನದಅಮೃತ ಮಹೋತ್ಸವ ಸಂಭ್ರಮಾಚರಣೆಯಲ್ಲಿ ಮುದ್ರಣಮಾಧ್ಯಮದ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕÅವ ‌ ುದಲ್ಲಿ ಕೋವಿಡ್‌ ನಿರ್ವಹಣೆಯಲ್ಲಿ ಮಾಧ್ಯಮಗಳ ಪಾತ್ರಮತ್ತುಕೊಡುಗೆ ಕುರಿತು ಮಾತನಾಡಿದರು.

ವಸ್ತುನಿಷ್ಠ ವರದಿ:ಇದ್ದಕ್ಕಿದ್ದಂತೆ 2019 ಡಿಸೆಂಬರ್‌ನಲ್ಲಿಕೊರೊನಾ ಸಂಬಂಧ ಊಹಾಪೋಹ ಸೃಷ್ಟಿಯಾದಾಗಮುದ್ರಣ ಮಾಧ್ಯಮ ನಿಖರ ಹಾಗೂ ವಸ್ತುನಿಷ್ಠ ವರದಿಮಾಡುವ ಮೂಲಕ ಜನರಲ್ಲಿ ಭಯ ಉಂಟು ಮಾಡದಂತೆ ಸೋಂಕಿನ ಸಂಬಂಧ ಅರಿವು ಮೂಡಿಸಿ ದವು.

ಆದರೆ ಇದಕ್ಕೆ ತದ್ವಿರುದ್ಧವಾಗಿ ವಿದ್ಯುನ್ಮಾನ ಮಾಧ್ಯಮಗಳು ಬ್ರೇಕಿಂಗ್‌ ಸಲುವಾಗಿ ಜನರನ್ನು ಹೆಚ್ಚು ಆತಂಕಕ್ಕೆದೂಡಿದವು. ಇದು ಕೊರೊನಾ ಸೋಂಕು ದೇಶವನ್ನುಆವರಿಸಿದ ನಂತರವೂ ನಡೆಯಿತು. ಈ ಸಂದರ್ಭ ಕೆಲಬಿಕ್ಕಟ್ಟಿನ ಸಮಯದಲ್ಲಿ ವಿದ್ಯುನ್ಮಾನ ಮಾಧ್ಯಮ ವಸ್ತುನಿಷ್ಠ ವರದಿ ಮಾಡುವ ಮೂಲಕ ಸರ್ಕಾರದ ಕಣ್ತೆರೆಸಿರುವುದು ಮರೆಯಲಾಗದು ಎಂದರು.

ವಿಮರ್ಶೆ ಅವಶ್ಯ:ಇತ್ತೀಚೆಗೆ ಹೆಚ್ಚು ಜನ ಸಾಮಾಜಿಕಜಾಲತಾಣದಲ್ಲಿ ಪ್ರಕಟವಾಗುವ ಮಾಹಿತಿಯನ್ನೇ ಸತ್ಯಎಂದು ನಂಬುತ್ತಾರೆ. ಅದು ವಸ್ತುನಿಷ್ಠತೆಗೆ ದೂರವಾದುದು. ಕೆಲವೊಂದು ವೇಳೆ ಟಿಆರ್‌ಪಿ ಭರದಲ್ಲಿ ವಿದ್ಯುನ್ಮಾನ ಮಾಧ್ಯಮಗಳು ಈ ರೀತಿಯ ತಪ್ಪು ಎಸಗುವುದುಕಂಡುಬರುತ್ತಿದ್ದು, ಮಾಧ್ಯಮ ಈ ಬಗ್ಗೆ ತನ್ನನ್ನು ತಾನುಪ್ರಶ್ನಿಸಿಕೊಂಡು ವಿಮ ರ್ಶೆಗೆ ಒಳಪಡಿಸಿಕೊಳ್ಳಬೇಕಿದೆಎಂದರು. ಕೋವಿಡ್‌ ಸಂಕ ಷ್ಟದ ಕಾಲದಲ್ಲಿ ಹಲವಾರುಪತ್ರಕರ್ತರು ಸಾವಿನ ಭಯ ವನ್ನೂ ಲೆಕ್ಕಿಸದೆ ವರದಿ ಮಾಡುವ ಮೂಲಕ ಜನತೆಗೆ ಸತ್ಯಾಸತ್ಯತೆ ಬಗ್ಗೆ ತಿಳಿಸಿಕೊಟ್ಟರು.

ಈ ಸಂದರ್ಭ ಹಲ ವಾರು ಪತ್ರಕರ್ತರು ಕೊರೊನಾಸೋಂಕಿಗೆ ಬಲಿಯಾ ದರು ಎಂದು ಹೇಳಿದರು.ಬಳಿಕ ಪತ್ರಕರ್ತ ಸಿ.ಕೆ.ಮಹೇಂದ್ರ ಶಿಕ Òಣ ಕ್ಷೇತ್ರದಲ್ಲಿಮಾಧ್ಯಮಗಳ ಪಾತ್ರ ಕುರಿತು ಮಾತನಾಡಿದರು. ಈಸಂದರ್ಭ ಪತ್ರಕರ್ತರಿಗೆ ಅಭಿನಂದನೆ ಸಲ್ಲಿÓಲಾ ‌ ಯಿತು.ಇದೇ ವೇಳೆ ಮೈಸೂರು ಜಿಲ್ಲೆಯಲ್ಲಿ ಇತ್ತೀಚೆಗೆ ಮೃತಪಟ್ಟಪತ್ರಕರ್ತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌,ಮಹಾರಾಜ ಎಜುಕೇಷನ್‌ ಟ್ರಸ್ಟ್‌ ಅಧ್ಯಕ್ಷ ಡಾ.ಎಸ್‌.ಮುರಳಿ, ಕಾಲೇಜಿನ ಪ್ರಾಂಶುಪಾಲ ಡಾ.ನರೇಶ್‌ಕುಮಾರ್‌, ಟಿ.ವಾಸುದೇವ್‌, ಪತ್ರಕರ್ತ ಅಂಶಿ ಪ್ರಸನ್ನಕುಮಾರ್‌, ಎಸ್‌.ಟಿ.ರವಿಕುಮಾರ್‌ ಮತ್ತಿತರರಿದ್ದರು

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.