ಸಿದ್ದರಾಮಯ್ಯ ಮನೆಗೆ ಹೋಗುವ ಕಾರ್ಯಕ್ರಮ ಇದೆ : ಸಿಎಂ ಬೊಮ್ಮಾಯಿ
ಇಂತಹವೆಲ್ಲಾ ನಿಮಗೆ ಯಾರು ಹೇಳುತಾರೀ.... ಗರಂ ಆದ ಸಿಎಂ
Team Udayavani, Dec 10, 2022, 2:31 PM IST
ಮೈಸೂರು: ಗುಜರಾತ್ ಚುನಾವಣೆ ನಂತರ ಸಹಜವಾಗಿಯೇ ಕರ್ನಾಟಕದಲ್ಲಿ ಚುನಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ನಾವು ಸಂಘಟನೆ ದೃಷ್ಟಿಯಿಂದ ಎಲ್ಲಾ ತಯಾರಿ ನಡೆಸುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ”ನಾವು ಸುಮ್ಮನೇ ಕುಳಿತರೂ ಚುನಾವಣೆ ಗೆಲ್ಲುತ್ತೇವೆ” ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ,
”ಸಿದ್ದರಾಮಯ್ಯ ಮನೆಗೆ ಹೋಗುವ ಕಾರ್ಯಕ್ರಮ ಇದೆ. ಅದಕ್ಕಾಗಿ ಅವರು ಆ ರೀತಿ ಹೇಳುತ್ತಿದ್ದಾರೆ.ಅವರು ಮನೆಗೆ ಹೋಗುವುದು ನಿಶ್ಚಿತವಾಗಿದೆ” ಎಂದರು.
”ಗುಜರಾತ್ ಚುನಾವಣೆ ನಂತರ ಸಹಜವಾಗಿಯೇ ಕರ್ನಾಟಕದಲ್ಲಿ ಚುನಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ನಾವು ಸಂಘಟನೆ ದೃಷ್ಟಿಯಿಂದ ಎಲ್ಲಾ ತಯಾರಿ ನಡೆಸುತ್ತಿದ್ದೇವೆ. ಈ ಬಾರಿ ಹಳೇ ಮೈಸೂರು ಭಾಗದಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಅದಕ್ಕಾಗಿ ಎಲ್ಲಾ ತಯಾರಿ ನಡೆಸಿದ್ದೇವೆ” ಎಂದರು.
‘ಅವದಿಗೆ ಮುನ್ನ ಚುನಾವಣೆ’ ಪ್ರಶ್ನೆಗೆ ಇಂತಹವೆಲ್ಲಾ ನಿಮಗೆ ಯಾರು ಹೇಳುತಾರೀ ಎಂದು ಗರಂ ಆಗಿ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ