ಗ್ರಾಮಗಳ ಸ್ವತ್ಛತೆಗೆ ಯುವಜನತೆ ಮುಂದಾಗಿ


Team Udayavani, Apr 11, 2017, 1:01 PM IST

mys4.jpg

ಪಿರಿಯಾಪಟ್ಟಣ: ವೈಯಕ್ತಿಕ ಸ್ವತ್ಛತೆ ಜೊತೆಗೆ ತಮ್ಮ ಗ್ರಾಮಗಳ ಸ್ವತ್ಛತೆಗೆ ಯುವಕರು ಮುಂದಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಕನಸಿನ ಸ್ವತ್ಛ ಭಾರತ ಆಗುವುದರಲ್ಲಿ ಸಂದೇಹವಿಲ್ಲ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಎಸ್‌.ಟಿ.ಕೃಷ್ಣಪ್ರಸಾದ್‌ ಹೇಳಿದರು. ತಾಲೂಕಿನ ಮಲಗನಕೆರೆ ಗ್ರಾಮದಲ್ಲಿ ತಾಲೂಕು ಯುವ ಮೋರ್ಚ ಘಟಕದಿಂದ ಹಮ್ಮಿ ಕೊಂಡಿದ್ದ ಸ್ವತ್ಛ ಭಾರತ ಅಭಿಯಾನ, ಸ್ವತ್ಛ ಭಾರತ- ಸ್ವತ್ಛ ಪಿರಿಯಾಪಟ್ಟಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ವತ್ಛ ಭಾರತ ಪರಿಕಲ್ಪನೆಯೇ ಮಹತ್ತರ ವಾದುದು ನರೇಂದ್ರ ಮೋದಿ ಸ್ವತಃ ಪೊರಕೆ ಹಿಡಿದು ಚಾಲನೆ ನೀಡಿದ ದಿನದಿಂದ ದೇಶದಲ್ಲಿ ಸ್ವತ್ಛತೆಯಲ್ಲಿ ಸಂಚಲನ ಮೂಡಿಸಿದೆ. ಗ್ರಾಮದ ಯುವಕರು ಸಂಘಗಳನ್ನು ಕಟ್ಟಿಕೊಂಡು ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಶ್ಲಾಘನೀಯವಾದುದು, ಮುಂದಿನ ದಿನಗಳಲ್ಲಿ ಸಂಸದರ ಅನುದಾನದಲ್ಲಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸು ವುದಾಗಿ ತಿಳಿಸಿದರು.

ಗ್ರಾಮದ ಯಜಮಾನರಾದ ವಿಜಯಕುಮಾರ್‌ ಮಾತನಾಡಿ, ತಾಲೂಕಿನ ಗಡಿ ಗ್ರಾಮವೆಂದು ಜನಪ್ರತಿನಿಧಿಗಳಿಂದ ಹಾಗೂ ಅಧಿಕಾರಿಗಳಿಂದ ಅಭಿವೃದ್ಧಿಯಲ್ಲಿ ಹಿಂದುಳಿದಿದ್ದ ನಮ್ಮ ಗ್ರಾಮಕ್ಕೆ ಬಿಜೆಪಿ ಯುವ ಮೋರ್ಚಾ ಘಟಕದ ಪದಾಧಿಕಾರಿಗಳು ಹಾಗೂ ಊರಿನ ಯುವಕರು ನಮ್ಮೂರಿನ ಹಬ್ಬದ ಸನಿಹದಲ್ಲೇ ಗ್ರಾಮದ ಚರಂಡಿಗಳಿಗಿಳಿದು ಸ್ವತ್ಛತೆಗೆ ಮುಂದಾಗಿರುವುದು ಸಂತೋಷ ವುಂಟುಮಾಡಿದೆ. ಊರಿನ ಯುವಕರು ಮಾದರಿಯಾಗಿದ್ದು ಅವರೊಂದಿಗೆ ತಾವು ಸಹಕರಿಸಿ ತಿಂಗಳಿಗೊಮ್ಮೆ ಸ್ವತ್ಛತಾ ಕಾರ್ಯ ಕೈಗೊಂಡು ಗ್ರಾಮ ವನ್ನು ಸ್ವತ್ಛ ಗ್ರಾಮ ವಾಗಿಡುವುದಾಗಿ ಹೇಳಿದರು.

ಬಿಜೆಪಿ  ತಾ. ಅಧ್ಯಕ್ಷ ಪಿ.ಜೆ.ರವಿ, ಯುವ ಮೋರ್ಚಾ ಅಧ್ಯಕ್ಷ ಲಕ್ಷ್ಮೀನಾರಾಯಣ, ಉಪಾಧ್ಯಕ್ಷ ಮಲ್ಲೇಶ.ಎಸ್‌, ಪ್ರ.ಕಾರ್ಯದರ್ಶಿ ಮಹೇಶ್‌, ಕಾರ್ಯದರ್ಶಿ ಆನಂದ್‌. ಕೆ. ಕಾನೂನು, ಯೋಗೇಶಾರಾಧ್ಯ, ಸೋಮಶೇಖರ್‌, ವಿಶ್ವನಾಥ.ಪಿ.ವಿ.  ಗ್ರಾಮದ ಪಟೇಲ್‌ ಶಿವಶಂಕರ್‌, ವಾಟರ್‌ಮನ್‌ ಲೋಕೇಶ್‌, ಮುಖಂಡರಾದ ಶಾವಂದಪ್ಪ, ರಾಜಾರಾಧ್ಯ, ವಿಶ್ವನಾಥ, ಮರಿದೇವಾರಾಧ್ಯ, ಬಸವ ಬಳಗ ಹಾಗೂ ಮಹದೇಶ್ವರ ಯುವಕ ಸೇನೆಯ ಯುವಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.