ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ


Team Udayavani, Aug 31, 2018, 11:20 AM IST

m4-matagatte.jpg

ಮೈಸೂರು: ಮಹಾನಗರ ಪಾಲಿಕೆ ಚುನಾವಣೆಗೆ ಶುಕ್ರವಾರ ಮತದಾನ ನಡೆಯಲಿದೆ. ಚುನಾವಣೆ ಮುನ್ನಾ ದಿನವಾದ ಗುರುವಾರ ನಗರದ ನಾಲ್ಕು ಕಡೆಗಳಲ್ಲಿ ಮಸ್ಟರಿಂಗ್‌ ಕಾರ್ಯ ನಡೆಯಿತು. ತೀವ್ರ ಕುತೂಹಲ ಮೂಡಿಸಿರುವ ಮಿನಿ ಸಮರಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, 65 ವಾರ್ಡ್‌ಗಳ ಚುನಾವಣೆಗಾಗಿ ನಗರ ವ್ಯಾಪ್ತಿಯಲ್ಲಿ 815 ಮತಗಟ್ಟೆಗಳಲ್ಲಿ ತೆರೆಯಲಾಗಿದೆ.

ಮತದಾನ ಪ್ರಕ್ರಿಯೆಯ ಪೂರ್ವಭಾವಿಯಾಗಿ ನಗರದ ಮಹಾರಾಜ ಕಾಲೇಜು, ಮಹಾರಾಣಿ ಕಾಲೇಜು, ಮಹಾರಾಣಿ ಮಹಿಳಾ ಕಲಾ ಮತ್ತು ವಿಜ್ಞಾನ ಕಾಲೇಜು ಹಾಗೂ ಟೆರಿಷಿಯನ್‌ ಕಾಲೇಜಿನಲ್ಲಿ ನಡೆದ ಮಸ್ಟರಿಂಗ್‌ ಕಾರ್ಯದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸ್‌ ಸಿಬ್ಬಂದಿ ಪಾಲ್ಗೊಂಡರು. 

ಚುನಾವಣೆಗಾಗಿ 815 ಮತಗಟ್ಟೆ ಅಧಿಕಾರಿಗಳು, 815 ಸಹಾಯಕ ಅಧಿಕಾರಿಗಳು, 1,630 ಮತಗಟ್ಟೆ ಸಿಬ್ಬಂದಿ, 326 ಹೆಚ್ಚುವರಿ ಸೇರಿದಂತೆ ಒಟ್ಟು 3,586 ಮಂದಿಯನ್ನು ನಿಯೋಜಿಸಲಾಗಿದೆ. ಹೀಗಾಗಿ ಮಸ್ಟರಿಂಗ್‌ನಲ್ಲಿ ಭಾಗವಹಿಸಿದ್ದ ಚುನಾವಣಾ ಸಿಬ್ಬಂದಿ ನೊಂದಣಿ ಮಾಡಿಕೊಂಡ ಬಳಿಕ ಮತಗಟ್ಟೆಯ ಮಾಹಿತಿ ಹಾಗೂ ಮತಯಂತ್ರದೊಂದಿಗೆ ತಮ್ಮ ಮತಗಟ್ಟೆಗಳಿಗೆ ತೆರಳಿದರು.

ಚುನಾವಣಾ ಸಿಬ್ಬಂದಿಯನ್ನು ಅವರು ನಿಯೋಜನೆಗೊಂಡಿರುವ ಶಾಲಾ, ಕಾಲೇಜುಗಳಲ್ಲಿನ ಮತಗಟ್ಟೆಗಳಿಗೆ ವಾಹನಗಳ ಮೂಲಕ ತಲುಪಿಸಲಾಯಿತು. ಈ ನಡುವೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 50ಕ್ಕೂ ಹೆಚ್ಚು ಸಿಬ್ಬಂದಿ ಕರ್ತವ್ಯಕ್ಕೆ ಗೈರಾಗಿದ್ದ ಕಾರಣ ಸ್ಥಳಗಳಿಗೆ ಬೇರೆಯವರನ್ನು ನಿಯೋಜಿಸಲಾಯಿತು. 

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.