ಶ್ರೀಗಂಧ ಚೋರರ ಮೇಲೆ ಗುಂಡಿನ ದಾಳಿ..!


Team Udayavani, Dec 3, 2021, 12:04 PM IST

ಶ್ರೀ ಗಂಧ ಅಕ್ರಮ

ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹುಣಸೂರು ವನ್ಯಜೀವಿ ವಲಯದ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಕೆತ್ತನೆ(ಹದ) ಮಾಡುತ್ತಿದ್ದ ಆರೋಪಿಗಳನ್ನು ಹಿಡಿಯಲು ಯತ್ನಿಸಿದ ವೇಳೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಮೇಲೆ ಅರಣ್ಯ ಸಿಬ್ಬಂದಿ ಪ್ರಾಣ ರಕ್ಷಣೆಗಾಗಿ ಗುಂಡು ಹಾರಿಸಿದ ವೇಳೆ ಆರೋಪಿಯೋರ್ವನಿಗೆ ಗುಂಡು ತಗುಲಿದೆ.

ಪಿರಿಯಾಪಟ್ಟಣ ತಾಲೂಕಿನ ರಾಣಿ ಗೇಟ್‌ನ ಆದಿವಾಸಿ ಸಮುದಾಯದ ಸಣ್ಣಪ್ಪರ ಪುತ್ರ ಬಸವ ಗಾಯಗೊಂಡು ಮೈಸೂರಿನ ಕೆ.ಆರ್‌.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ಹಾಡಿಯ ದಿಲೀಪ ಮತ್ತು ಸತೀಶ್‌ ಪರಾರಿಯಾಗಿದ್ದಾರೆ.

ಘಟನೆ ವಿವರ: ದೊಡ್ಡ ಹರವೆ ಮೀಸಲು ಅರಣ್ಯ ಪ್ರದೇಶದ ಕಾವೇರಿ ಬ್ಲಾಕ್‌ ಸಿಪಿಟಿ ಒಂದರ ಮೀಸಲು ಅರಣ್ಯದಲ್ಲಿ ಗಂಧದ ತುಂಡುಗಳನ್ನು ಕೆತ್ತನೆ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿ ದಾಳಿ ನಡೆಸಿದ ವೇಳೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಇದರಿಂದ ಆತಂಕಗೊಂಡ ಸಿಬ್ಬಂದಿಗಳು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ವೇಳೆ ಆರೋಪಿಗಳಿಗೆ ಗುಂಡು ತಗುಲಿದೆ. ಉಳಿದವರು ತಪ್ಪಿಸಿಕೊಂಡಿದ್ದಾರೆ.

ತಕ್ಷಣವೇ ಕುಶಾಲನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 50 ಕೆ.ಜಿ.ಯಷ್ಟು ಗಂಧದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಬೈಲಕುಪ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳಿದಿಬ್ಬರು ಆರೋಪಿಗಳ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ಡಿಸಿಎಫ್‌ ಮಹೇಶ್‌ ಕುಮಾರ್‌ ತಿಳಿಸಿದ್ದಾರೆ.

ಅಧಿಕಾರಿಗಳ ಭೇಟಿ: ಘಟನಾ ಸ್ಥಳಕ್ಕೆ ಎಸ್‌ ಸ್ಪಿ ಚೇತನ್‌, ಡಿವೈಎಸ್ಪಿ ರವಿಪ್ರಸಾದ್‌, ಡಿಸಿಎಫ್‌.ಮಹೇಶ್‌ಕುಮಾರ್‌, ಎಸಿಎಫ್‌ ಸತೀಶ್‌, ಆರ್‌ಎಫ್‌ಒ ಹನುಮಂತರಾಜು ಭೇಟಿ ನೀಡಿದ್ದರು

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

1-asasa

Hunsur:ಆಡಳಿತ ಸೌಧದ ಸೀಲಿಂಗ್ ಕಳಚಿಬಿದ್ದು ಮಹಿಳೆ ಕಾಲ್ಬೆರಳು ತುಂಡು!

1-adasdsa

Hunsur: ಸಾಲಬಾಧೆಯಿಂದ ರೈತ ಅತ್ಮಹತ್ಯೆಗೆ ಶರಣು

1-sasd

BJP; ಟಿಕೆಟ್ ಕೊಡುವಾಗ ಕಾರಣ ಹೇಳಬೇಕಾದ ಅಗತ್ಯ ಪಕ್ಷಕ್ಕಿಲ್ಲ: ಪ್ರತಾಪ್ ಸಿಂಹ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ಗೌಡ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ ಗೌಡ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.