ದೇಶದ ಸಂಪತ್ತು ಖಾಸಗೀಕರಣ ಆಗದಿರಲಿ


Team Udayavani, Jan 28, 2019, 7:21 AM IST

m1-deshada.jpg

ಮೈಸೂರು: ದೇಶದ ಸಂಪತ್ತು, ಸರ್ಕಾರಿ ಇಲಾಖೆ, ಕೈಗಾರಿಕೆಗಳು ಖಾಸಗೀಕರಣ ಆಗಬಾರದು ಎಂದು ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ಅಖೀಲ ಭಾರತ ಅಂಚೆ ಇಲಾಖೆ (ಆರ್‌ಎಂಎಸ್‌) ನೌಕರರ ಪರಿಶಿಷ್ಟ ಜಾತಿ/ಪಂಗಡ ಗಳ ಕಲ್ಯಾಣ ಸಂಘದ ಎರಡನೇ ವಿಭಾ ಗೀಯ ಮಟ್ಟದ ಆರ್‌ಎಂಎಸ್‌ ಎಸ್‌ಸಿ/ಎಸ್‌ಟಿ ನೌಕರರ ಸಮ್ಮೇಳನ ಹಾಗೂ ವಲಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.

ಅಧಿಕಾರ ಹಿಡಿದುಕೊಳ್ಳಬೇಕೆಂಬ ಹಂಬಲ, ಊಳಿಗಮಾನ್ಯ ವ್ಯವಸ್ಥೆಯ ಜೊತೆಗೆ ಖಾಸಗೀಕರಣದಿಂದ ಪ್ರಜಾ ಪ್ರಭುತ್ವ ಉಳ್ಳವರ ಕೈಗೆ ಸಿಲುಕಿ ನರಳು ವಂತಾಗಿದೆ. ಒಂದು ವೇಳೆ ದೇಶದ ಸಂಪತ್ತು, ಸರ್ಕಾರಿ ಇಲಾಖೆ, ಕೈಗಾರಿಕೆಗಳು ಖಾಸಗೀಕರಣವಾದರೆ, ಎಲ್ಲವೂ ಒಬ್ಬರ ಕೈಗೆ ಸಿಕ್ಕಂತಾಗಿ ಸರ್ವಾಧಿಕಾರ ಧೋರಣೆ ಪ್ರಧಾನವಾಗುತ್ತದೆ. ಇಂಥ ಸಂದರ್ಭದಲ್ಲಿ ನೌಕರರು ತಮ್ಮ ಅಸ್ತಿತ್ವ, ಹಕ್ಕು ಮತ್ತು ದೊರಕಬೇಕಾದ ಸೌಲಭ್ಯಗಳಿಗಾಗಿ ಸಂಘಟಿತರಾಗಿ ಹೋರಾಟ ರೂಪಿಸಬೇಕಿದೆ ಎಂದರು.

ಸಂಘದ ಕರ್ನಾಟಕ ವಲಯದ ಮಾಜಿ ಅಧ್ಯಕ್ಷ ಕೆ.ಆರ್‌.ಕಂಬಯ್ಯ ಮಾತನಾಡಿ, ನಮ್ಮ ಸಂಘವು 1983ರಲ್ಲಿ ಆರಂಭ ವಾದರೂ ಬೇರೆ ಕಾರ್ಮಿಕ ಸಂಘಟನೆಗಳಿಗೆ ದೊರೆತ ಸವಲತ್ತುಗಳು ನಮ್ಮ ಸಂಘಕ್ಕೆ ಇನ್ನೂ ಸಿಕ್ಕಿಲ್ಲ. ಅದಕ್ಕಾಗಿ ದೆಹಲಿ ಮಟ್ಟದಲ್ಲಿ ನಮ್ಮ ನಾಯಕರು ಕಳೆದ 20 ವರ್ಷಗಳಿಂದ ಸತತ ಪ್ರಯತ್ನ ಮಾಡುತ್ತಿದ್ದಾರೆ. ಆದರೂ, ಸೌಲಭ್ಯ ಒದಗಿಸಲಾಗಿಲ್ಲ ಎಂದರು.

ಆರ್‌ಎಂಎಸ್‌ ವಿಭಾಗೀಯ ಕಚೇರಿ ಬೆಂಗಳೂರಿನಲ್ಲಿದ್ದಾಗ ಸರ್ಕಾರಿ ನೌಕರರು ಯಾವುದೇ ಕೆಲಸವಿದ್ದರೂ ಬೆಂಗಳೂರಿನ ಕಚೇರಿಗೆ ಬಂದು ಕೆಲಸ ಮುಗಿಸಿಕೊಂಡು ಹೋಗುತ್ತಿದ್ದರು. ಆದರೆ, ಪ್ರಸ್ತುತ ಈ ಕಚೇರಿಯನ್ನು ಮಂಗಳೂರಿಗೆ ಸ್ಥಳಾಂತರಿಸ ಲಾಗಿದೆ. ಇದರಿಂದ ಆರ್‌ಎಂಎಸ್‌ಕ್ಯೂ ವಿಭಾಗದಲ್ಲಿ 13 ಜಿಲ್ಲೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ಅನಾನುಕೂಲ ವಾಗಿದೆ. ಕರಾವಳಿ ಪ್ರದೇಶದಲ್ಲಿ ಯಾವ ಅನುಕೂಲಗಳೂ ಇರುವುದಿಲ್ಲ. ಆದ್ದರಿಂದ ಈ ಕಚೇರಿಯನ್ನು ಮೈಸೂರಿಗೆ ಸ್ಥಳಾಂತರಿಸ ಬೇಕು ಎಂದು ಮನವಿ ಮಾಡಿದರು.

ಹಾಸನ ನಗರಸಭೆ ಕಂದಾಯ ಅಧಿಕಾರಿ ಪ್ರಕಾಶ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರ ಅನಾವರಣ ಮಾಡಿದರು. ಕೆಪಿಸಿಸಿ ಕಾರ್ಯದರ್ಶಿ ಮದನ್‌ ಪಟೇಲ್‌, ಸಂಘದ ಬೆಂಗಳೂರು ವಲಯ ಅಧ್ಯಕ್ಷ ಎಸ್‌.ಎನ್‌. ಕಟ್ಟೀಮನಿ, ಕಾರ್ಯ ದರ್ಶಿ ಎಚ್. ಸುಬ್ರಹ್ಮಣಿ, ವಿಭಾಗೀಯ ಅಧ್ಯಕ್ಷ ಬಿ.ಎಸ್‌. ರಾಜಶೇಖರ ಮೂರ್ತಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.